• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ಚಲೋ ಬಗ್ಗೆ ಪಕ್ಷ ತೀರ್ಮಾನಿಸಿಲ್ಲ ! ಯತ್ನಾಳ್ ಗೆ ಬಿ.ವೈ.ವಿಜಯೇಂದ್ರ ಕೌಂಟರ್ ! 

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಳ್ಳಾರಿ ಚಲೋ ಬಗ್ಗೆ ಪಕ್ಷ ತೀರ್ಮಾನಿಸಿಲ್ಲ ! ಯತ್ನಾಳ್ ಗೆ ಬಿ.ವೈ.ವಿಜಯೇಂದ್ರ ಕೌಂಟರ್ ! 
Share on WhatsAppShare on FacebookShare on Telegram

ಮೂಡ ಹಗರಣ (MUDA scam) ವಿರೋಧಿಸಿ ಬೆಂಗಳೂರಿಂದ ಮೈಸೂರಿನವರೆಗೆ (Bangalore to mysore) ಮೈಸೂರು ಚಲೋ ಪಾದಯಾತ್ರೆ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ಪಾಳ್ಯದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ಚರ್ಚೆ ಜೋರಾಗಿತ್ತು.ಆದರೆ ಇದೀಗ ಆ ಚರ್ಚೆಗೆ ವಿಜಯೇಂದ್ರ (B Y vijayendra) ಬ್ರೇಕ್ ಹಾಕಿದ್ದಾರೆ.

ADVERTISEMENT

ಶಾಸಕ ಬಸನಗೌಡ ಯತ್ನಾಳ್ (Basanagowda Patil yatnal) ನೇತೃತ್ವದಲ್ಲಿ ಬಳ್ಳಾರಿ ಚಲೋ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಜೋರಾಗಿದ್ದು,ಯತ್ನಾಳ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದರು. ವಾಲ್ಮೀಕಿ ನಿಗಮದ ಹಗರಣ ಕುರಿತು, ಬಳ್ಳಾರಿ ಚಲೋ ಪಾದಯಾತ್ರೆಗೆ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ,ಯಾವುದೇ ಪಕ್ಷದ ವೇದಿಕೆಯಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ನಾಯಕರು ಕೂಡ ಬಳ್ಳಾರಿ ಚಲೋ (Bellary chalo) ಮಾಡಬೇಕಾ ಎಂಬುದರ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಹೀಗಾಗಿ ಅಂತಹ ಯಾವುದೇ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಯಡಿಯೂರಪ್ಪ (Yediyurappa) ಕುಟುಂಬದ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಂತಾಗಿದೆ.

Tags: ಬಸನಗೌಡ ಪಾಟೀಲ್ ಯತ್ನಾಳ್ಬಳ್ಳಾರಿ ಚಲೋಬಳ್ಳಾರಿ ಪಾದಯಾತ್ರೆಬಿ ಎಸ್ ಯಡಿಯೂರಪ್ಪಬಿ ವೈ ವಿಜಯೇಂದ್ರವಾಲ್ಮೀಕಿ ನಿಗಮದ ಹಗರಣ
Previous Post

ಆಲಂ ಪಾಷ ಅರ್ಜಿ ವಜಾಗೊಳಿಸಿದ ಕೋರ್ಟ್ ! ಸಿಎಂ ಸಿದ್ದುಗೆ ಹೆಚ್ಚಾದ ಟೆನ್ಷನ್ ! 

Next Post

ಬೆಂಗಳೂರಿನಲ್ಲಿ 2 ದಿನ ಅದ್ಧೂರಿ ಕುಂದಾಪ್ರ ಕನ್ನಡ ಹಬ್ಬ: DCM ಡಿ.ಕೆ. ಶಿವಕುಮಾರ್ ಅವರಿಂದ ಉದ್ಘಾಟನೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಬೆಂಗಳೂರಿನಲ್ಲಿ 2 ದಿನ ಅದ್ಧೂರಿ ಕುಂದಾಪ್ರ ಕನ್ನಡ ಹಬ್ಬ: DCM ಡಿ.ಕೆ. ಶಿವಕುಮಾರ್ ಅವರಿಂದ ಉದ್ಘಾಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada