• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ! ಕಾವೇರಿಗೆ ಬಾಗಿನ ಅರ್ಪಣೆ !

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ! ಕಾವೇರಿಗೆ ಬಾಗಿನ ಅರ್ಪಣೆ !
Share on WhatsAppShare on FacebookShare on Telegram

ಮೈಸೂರಿನಲ್ಲಿ (Mysore) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದ ಕೇಂದ್ರ ಸಚಿವ ಹೆಚ್‌ಡಿಕೆ (HD Kumaraswamy) ಇಂದು ಕೂಲ್ ಮೂಡ್‌ಗೆ ಜಾರಿದ್ದಾರೆ. ಇಂದು ಮಂಡ್ಯಗೆ ಭೇಟಿ ಕೊಟ್ಟು ರೈತರ ಜೊತೆಗೆ ಗದ್ದೆಯಲ್ಲಿ ಭತ್ತ ನಾಟಿ ಮಾಡಿದ್ದಾರೆ.

ADVERTISEMENT

ಮಂಡ್ಯದ ಸೀತಾಪುರ (Mandya, sitapura) ಗ್ರಾಮದ ಜಮೀನಿನಲ್ಲಿ ಹೆಚ್‌ಡಿಕೆ ರೈತರೊಟ್ಟಿಗೆ ನಾಟಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇದಾದ ನಂತರ ನಾಟಿ ಕಾರ್ಯ ಮುಗಿದ ಬಳಿಕ ರೈತರೊಂದಿಗೆ ಮತ್ತಷ್ಟು ಸಮಯ ಕಳೆಯಲಿರುವ ಕುಮಾರಸ್ವಾಮಿ, ಅನ್ನದಾತರೊಂದಿಗೆ ಊಟ ಮಾಡಲಿದ್ದಾರೆ.

ಈ ಮಧ್ಯೆ ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ (River cauvery) ಹೆಚ್ ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿ ಬಾಗೀನ ಕೂಡ ಅರ್ಪಿಸಿದ್ರು. ನಿನ್ನೆಯವರೆಗೂ ಪಾದಯಾತ್ರೆ ಸಮಾವೇಷ ಎಂದು ಬ್ಯುಸಿಯಾಗಿದ್ದ ಕುಮಾರಸ್ವಾಮಿ ಇಂದು ಮಂಡ್ಯ ಕ್ಷೇತ್ರಕ್ಕೆ ಸಮಯ ಮೀಸಲಿಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಕಾವೇರಿ ನದಿಬಾಗಿನ ಅರ್ಪಣೆಭತ್ತ ನಾಟಿ ಮಾಡಿದ ಕುಮಾರಸ್ವಾಮಿಮಂಡ್ಯಸೀತಾಪುರ
Previous Post

ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್-ಸೋನಲ್ ! ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿ ವಿವಾಹ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada