• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

SC ಒಳ ಮೀಸಲಾತಿಗೆ ಸುಪ್ರೀಂ ಅಸ್ತು..!!

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
SC ಒಳ ಮೀಸಲಾತಿಗೆ ಸುಪ್ರೀಂ ಅಸ್ತು..!!
Share on WhatsAppShare on FacebookShare on Telegram

ಅತ್ಯಂತ ಹಿಂದುಳಿದ ಎಸ್ಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
ನಮ್ಮ ಸರ್ಕಾರ ಆಂತರಿಕ ಮೀಸಲಾತಿಯನ್ನು ಸಂಪುಟದಲ್ಲಿ ಒಪ್ಪಿ, ಸರ್ಕಾರಿ ಆದೇಶವನ್ನು ಮಾಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ನಿಲುವನ್ನು ಇಂದು ಏಳು ನ್ಯಾಯಾಧೀಶರನ್ನೊಳಗೊಂಡ ಸರ್ವೋಚ್ಚ ನ್ಯಾಯಾಲಯದ ಸಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಐತಿಹಾಸಿಕ ತೀರ್ಪು ಮತ್ತು ಎಸ್ಸಿ ಜನಾಂಗದ ಒಳ ಮೀಸಲಾತಿ ಹೋರಾಟಕ್ಕೆ ಸಿಕ್ಕ ಜಯ.
ಇದಕ್ಕೆ ಸಹಕಾರ ನೀಡಿದ ನಮ್ಮ ಪ್ರಧಾನಮಂತ್ರಿ
@narendramodi
ಹಾಗೂ ಅಂದು ಎಸ್ಸಿ ಸಮುದಾಯದ ಸಚಿವರಾದಂತಹ
@GovindKarjol
ಮತ್ತು ನನ್ನ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಮತ್ತು
@BJP4Karnataka
ದ ಎಲ್ಲ ನಾಯಕರಿಗೆ ಧನ್ಯವಾದಗಳು.

ADVERTISEMENT

ಸನ್ಮಾನ್ಯ ಸಿಎಂ
@siddaramaiah
ಅವರ ಸರ್ಕಾರ ತದ್ವಿರುದ್ದವಾಗಿ ಸಂವಿಧಾನದ ಆರ್ಟಿಕಲ್ 341 ಕ್ಕೆ ತಿದ್ದುಪಡಿ ಮಾಡುವುದು ಅತ್ಯಂತ ಅಗತ್ಯತೆಯೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅದನ್ನು ಇಂದು ಸರ್ವೋಚ್ಚ ನ್ಯಾಯಾಲಯ ತಳ್ಳಿ ಹಾಕಿ ರಾಜ್ಯ ಸರ್ಕಾರ ಎಸ್ಸಿ ಜನಾಂಗಕ್ಕೆ ವಂಚನೆ ಮಾಡುವ ನಿರ್ಣಯವನ್ನು ತಳ್ಳಿ ಹಾಕಿದೆ. ಈಗ ತಮ್ಮ ಸರ್ಕಾರ ಮಾಡಿರುವ ಶಿಫಾರಸ್ಸಿಗೆ ಜಯ ಸಿಕ್ಕಿದೆ ಎಂಬ ಸುಳ್ಳನ್ನು ಪ್ರಚಾರ ಮಾಡುತ್ತಿರುವುದು ಖಂಡನೀಯ.

ನನ್ನ ಮುಖ್ಯಮಂತ್ರಿ ಕಾಲದಲ್ಲಿ ಸಾಮಾಜಿಕ ನ್ಯಾಯ ಅತ್ಯಂತ ತಳ ಸಮುದಾಯಕ್ಕೆ ಸಿಗಬೇಕೆನ್ನುವ ನೀತಿಗೆ ಮತ್ತು ನಿರ್ಣಯಕ್ಕೆ ಜಯ ಸಿಕ್ಕಿರುವಂಥದ್ದು ನನಗೆ ಸಮಾಧಾನ ತಂದಿದೆ. ಎಲ್ಲ ಎಸ್ಸಿ ತಳ ಸಮುದಾಯಗಳಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಅಭಿನಂದನೀಯ ಪೂರ್ವಕವಾಗಿ ಹಾರೈಸುತ್ತೇನೆ.

Tags: BJPCongress PartyOrderSC STsupreme courtಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಒಳಮೀಸಲಾತಿ.. ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ

Next Post

ಮೋದಿ ಸರ್ಕಾರಕ್ಕೆ ಅದ್ಭುತ ಪ್ರಶ್ನೆ ಕೇಳಿದ ಪ್ರಿಯಾಂಕಾ ಜಾರಕಿಹೊಳಿ..!

Related Posts

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್
ಇತರೆ / Others

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

by ಪ್ರತಿಧ್ವನಿ
January 13, 2026
0

ಬೆಂಗಳೂರು: ಪತ್ನಿ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಲ್ಲದೇ ಆಕೆಗೆ ವಂಚಿಸಿ ಪ್ರೇಯಸಿಯೊಂದಿಗೆ ಚೆಲ್ಲಾಟ ಆಡುತ್ತಿದ್ದ ಟೆಕ್ಕಿ ಪತಿಯನ್ನ DCRE ಪೊಲೀಸರು ಬಂಧಿಸಿದ್ದಾರೆ. ಟೆಕ್ಕಿ ಜೆಡ್ರೆಲಾ...

Read moreDetails
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
Next Post

ಮೋದಿ ಸರ್ಕಾರಕ್ಕೆ ಅದ್ಭುತ ಪ್ರಶ್ನೆ ಕೇಳಿದ ಪ್ರಿಯಾಂಕಾ ಜಾರಕಿಹೊಳಿ..!

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada