• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೊಸೆಯನ್ನೇ ಮದುವೆಯಾದ ಅತ್ತೆ: ಇದು ಮೂರು ವರ್ಷದ ಲವ್ ಎಂದ ಜೋಡಿ

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬಿಹಾರ್ :ಪ್ರೀತಿ ಅನ್ನೋದು ಇತ್ತೀಚಿನ ದಿನಗಳಲ್ಲಿ ಯಾವ ರೀತಿಯ ಅರ್ಥ ಪಡೆದುಕೊಳ್ಳುತ್ತಿದೆ ಅಂದರೆ, ಚಿತ್ರ-ವಿಚಿತ್ರ ಲವ್ ಸ್ಟೋರಿಗಳನ್ನು ನಾವು ಕೇಳುತ್ತಿದ್ದೇವೆ. 80ರ ವೃದ್ಧನನ್ನು 16ರ ಯುವತಿ ವಿವಾಹವಾಗುವುದು. 40ರ ಮಹಿಳೆಯ ಮೇಲೆ 20ರ ಯುವಕನಿಗೆ ಪ್ರೇಮವಾಗುವುದು.ಹೀಗೆ ವಯಸ್ಸಿನ ಹಂಗೇ ಇಲ್ಲದೇ, ಪ್ರೇಮಾಂಕುರವಾಗುತ್ತದೆ.

ADVERTISEMENT

ಆದ್ರೆ ಭಾರತದಲ್ಲಿ ಸಲಿಂಗ ಕಾಮಕ್ಕೆ ಅವಕಾಶ ಸಿಕ್ಕ ಬಳಿಕ, ಈ ರೀತಿಯ ಹಲವು ಲವ್ ಸ್ಟೋರಿಗಳು ನಮ್ಮ ಮುಂದೆ ಬರುತ್ತಿದೆ. ಅಂಥದ್ದೇ ಒಂದು ಸಲಿಂಗ ಕಾಮದ ಲವ್ ಸ್ಟೋರಿ ಬಿಹಾರದಲ್ಲಿ ನಡೆದಿದೆ. ಆದ್ರೆ ಇದೆಷ್ಟು ವಿಚಿತ್ರವಾಗಿದೆ ಅಂದ್ರೆ, ಅತ್ತೆಯೊಬ್ಬಳು ತನ್ನ ಪತಿಯನ್ನೇ ತ್ಯಜಿಸಿ, ಸೊಸೆಯನ್ನು ವಿವಾಹವಾಗಿದ್ದಾಳೆ.

ಬಿಹಾರದ ಗೋಪಾಲ್ ಗಂಜ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸುಮನ್ ಎಂಬ ಮಹಿಳೆ ಶೋಭಾ ಎಂಬ ಸೊಸೆಗಾಗಿ ತನ್ನ ಪತಿಯನ್ನೇ ತೊರೆದಿದ್ದಾಳೆ. ಇವರಿಬ್ಬರು ಮೂರು ವರ್ಷಗಳ ಕಾಲ ತಾವಿಬ್ಬರು ಸಂಬಂಧದಲ್ಲಿದ್ದು, ಇದೀಗ ವಿವಾಹವಾಗಿದ್ದೇವೆ ಎಂದಿದ್ದಾರೆ.

बिहार के गोपालगंज से थोड़ा विचित्र मामला सामने आया है….

जहां मामी और भांजी के बीच प्यार हो गया और दोनों ने जन्म-जन्म तक साथ रहने की कसमें खा ली।

मामी- भांजी ने पुरे रिती रेवाज के साथ शादी कर ली….#SameSexMarriage pic.twitter.com/AyDSUzKZBb

— Afroz Alam (@AfrozJournalist) August 12, 2024

ಶೋಭಾ ಸುಮನ್‌ಗೆ ಸಂಬಂಧದಲ್ಲಿ ಸೊಸೆಯಾಗಬೇಕು.ಇವರಿಬ್ಬರು ಮೂರು ವರ್ಷದಿಂದ ರಿಲೆಶನ್‌ಶಿಪ್‌ನಲ್ಲಿದ್ದಾರೆ. ಇದೀಗ ವಿವಾಹವಾಗಿದ್ದು, ಬೇರೆಯವರ ಮಾತನ್ನು ಕೇಳಿ ನಮ್ಮ ನೆಮ್ಮದಿ ಹಾಳು ಮಾಡಿಕೊಳ್ಳಲು ನಮಗೆ ಮನಸ್ಸಿರಲಿಲ್ಲ. ಹಾಗಾಗಿ ನಾವು ಗಟ್ಟಿ ನಿರ್ಧಾರ ಮಾಡಿ, ವಿವಾಹವಾಗಿದ್ದೇವೆ ಎಂದು ಇವರಿಬ್ಬರು ಹೇಳಿದ್ದಾರೆ.

Tags: #police departmentbihar governmentWoman and children welfare association
Previous Post

ದಾಖಲೆ ಸಮೇತ ಈಶ್ವರ್‌ ಖಂಡ್ರೆಗೆ ಬೆವರಿಳಿಸಿದ ಹೆಚ್.ಡಿ.ಕೆ

Next Post

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ಕೊಟ್ರಾ ಡಿಕೆ ಶಿವಕುಮಾರ್ ?!

Related Posts

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯ ವ್ಯಾಪಾರಿಗಳಿಗೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನಿಮಗೆ ಹೊಸ ಯೋಚನೆಗಳು ಕೈಗೂಡುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗಿನ ನಿಮ್ಮ...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
Next Post
ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ಕೊಟ್ರಾ ಡಿಕೆ ಶಿವಕುಮಾರ್ ?!

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ಕೊಟ್ರಾ ಡಿಕೆ ಶಿವಕುಮಾರ್ ?!

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada