• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇದ್ದಕ್ಕಿದ್ದ ಹಾಗೆ ಜಿಮ್ ವರ್ಕ್ ಔಟ್ ನಿಲ್ಲಿಸಿದಾಗ ದೇಹದಲ್ಲಾಗುವ ಬದಲಾವಣೆಗಳೇನು.!

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಜೀವನದ ಶೈಲಿ
0
ಇದ್ದಕ್ಕಿದ್ದ ಹಾಗೆ ಜಿಮ್ ವರ್ಕ್ ಔಟ್ ನಿಲ್ಲಿಸಿದಾಗ ದೇಹದಲ್ಲಾಗುವ ಬದಲಾವಣೆಗಳೇನು.!
Share on WhatsAppShare on FacebookShare on Telegram

ಅತಿಯಾಗಿ ದಪ್ಪ ಇದ್ರೆ ಹೇಗೇ ಸಣ್ಣ ಆಗೋದು ಅನ್ನೊ ಚಿಂತೆ, ಸಣ್ಣಗಿದ್ರೆ ಹೇಗೇ ದಪ್ಪವಾಗೊದು ಅನ್ನೊ ಯೋಚನೆ ಈ ಎರಡರ ಮಧ್ಯೆ ಫಿಟ್‌ ಆಗಿ ಇರೊದಿಕ್ಕೆ ಸಾಕಷ್ಟು ಪ್ರಯತ್ನ ಮಾಡ್ತೀವಿ,ಈ ಪ್ರಯತ್ನದಲ್ಲಿ ಜಿಮ್ ಕೂಡ ಒಂದು..ಹೆಚ್ಚು ಜನ ತುಂಬಾ ಇಷ್ಟ ಪಟ್ಟು ಜಿಮ್ ಗೆ ಹೋಗ್ತಾರೆ.ಇನ್ನು ಜಿಮ್ ಗೆ ಹೋಗುವುದರಿಂದ ಮಾನಸಿಕ ಒತ್ತಡ ಕೂಡ ಕಡಿಮೆಯಾಗುತ್ತದೆ..ಆದ್ರೆ ಕೆಲವು ಭಾರಿ ಸಡನ್ ಆಗಿ ಜಿಮ್ ಬಿಡುವ ಪರಿಸ್ಥಿತಿ ಎದುರಾಗತ್ತೆ.ಜಿಮ್ ಇಂದ ಬ್ರೇಕ್ ತಗೊಳ್ತೀರಾ ಇಂತಹ ಸಂದರ್ಭದಲ್ಲಿ ದೇಹಕ್ಕೆ ಯಾವ ರೀತಿ ಎಫೆಕ್ಟ್ ಆಗತ್ತೆ ಅನ್ನೋದು ಗೊತ್ತಾ?ಆ ಬಗ್ಗೆ ಇಲ್ಲಿದೆ ಮಾಹಿತಿ

ADVERTISEMENT

ತೂಕ ಹೆಚ್ಚಾಗುತ್ತದೆ

ವರ್ಕೌಟ್ ಮಾಡುವಾಗ ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಬ್ಯಾಡ್ ಫ್ಯಾಟ್ ಬರ್ನ್ ಆಗಿರುತ್ತದೆ,ಆದ್ರೆ ಸಡನ್ ಆಗಿ ಜಿಮ್ ಬಿಡುವುದರಿಂದ ತೂಕ ಹೆಚ್ಚಾಗುತ್ತದೆ..

ಸ್ನಾಯುಗಳು ಕುಗ್ಗುತ್ತವೆ

ಇದ್ದಕ್ಕಿದ ಹಾಗೆ ವರ್ಕೌಟ್ ನಿಲ್ಲಿಸುದರಿಂದ ದೈಹಿಕ ಚಟುವಟಿಗಳು ಕಡಿಮೆಯಾಗುತ್ತದೆ,ಕೊಲೆಸ್ಟ್ರಾಲ್ ಬರ್ನ್ ಮಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ.ದೇಹದಲ್ಲಿ ಕೊಬ್ಬಿನಾಂಶ ಹೆಚ್ಚಾಗಿತ್ತದೇ.

ಒತ್ತಡ ಹೆಚ್ಚುತ್ತದೆ

ಜಿಮ್ ಗೆ ಹೋಗುವುದರಿಂದ ಬರಿ ಫಿಸಿಕಲ್ ಸ್ಟ್ರೆಂತ್ ಹೆಚ್ಚಾಗುವುದು ಮಾತ್ರವಲ್ಲದೆ ಮೆಂಟಲಿ ಕೂಡ ಸ್ಟ್ರಾಂಗ್ ಆಗ್ತಿವಿ.. ಆದರೆ ಸಡನ್ನಾಗಿ ಜಿಮ್ ಅನ್ನ ನಿಲ್ಲಿಸುವುದರಿಂದ ಒತ್ತಡ ಹೆಚ್ಚಾಗುತ್ತದೆ. ಮೂಡ್ ಸ್ವಿಂಗ್ಸ್ ಜಾಸ್ತಿಯಾಗುತ್ತದೆ.

ಹೃದಯಕ್ಕೆ ತೊಂದರೆ

 ಮಾಡುವುದರಿಂದ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಹೆಚ್ಚಾಗುತ್ತದೆ ಜೊತೆಗೆ ಹೃದಯ ಪಡಿತ ಕೂಡ ಜಾಸ್ತಿ ಇರುತ್ತದೆ. ಪ್ರತಿ ದಿನ ನಾವು ಹೋಗೋ ಮಾಡ್ತಿದ್ದೆ ತವರು ಸಡನ್ನಾಗಿ ನಿಲ್ಲಿಸುವುದರಿಂದ ಹಾಟ್ ರೇಟಲ್ಲಿ ಚೇಂಜಸ್ ಉಂಟಾಗುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ಎದುರು ನೋಡಬಹುದಾಗುತ್ತದೆ

Tags: changesFoodgymHeartrateLifestyleweghtworkout
Previous Post

ಸಿಎಂ ಸಿದ್ದು ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ! ಪರಿತ್ಯಾಜನ ಪತ್ರದ ಬಗ್ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ! 

Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ವಿಚಾರಣೆ ಆರಂಭ..

Related Posts

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
0

೨೦೨೮ ಕ್ಕೆ ಜೆಡಿಎಸ್ ಬಿಜೆಪಿ ಸರ್ಕಾರ (jds - Bjp) ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂದು ಡಿಕೆಶಿ (Dk Shivakumar) ವ್ಯಂಗ್ಯವಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ...

Read moreDetails

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

June 20, 2025
ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ವಿಚಾರಣೆ ಆರಂಭ..

Recent News

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
Top Story

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

by ಪ್ರತಿಧ್ವನಿ
June 20, 2025
ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada