• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸಚಿವರ ಹುದ್ದೆ ಗಡಗಡ, ಸ್ಥಾನ ಉಳಿಸಿಕೊಳ್ಳಲು ಡೆಡ್​​​​ಲೈನ್ ಕೊಟ್ಟ AICC​​ !

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 15 ಕ್ಷೇತ್ರ ಗೆಲ್ಲಲು ಯಾಕೆ ಆಗಲಿಲ್ಲ ಎಂದು ರಾಜ್ಯದ ‘ಕೈ’ ನಾಯಕರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರು ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಎಲ್ಲಾ ಬೆಳವಣಿಗೆಗಳು ನಡೆದಿವೆ ಎಂದು ರಾಜಕೀಯ ಮೂಲಗಳು ತಿಳಿಸಿವೆ. ಸಚಿವರು ಸರಿಯಾಗಿ ಶ್ರಮ ಹಾಕದ ಕಾರಣ ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲುವಂತಾಯ್ತು.ನಿಮ್ಮ ವರ್ಕೌಟ್ ನಮಗೆ ತೃಪ್ತಿ ನೀಡಿಲ್ಲ ಎಂದು ಹೈಕಮಾಂಡ್ ನಾಯಕರು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.ಮುಂದಿನ ದಿನಗಳಲ್ಲಿ ಜವಾಬ್ದಾರಿಯಿಂದ ಪರಿಣಾಮಕಾರಿಯಾಗಿ ಕೆಲಸ ಮಾಡಿ.ಇನ್ನೆರಡು ತಿಂಗಳಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ನಾವು ವಿಶ್ಲೇಷಣೆ ಮಾಡುತ್ತೇವೆ.

ಆಗ ಯಾರು ನಿಮ್ಮ ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುತ್ತೀರಿ ಎಂಬುವುದು ನಿಮ್ಮ ಕಾರ್ಯ ವೈಖರಿ ಮೇಲೆ ನಿಂತಿರುತ್ತೆ ಎಂದು ಹೇಳುವ ಮೂಲಕ ಸಚಿವರ ಹುದ್ದೆಗಳ ಬುಡವನ್ನು ಹೈಕಮಾಂಡ್ ನಾಯಕರು ಶೇಕ್ ಮಾಡಿದ್ದಾರಂತೆ.ಇದಲ್ಲದೇ, ವಿಪಕ್ಷಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಟ ರೂಪಿಸಿ. ಬಿಜೆಪಿ-ಜೆಡಿಎಸ್ ನಾಯಕರ ಹಗರಣಗಳನ್ನು ಹೊರಗೆ ತನ್ನಿ. ಸಿಎಂ ಬೆನ್ನಿಗೆ ನಿಂತುಕೊಳ್ಳಿ ಎಂದು ಹೈಕಮಾಂಡ್ ನಾಯಕರು ಸಭೆಯಲ್ಲಿ ಸಚಿವರಿಗೆ ಸಲಹೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Tags: #[pratidhvanidigitalCM Siddaramaiah‌Congress PartyDCM DK ShivakumarK.C.VenugopalRandeep Singh Surjewa
Previous Post

ಮೂಳೆಗಳ ಆರೋಗ್ಯಕ್ಕಾಗಿ ಈ ಪದಾರ್ಥಗಳನ್ನ ಸೇವಿಸಿ.!

Next Post

ಬಿಡಿಎ ಕಾರ್ಯಾಚರಣೆ,57 ಕೋಟಿ ರೂ. ಸ್ವತ್ತು ವಶ,

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಬಿಡಿಎ ಕಾರ್ಯಾಚರಣೆ,57 ಕೋಟಿ ರೂ. ಸ್ವತ್ತು ವಶ,

ಬಿಡಿಎ ಕಾರ್ಯಾಚರಣೆ,57 ಕೋಟಿ ರೂ. ಸ್ವತ್ತು ವಶ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada