• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್:‌ ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಅಭಿಮತ, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಆ.17ರಂದು ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ ಹೊರಡಿಸಿದೆ.ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (CM Siddaramaiah and DCM DK Shivakumar)ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ.

ADVERTISEMENT

ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ.ಬಿ ಸುತ್ತೋಲೆ ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Tags: Government of KarnatakaGovernment TeacherState Government Employees
Previous Post

‘ ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ’ -ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಪಾಸ್ ಇದ್ರೂ ಅವಕಾಶ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ..!

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post

ಪಾಸ್ ಇದ್ರೂ ಅವಕಾಶ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ..!

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada