• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಟ್ರೆ ಪೋಷಕರ ಮೇಲೆ ಕೇಸ್ ಫಿಕ್ಸ್ ! ಹೊಸ ನಿಯಮದ ಮೂಲಕ ವೀಲಿಂಗ್ ಗೆ ಕಡಿವಾಣ ! 

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಟ್ರೆ ಪೋಷಕರ ಮೇಲೆ ಕೇಸ್ ಫಿಕ್ಸ್ ! ಹೊಸ ನಿಯಮದ ಮೂಲಕ ವೀಲಿಂಗ್ ಗೆ ಕಡಿವಾಣ ! 
Share on WhatsAppShare on FacebookShare on Telegram

ಅಪ್ರಾಪ್ತ ಮಕ್ಕಳಿಗೆ ಬೈಕ್ (Bike) ಕೊಡೋ ಮುನ್ನ ಹುಷಾರಾಗಿರಿ. ಒಂದುವೇಳೆ ಹಾಗೆ ಗಾಡಿ ಕೊಟ್ಟರೆ ಪೋಷಕರ ಮೇಲೂ ಕೇಸ್ ದಾಖಲಾಗಲಿದೆ.ಮಕ್ಕಳು ಬೈಕ್ ಕಲಿತುಕೊಳ್ಳಲಿ‌ ಅಂತ ಕೊಟ್ರೆ ವೀಲ್ಹಿಂಗ್ (Wheeling) ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಅಷ್ಟೇ ಅಲ್ಲ ಆ ವ್ಹೀಲಿಂಗ್ ಸ್ಟಂಟ್ ನ್ನ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ (Social media) ಅಪ್‌ಲೋಡ್ ಕೂಡ ಮಾಡುವ ಕ್ರೇಜ್ ಹೆಚ್ಚಾಗಿದೆ.

ADVERTISEMENT

ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ವರ್ಷ ಇಂಥ ಪ್ರಕರಣಗಳ ಸಂಖ್ಯೆ ಅತಿ ಹೆಚ್ಚು ದಾಖಲಾಗಿವೆ. 2024ರ ಎಂಟು ತಿಂಗಳಲ್ಲಿ ಒಟ್ಟು 325 ವೀಲ್ಹಿಂಗ್ ಕೇಸ್ ಗಳು ದಾಖಲಾಗಿದೆ. ಅವುಗಳಲ್ಲಿ 283 ವಯಸ್ಕರ ವಿರುದ್ಧ ದಾಖಲಾದ್ರೆ 75 ಅಪ್ರಾಪ್ತರ ವಿರುದ್ಧ ಕೇಸ್ ದಾಖಲಾಗಿದೆ.

75 ಪ್ರಕರಣಗಳಲ್ಲಿ 74 ಪ್ರಕರಣಗಳಲ್ಲಿ ಪೋಷಕರನ್ನ ಪತ್ತೆ ಮಾಡಿ ಕೇಸ್ ದಾಖಲು ಮಾಡಲಾಗಿದೆ. ಜೊತೆಗೆ ಅಪ್ರಾಪ್ತ ಮಕ್ಕಳಿಗೆ ಬೈಕ್ ನೀಡಿದ ಆರೋಪದ ಮೇಲೆ 5 ಲಕ್ಷ ದಿಂದ 15 ಸಾವಿರದವರೆಗೆ ದಂಡ ವಸೂಲಿ ಮಾಡಲಾಗಿದೆ.ಹೀಗೆ ಇನ್ಮುಂದೆ ಅಪ್ರಾಪ್ತರು ವೀಲಿಂಗ್ ಮಾಡಿದ್ರೆ, ಅವರ ಪೋಷಕರನ್ನು ಕೇಸ್ ಗೆ ಒಳಪಡಿಸುವ ಮೂಲಕ, ತಂದೆ ತಾಯಿ ಅಪ್ರಾಪ್ತ ಮಕ್ಕಳಿಗೆ ಬೈಕ್ ನೀಡದಂತೆ ತಡೆಯಲು ಪೊಲೀಸರು ಮುಂದಾಗಿದ್ದಾರೆ.

Tags: ಅಪ್ರಾಪ್ತರ ವೀಲಿಂಗ್ಟ್ರಾಫಿಕ್ ಪೊಲೀಸ್ಪುಂಡರ ಹಾವಳಿವೀಲಿಂಗ್ವೀಲಿಂಗ್ ಗೆ ಕಡಿವಾಣ
Previous Post

ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ! ಪೊಲೀಸ್ ಇಲಾಖೆಯಿಂದ ಹೆಚ್ಚಿನ ಭದ್ರತೆ ! 

Next Post

ತೆಲಂಗಾಣ: ಲಾಂಡ್ರಿ ಅಂಗಡಿ ಮಾಲೀಕನ ಮಗಳಿಗೆ ಒಂದೇ ಬಾರಿಗೆ ನಾಲ್ಕು ಸರ್ಕಾರಿ ಉದ್ಯೋಗ

Related Posts

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
0

 ನಾ ದಿವಾಕರ ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಅದರ ಅಂತರ್‌ ಗರ್ಭದಲ್ಲಿ ಅಡಗಿದ್ದ ತಾರತಮ್ಯ, ದೌರ್ಜನ್ಯ, ಅಸಮಾನತೆ ಮತ್ತು ಕ್ರೌರ್ಯವನ್ನು ಅಧ್ಯಯನ ಸಂಶೋಧನೆಗಳ ಮೂಲಕ ಮಾತ್ರವಲ್ಲದೆ...

Read moreDetails

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Next Post

ತೆಲಂಗಾಣ: ಲಾಂಡ್ರಿ ಅಂಗಡಿ ಮಾಲೀಕನ ಮಗಳಿಗೆ ಒಂದೇ ಬಾರಿಗೆ ನಾಲ್ಕು ಸರ್ಕಾರಿ ಉದ್ಯೋಗ

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada