• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ! ಕಾವೇರಿಗೆ ಬಾಗಿನ ಅರ್ಪಣೆ !

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ! ಕಾವೇರಿಗೆ ಬಾಗಿನ ಅರ್ಪಣೆ !
Share on WhatsAppShare on FacebookShare on Telegram

ಮೈಸೂರಿನಲ್ಲಿ (Mysore) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದ ಕೇಂದ್ರ ಸಚಿವ ಹೆಚ್‌ಡಿಕೆ (HD Kumaraswamy) ಇಂದು ಕೂಲ್ ಮೂಡ್‌ಗೆ ಜಾರಿದ್ದಾರೆ. ಇಂದು ಮಂಡ್ಯಗೆ ಭೇಟಿ ಕೊಟ್ಟು ರೈತರ ಜೊತೆಗೆ ಗದ್ದೆಯಲ್ಲಿ ಭತ್ತ ನಾಟಿ ಮಾಡಿದ್ದಾರೆ.

ADVERTISEMENT

ಮಂಡ್ಯದ ಸೀತಾಪುರ (Mandya, sitapura) ಗ್ರಾಮದ ಜಮೀನಿನಲ್ಲಿ ಹೆಚ್‌ಡಿಕೆ ರೈತರೊಟ್ಟಿಗೆ ನಾಟಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇದಾದ ನಂತರ ನಾಟಿ ಕಾರ್ಯ ಮುಗಿದ ಬಳಿಕ ರೈತರೊಂದಿಗೆ ಮತ್ತಷ್ಟು ಸಮಯ ಕಳೆಯಲಿರುವ ಕುಮಾರಸ್ವಾಮಿ, ಅನ್ನದಾತರೊಂದಿಗೆ ಊಟ ಮಾಡಲಿದ್ದಾರೆ.

ಈ ಮಧ್ಯೆ ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ (River cauvery) ಹೆಚ್ ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿ ಬಾಗೀನ ಕೂಡ ಅರ್ಪಿಸಿದ್ರು. ನಿನ್ನೆಯವರೆಗೂ ಪಾದಯಾತ್ರೆ ಸಮಾವೇಷ ಎಂದು ಬ್ಯುಸಿಯಾಗಿದ್ದ ಕುಮಾರಸ್ವಾಮಿ ಇಂದು ಮಂಡ್ಯ ಕ್ಷೇತ್ರಕ್ಕೆ ಸಮಯ ಮೀಸಲಿಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕಾವೇರಿ ನದಿಬಾಗಿನ ಅರ್ಪಣೆಭತ್ತ ನಾಟಿ ಮಾಡಿದ ಕುಮಾರಸ್ವಾಮಿಮಂಡ್ಯಸೀತಾಪುರ
Previous Post

ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
Next Post
ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada