• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡ್ಯಾಂಡ್ರಫ್ ಸಮಸ್ಯೆಗೆ ಪ್ರಮುಖ ಕಾರಣಗಳು ಏನು ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
August 17, 2024
in Top Story, ಸೌಂದರ್ಯ
0
ಡ್ಯಾಂಡ್ರಫ್ ಸಮಸ್ಯೆಗೆ ಪ್ರಮುಖ ಕಾರಣಗಳು ಏನು ಗೊತ್ತಾ?
Share on WhatsAppShare on FacebookShare on Telegram

ಬ್ಯೂಟಿ ಕಾಂಶಿಯಸ್‌ ಇರೋರು ತುಂಬಾ ಪ್ರಾಮುಖ್ಯತೆ ಕೊಡೊದು ಒಂದು ಸ್ಕಿನ್‌ ಬಗ್ಗೆ ಮತ್ತೊಂದು ಹೇರ್‌ ಬಗ್ಗೆ.. ಆದ್ರೆ ಇವತ್ತಿನ ಬ್ಯುಸಿ ಲೈಫ್‌ಸ್ಟೈಲ್‌ನಲ್ಲಿ ಅದನ್ನ ಪ್ರಾಪರ್‌ ಆಗಿ ಮೈಟೈನ್‌ ಮಾಡೋದಿಕ್ಕೆ ಆಗಲ್ಲಾ.. ಅದರಲ್ಲೂ ಸ್ಕಿನ್‌ ಮೇಲೆ ಅಲ್ಪ ಸ್ವಲ್ಪ ಕೇರ್‌ ಮಾಡಿದ್ರೂ ಕೂದಲು ಬಗ್ಗೆ ಹೆಚ್ಚು ಕಾಳಜಿ ವಹಿಸಲ್ಲಾ.. ಹಾಗಾಗಿ ಈ ತಲೆಹೊಟ್ಟಿನ ಸಮಸ್ಯ ಶುರುವಾಗತ್ತೆ..ಈ ತಲೆ ಹೊಟ್ಟನ್ನು ನಿವಾರಣೆ ಮಾಡಿಕೊಳ್ಳಲು ಸಾಕಷ್ಟು ಮನೆ ಮದ್ದುಗಳು ಇವೆ..ಆದ್ರೆ ಮುಖ್ಯವಾಗಿ ಈ ಡ್ಯಾಂಡ್ರಫ್ ಶುರುವಾಗಲು ಕಾರಣವೇನು ಗೊತ್ತಾ.

ADVERTISEMENT

ಡ್ರೈನೆಸ್

ಚರ್ಮ ಹೇಗೆ ಡ್ರೈ ಆಗುತ್ತದೆಯೋ ಅದೇ ರೀತಿ ಡ್ರೈ ಆದಾಗ ಡ್ಯಾಂಡ್ರಫ್ ಸಮಸ್ಯೆ ಹೆಚ್ಚಾಗುತ್ತದೆ ಹಾಗಾಗಿ ನಾವು ಯಾವಾಗಲೂ ನಮ್ಮ ತಲೆ ಕೂದಲು ಹಾಗೂ ಮಾಯಿಶ್ಚರೈಸ್ ಮಾಡುತ್ತಲೇ ಇರಬೇಕು. ವಾರಕ್ಕೊಮ್ಮೆ ಅಥವಾ ಎರಡು ಬಾರಿ ತಲೆಗೆ ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ಡ್ಯಾಂಡ್ರಫ್ ಸಮಸ್ಯೆ ನಿವಾರಣೆ ಆಗುತ್ತದೆ.

ಶಾಂಪು ಬಳಕೆ

ನಮ್ಮ ಕೂದಲಿಗೆ ಯಾವ ಶ್ಯಾಮ್ಪು ಸರಿಹೊಂದುತ್ತದೆ ಎಂಬುದನ್ನು ಗಮನಿಸಿ ನಂತರ ಉಪಯೋಗಿಸುವುದು ಉತ್ತಮ ವಾರಕ್ಕೊಂದಂತೆ ಶಾಂಪೂವನ್ನ ಬದಲಾಯಿಸುತ್ತಿದ್ದರೆ ತಲೆ ಹೊಟ್ಟಿನ ಸಮಸ್ಯೆ ಹೆಚ್ಚಾಗುತ್ತದೆ. ಹಾಗೂ ಮುಖ್ಯವಾಗಿ ವಾರಕ್ಕೆ ಮೂರು ಬಾರಿಯಾದ್ರೂ ತಲೆ ಸ್ನಾನ ಮಾಡುವುದು ಉತ್ತಮ ಇಲ್ಲವಾದರೆ ಡ್ಯಾಂಡ್ರಫ್ ಶುರುವಾಗುತ್ತದೆ.

ಆಯ್ಲಿ ಹೇರ್

ಸಾಕ್ಲ್ಪ್ ನಲ್ಲಿ ಉತ್ಪತ್ತಿಯಾಗುವ ಆಯಿಲ್, ತಲೆಯ ಕೂದಲಿನ ರೂಟ್ಸ್ ಅನ್ನು ವೀಕ್ ಮಾಡುತ್ತದೆ.ಇದರಿಂದ ಕೂದಲು ಉದುರುವಿಕೆ ಹಾಗೂ ಡ್ಯಾಮೇಜ್ ಜಾಸ್ತಿ ಆಗುತ್ತದೆ. ಹಾಗಾಗಿ ಆಗಾಗ ತಲೆಗೆ ಸ್ನಾನ ಮಾಡುತ್ತಿರುವುದು ಉತ್ತಮ ಇಲ್ಲವಾದಲ್ಲಿ ಹೆಚ್ಚಾಗುತ್ತದೆ.

ಒತ್ತಡ ಹೆಚ್ಚಾದಾಗ

ಕೆಲಸದ ಒತ್ತಡ ಅಥವಾ ಇನ್ಯಾವುದೋ ಸ್ಟ್ರೆಸ್ ಇಂದಾಗಿ ನಮ್ಮಲ್ಲಿ ಮೋಡ್ ಥಿಂಗ್ಸ್ ಹೆಚ್ಚಾಗುತ್ತದೆ ಹಾಗೂ ಟೆಂಪರರಿ ಹಾರ್ಮೋನ್ ಚೇಂಜಸ್ ಕೂಡ ಆಗುತ್ತದೆ. ಈ ರೀತಿ ಹೈ ಸ್ಟ್ರೆಸ್ ಇಂದಾಗಿ ಡ್ಯಾಂಡ್ರಫ್ ಸಮಸ್ಯೆ ಶುರುವಾಗುತ್ತದೆ.

ಡಯಟ್

ನಾವು ಸೇವಿಸುವ ಆಹಾರ ನಮ್ಮ ದೇಹದ ಪ್ರತಿಯೊಂದು ಅಂಗದ ಮೇಲು ಕೂಡ ಪರಿಣಾಮವನ್ನು ಬೀರುತ್ತದೆ. ಕೆಲವೊಂದು ಪದಾರ್ಥಗಳನ್ನ ಸೇವಿಸುವುದು ನಮ್ಮ ವಚನ ಆರೋಗ್ಯಕ್ಕಾಗಿ ಮೊಳೆ ಆರೋಗ್ಯಕ್ಕಾಗಿ ಹೀಗೆ ನಾವು ಸೇವಿಸುವ ಆಹಾರದಿಂದ ನಮ್ಮ ದೇಹಕ್ಕೆ ಮುಖ್ಯವಾಗಿ ಎಲ್ಲ ರೀತಿಯ ಪೋಷಕಾಂಶಗಳು ದೊರಕಬೇಕು. ಹಾಗೂ ಕೂದಲ ಆರೋಗ್ಯಕ್ಕಾಗಿ ನೆಲ್ಲಿಕಾಯಿ ಕರಿಬೇವು ಬಾದಾಮಿ ಇವುಗಳನ್ನು ಸೇವಿಸುವುದರಿಂದ ಕೂದಲು ಆರೋಗ್ಯವಾಗಿರುತ್ತದೆ ಹಾಗೂ ಡ್ಯಾಂಡ್ರಫ್ ಸಮಸ್ಯೆ ನಿವಾರಣೆ ಆಗುತ್ತದೆ.

Tags: 10 healthy habits12 healthy habitsBeautybrain healtheternal healthfoot healthgut healthgut health dietgut healthy foodsHair careHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಡಾ.ಬಿ ಎಲ್ ಶಂಕರ್ ನೇತೃತ್ವದಲ್ಲಿ ಕೆಪಿಸಿಸಿಯಲ್ಲಿ ದಿಢೀರ್‌ ಸುದ್ಧಿಗೋಷ್ಠಿ..!

Next Post

ಖ್ಯಾತ ಇತಿಹಾಸ ತಜ್ಞ ಧರ್ಮೇಂದ್ರ ರವರು ಭೀಮ ಸಿನ್ಮಾ ನೋಡಿ ವಿಜಯ್ ರವರಿಗೆ ಸಲಾಂ ಅಂದಿದ್ದಾರೆ.!

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Next Post

ಖ್ಯಾತ ಇತಿಹಾಸ ತಜ್ಞ ಧರ್ಮೇಂದ್ರ ರವರು ಭೀಮ ಸಿನ್ಮಾ ನೋಡಿ ವಿಜಯ್ ರವರಿಗೆ ಸಲಾಂ ಅಂದಿದ್ದಾರೆ.!

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada