• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಫೆಗಳಲ್ಲಿ ವಾಶ್ ರೂಮ್ ಬಳಸೋ ಮುನ್ನ ಹುಷಾರ್ ! ಕ್ಯಾಮೆರಾ ಇಟ್ಟು ತಗಲಾಕೊಂಡ ಕೆಫೆ ಸಿಬ್ಬಂದಿ ! 

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇದೀಗ, ಕರ್ನಾಟಕ
0
ಕೆಫೆಗಳಲ್ಲಿ ವಾಶ್ ರೂಮ್ ಬಳಸೋ ಮುನ್ನ ಹುಷಾರ್ ! ಕ್ಯಾಮೆರಾ ಇಟ್ಟು ತಗಲಾಕೊಂಡ ಕೆಫೆ ಸಿಬ್ಬಂದಿ ! 
Share on WhatsAppShare on FacebookShare on Telegram

ಕಾಫಿ ಶಾಪ್ ಗಳಲ್ಲಿ (Coffee shop)ರೆಸ್ಟ್ ರೂಮ್ ಬಳಸೋ ಹೆಣ್ನಕ್ಕಳೇ ಹುಷಾರ್. ಗೊತ್ತಿಲ್ದಂಗೆ ರೆಸ್ಟ್ ರೂಮ್ (Rest room)ನಲ್ಲಿ ಮೊಬೈಲ್ ಇಟ್ಟಿರ್ತಾರೆ ಕಿಡಿಗೇಡಿಗಳು. ಸದ್ಯ ಹೀಗೆ ಕಾಫಿ ಶಾಪ್ ವಾಶ್ ರೂಂ ನಲ್ಲಿ ಮೊಬೈಲ್ ಇಟ್ಟಿದ್ದ ಸಿಬ್ಬಂದಿ ಬಂಧನವಾಗಿದೆ.

ADVERTISEMENT

BEL ರಸ್ತೆಯಲ್ಲಿರೋ ಥರ್ಡ್ ವೇವ್ ಕೆಫೆಯಲ್ಲಿ (Third wave cafe) ಈ ಘಟನೆ ನಡೆದಿದ್ದು,ವಾಶ್ ರೂಂನ ಡಸ್ಟ್ ಬಿನ್ ನಲ್ಲಿ ಹೋಲ್ ಮಾಡಿ ಮೊಬೈಲ್ ಇಟ್ಟಿದ್ದ ಸಿಬ್ಬಂದಿ ಸಿಕ್ಕಿಬಿದ್ದಿದ್ದಾರೆ. ಫ್ಲೈಟ್ ಮೋಡ್ ನಲ್ಲಿ ರೇಕಾರ್ಡಿಂಗ್ ಆನ್ ಮಾಡಿ ಇಟ್ಟಿದ್ದ ಮೊಬೈಲ್ ಪತ್ತೆಯಾಗಿದ್ದು, ಮಹಿಳೆಯೊಬ್ಬರು ವಾಶ್ ರೂಮ್ ಗೆ ಹೋದಾಗ ಮೊಬೈಲ್ ಇರೋದು ಬೆಳಕಿಗೆ ಬಂದಿದೆ.

ತಕ್ಷಣವೇ ಮಹಿಳೆ ಪೊಲೀಸರಿಗೆ ವಿಚಾರ ತಿಳಿಸಿದ್ದು,ಸ್ಥಳಕ್ಕೆ ಬಂದ ಪೊಲೀಸರಿಂದ ಮೊಬೈಲ್ ಇಟ್ಟಿದ್ದ ಸಿಬ್ಬಂದಿ ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್, (23) ಬಂಧಿತ ಆರೋಪಿ. ಸದಾಶಿವನಗರ ಪೊಲೀಸರಿಂದ ಆರೋಪಿಯ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಘಟನೆ ಬಗ್ಗೆ ಕ್ಷಮೆ ಕೇಳಿ, ಸಿಬ್ಬಂದಿಯನ್ನ ಥರ್ಡ್ ವೇವ್ ಕೆಫೆ ವಜಾ ಮಾಡಿದೆ.

Tags: ಕೆಫೆ ಸಿಬ್ಬಂದಿ ಅರೆಸ್ಟ್ಡಸ್ಟ್ ಬಿನ್ ನಲ್ಲಿ ಕ್ಯಾಮೆರಾ ಪತ್ತೆಥರ್ಡ್ ವೇವ ಕೆಫೆಬೆಂಗಳೂರಿನ ಥರ್ಡ್ ವೇವ ಕೆಫೆವಾಶ್ ರೂಮ್ ನಲ್ಲಿ ಕ್ಯಾಮೆರಾಸದಾಶಿವ ನಗರ ಪೊಲೀಸ್ ಸ್ಟೇಷನ್
Previous Post

ಮಾನವೀಯ ಮೌಲ್ಯಗಳಡಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು:ಶಿವಾನಂದ ತಗಡೂರು

Next Post

ದರ್ಶನ್ & ಗ್ಯಾಂಗ್ ವಿರುದ್ಧ ಸದ್ಯದಲ್ಲೇ ಚಾರ್ಜ್ ಶೀಟ್ ! ಪ್ರಮುಖ ವರದಿಗಳಿಗಾಗಿ ಕಾದಿರುವ ತನಿಖಾಧಿಕಾರಿಗಳು ! 

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ದರ್ಶನ್‌‌ ಗ್ಯಾಂಗ್‌ ಬಗ್ಗೆ ಯಾರ್ಯಾರು ಏನೇನು ಹೇಳಿದ್ರು..? ಏನು ಸಮಸ್ಯೆ ಗೊತ್ತಾ..?

ದರ್ಶನ್ & ಗ್ಯಾಂಗ್ ವಿರುದ್ಧ ಸದ್ಯದಲ್ಲೇ ಚಾರ್ಜ್ ಶೀಟ್ ! ಪ್ರಮುಖ ವರದಿಗಳಿಗಾಗಿ ಕಾದಿರುವ ತನಿಖಾಧಿಕಾರಿಗಳು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada