• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಶ್ವ ಆನೆ ದಿನ: ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ವಿಶ್ವ ಆನೆ ದಿನ, ಆನೆಗಳ ನೈಸರ್ಗಿಕ ಆವಾಸಸ್ಥಾನಗಳ ಸಂರಕ್ಷಣೆಯ ಮಹತ್ವವನ್ನು ಮತ್ತು ಆ ಮೂಲಕ ಆನೆಗಳ ಉಳಿವನ್ನು ಖಚಿತಪಡಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ. ಮಾನವ-ಆನೆ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವ ಆನೆ ದಿನ ಪೂರಕವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನದಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ADVERTISEMENT

“ಜನರು ಸಾವಿರಾರು ವರ್ಷಗಳಿಂದ ಆನೆಗಳೊಂದಿಗೆ ಸಹಬಾಳ್ವೆ ನಡೆಸುತ್ತಿದ್ದಾರೆ. ಆದರೆ ಪರಸ್ಪರ ವಾಸಿಸುತ್ತಿರುವ ಗಡಿಗಳು, ಅಭಿವೃದ್ಧಿ ಚಟುವಟಿಕೆಗಳು, ಹವಾಮಾನ ಮತ್ತು ನೈಸರ್ಗಿಕ ಸಂಪನ್ಮೂಲಗಳು ಬದಲಾಗುತ್ತಿರುವ ಕಾರಣ, ಮಾನವ ಮತ್ತು ಆನೆಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ” ಎಂದರು.

ನಗರೀಕರಣ, ಕೃಷಿ, ಅರಣ್ಯ ನಾಶ, ಹೆದ್ದಾರಿಗಳು ಅಥವಾ ಗಣಿಗಾರಿಕೆಯಂತಹ ಕೈಗಾರಿಕಾ ಬೆಳವಣಿಗೆಯಿಂದ ಆನೆಗಳು ತಮ್ಮ ಆವಾಸಸ್ಥಾನಗಳನ್ನು ಕಳೆದುಕೊಂಡಿವೆ. ಬೇಲಿಗಳು ಮತ್ತು ರೈಲು ಹಳಿಗಳಂತಹ ಅಡೆತಡೆಗಳಿಂದಾಗಿ ಆನೆಗಳು ಬಹುದೂರ ಪಯಣಿಸುವ ಆ ಮೂಲಕ ಅಪಾಯಗಳಿಗೆ ಸಿಲುಕುವ ಸಾಧ್ಯತೆಗಳೂ ಹೆಚ್ಚಾಗುತ್ತಿವೆ.

ಈ ಹಿಂದೆ ಆನೆಗಳು ವಿಹರಿಸುತ್ತಿದ್ದ ಭೂ ಪ್ರದೇಶ, ಈಗ ಮಾನವ ಕೃಷಿಯ ನೆಲೆಯಾಗಿದೆ ಮತ್ತು ಅವುಗಳು ತಮ್ಮ ನೀರನ್ನು ಅರಿಸಿ ಬರುತ್ತಿರುವುದರಿಂದ ಗ್ರಾಮಸ್ಥರಿಗೆ ಅಪಾಯ ಎದುರಾಗುವ ಸಾಧ್ಯತೆಗಳನ್ನು ಹೆಚ್ಚಿಸಿದೆ” ಎಂದು ಹೇಳಿದರು.“ಇದು ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ.

ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ.ಅಮೂಲ್ಯವಾದ ಜೀವ ಹಾನಿ, ಬೆಳೆ ಹಾನಿಗೆ ಕಾರಣವಾಗುತ್ತಿರುವ ಈ ಸಮಸ್ಯೆಗೆ ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳಲು ನಮ್ಮ ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದು ನಾನು ಭಾವಿಸುತ್ತೇನೆ” ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

Tags: CM Siddaramaiah‌DCM DK ShivakumarEnvironment Minister Eshwar KhandreForest Department
Previous Post

ಭೂ ಸ್ವಾಧೀನ ವಿರೋಧಿಸಿ ಪಂಜಿನ ಮೆರವಣಿಗೆಯಲ್ಲಿ ರೈತ ಆಕ್ರೋಶ

Next Post

‘ಹರ್ ಘರ್ ತಿರಂಗ ಯಾತ್ರೆ’ಗೆ ಅಮಿತ್ ಶಾ ಚಾಲನೆ….

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

‘ಹರ್ ಘರ್ ತಿರಂಗ ಯಾತ್ರೆ’ಗೆ ಅಮಿತ್ ಶಾ ಚಾಲನೆ....

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada