• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

371 ಜೆ ಕಲಂ ಅಡಿಯಲ್ಲಿ ಕೇಂದ್ರ ಸರ್ಕಾರ 3000 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು:ಸೈಬಣ್ಣ ಜಮಾದಾರ್

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಇತರೆ / Others, ಕರ್ನಾಟಕ
0
371 ಜೆ ಕಲಂ ಅಡಿಯಲ್ಲಿ ಕೇಂದ್ರ ಸರ್ಕಾರ 3000 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು:ಸೈಬಣ್ಣ ಜಮಾದಾರ್
Share on WhatsAppShare on FacebookShare on Telegram

ಬೀದರ್:ಕಲ್ಯಾಣ ಕರ್ನಾಟಕ ವಿರೋಧಿ ಸರ್ಕಾರದ ಧೋರಣೆ ಖಂಡಿಸಿ ಅಹಿಂದ ಚಿಂತಕರ ವೇದಿಕೆ ಕಲ್ಯಾಣ ಕರ್ನಾಟಕ 371 ಜೆ ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿ ಕಲ್ಯಾಣ ಕರ್ನಾಟಕಕ್ಕಾಗುತ್ತಿರುವ ಅನ್ಯಾಯವನ್ನು ಖಂಡಿಸಿ ಜ್ಯೋತಿಯಾತ್ರೆ ಹಮ್ಮಿಕೊಂಡಿತ್ತು. ಜ್ಯೋತಿಯಾತ್ರೆಯೂ ಕಲ್ಬುರ್ಗಿ ಜಿಲ್ಲೆ, ಚಿಂಚೋಳಿ ಪಟ್ಟಣದ ದಿವಂಗತ ವೈಜನಾಥ್ ಪಾಟೀಲರ ಸಮಾಧಿಯಿಂದ ಪ್ರಾರಂಭವಾಗಿ ತಾಲೂಕಿನ ಬೀಮಳ ಖೇಡ, ಮನ್ನಾಎಖೇಳಿ ಮೂಲಕ ಬೀದರ್ ತೆರಳಿತು.

ADVERTISEMENT

ಹೋರಾಟ ಸಮಿತಿ ಸದಸ್ಯರು ಬೈಕ್ ರ್ಯಾಲಿ ನಡೆಸಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.371 ಜೆ ಕಲಂ ಸಮರ್ಪಕವಾಗಿ ಅನುಷ್ಠನಗೊಳಿಸಬೇಕು, ಹೈದರಾಬಾದ್ ಕರ್ನಾಟಕ ಹೊರತುಪಡಿಸಿ ೨೪ ಜಿಲ್ಲೆಗಳಲ್ಲಿ ಶೇಕಡ 8ರಷ್ಟು ನೇಮಕಾತಿ ಮತ್ತು ಮುಂಬಡ್ತಿ ಮೀಸಲಾತಿ ಒದಗಿಸಬೇಕು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು,

ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಕಾರ್ಖಾನೆ,ಕಂಪನಿ, ಕೈಗಾರಿಕೆಗಳಲ್ಲಿ ಶೇ80 ರಷ್ಟು ನೇಮಕಾತಿ ಮೀಸಲಾತಿ ಒದಗಿಸಬೇಕು, ಹೈದರಾಬಾದ್ ಕರ್ನಾಟಕ 371 ಜೆ ಕಲಂ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 3000 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅವ್ಯವಹಾರದ ಸಿ ಬಿ ಐ ತನಿಖೆ ಮಾಡಿಸಬೇಕು.

ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಿ ಮುಂಬಡ್ತಿ ನೀಡಬೇಕು.ಎಂ ಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜ್ಯೋತಿ ಯಾತ್ರೆ ಆಯೋಜಿಸಲಾಗಿದ್ದು ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಜ್ಯೋತಿ ಯಾತ್ರೆ ಸಂಚರಿಸಲಿದೆ ಎಂದು ಅಹಿಂದ ಚಿಂತಕರ ವೇದಿಕೆಯ ರಾಜ್ಯಾಧ್ಯಕ್ಷ ಸೈಬಣ್ಣ ಜಮಾದಾರ್ ನುಡಿದರು.

ಜಿಲ್ಲಾಧ್ಯಕ್ಷ ಧನರಾಜ್ ಬೇಮಳಖೇಡ,ಘಾಳೆಪ್ಪ ಹಂತಿ, ದಿಲೀಪಕುಮಾರ್ ವರ್ಮಾ ಸೇರಿದಂತೆ ವೇದಿಕೆ ಸದಸ್ಯರಿದ್ದರು.

Tags: Dhanraj BemalakhedaGovernment of KarnatakaState President Saibanna Jamadarಕಲಂ 371 (ಜೆ)
Previous Post

ಗುಪ್ತಚರ ಇಲಾಖೆ ADGP ಸೇರಿ 20 ಜನರಿಗೆ ರಾಷ್ಟ್ರಪತಿ ಪದಕ..

Next Post

ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ ಹಾರಾಡಲಿ: ಶಾಸಕ ಪ್ರಭು ಚವ್ಹಾಣ

Related Posts

Top Story

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

by ಪ್ರತಿಧ್ವನಿ
July 31, 2025
0

ಧರ್ಮಸ್ಥಳ (Dharmasthala)ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಮಾರ್ಕ್‌ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ...

Read moreDetails

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025
Next Post
ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ ಹಾರಾಡಲಿ: ಶಾಸಕ ಪ್ರಭು ಚವ್ಹಾಣ

ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ ಹಾರಾಡಲಿ: ಶಾಸಕ ಪ್ರಭು ಚವ್ಹಾಣ

Recent News

Top Story

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

by ಪ್ರತಿಧ್ವನಿ
July 31, 2025
Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

July 31, 2025

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada