• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.. ಖಾಕಿ ಎಡವಟ್ಟು ಪತ್ತೆ..

ಕೃಷ್ಣ ಮಣಿ by ಕೃಷ್ಣ ಮಣಿ
August 18, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.. ಖಾಕಿ ಎಡವಟ್ಟು ಪತ್ತೆ..
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಯುವತಿ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ರಾತ್ರಿ ಸ್ನೇಹಿತನ ಜೊತೆಗೆ ಪಾರ್ಟಿ ಮುಗಿಸಿ ಬರುವಾಗ ಆಟೋ ಡ್ರೈವರ್​ಗಳ ಜೊತೆ ಗಲಾಟೆ ಶುರುವಾಗಿತ್ತು. ಕಾರು ಟಚ್ ಆಗಿದೆ ಅಂತಾ ಯುವತಿ ಸ್ನೇಹಿತ ಹಾಗೂ ಆಟೋ ಚಾಲಕರ ನಡುವೆ ಗಲಾಟೆ ನಡೆದಾಗ ಯುವತಿ 112ಗೆ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕೆ ಹೊಯ್ಸಳ ವಾಹನ ಹೋಗಿತ್ತು.

ADVERTISEMENT

ಆ ಬಳಿಕ ಗಲಾಟೆ ನಡುವೆ ಸ್ನೇಹಿತನನ್ನು ಬಿಟ್ಟ ಯುವತಿ ಮನೆಗೆ ಹೋಗಲು ಮುಂದಾಗಿದ್ದಳು. ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಅಡ್ಡಗಟ್ಟಿ ಡ್ರಾಪ್ ಕೇಳಿದ್ದಳು. ಆ ವೇಳೆ ಓರ್ವ ಬೈಕ್ ಸವಾರ ನಿರಾಕರಿಸಿದ್ದ. ಮತ್ತೊಂದು ಬೈಕ್ ಅಡ್ಡ ಹಾಕಿದ ಯುವತಿ ಡ್ರಾಪ್​ಗಾಗಿ ಬೈಕ್ ಹತ್ತಿದ್ದಳು. ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶದ ಶೆಡ್​ಗೆ ಕರೆದೊಯ್ದ ವ್ಯಕ್ತಿ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.

ಅತ್ಯಾಚಾರದ ವೇಳೆ ಗಾಬರಿಗೊಂಡ ಯುವತಿ ಅಲರ್ಟ್ ಆ್ಯಪ್ ಓಪನ್ ಮಾಡಿದ್ದಾಳೆ. ಕೂಡಲೇ ಸಂತ್ರಸ್ತೆಯ ತಂದೆ ಹಾಗೂ ಗೆಳತಿಗೆ ಅಲರ್ಟ್ ಕರೆ ಮತ್ತು ಲೋಕೇಷನ್ ಶೇರ್ ಆಗಿದೆ. ಪೊಲೀಸರ ಸಹಾಯದಿಂದ ಸ್ಥಳ ಪತ್ತೆ ಮಾಡಿದ್ದ ಯುವತಿಯ ಗೆಳತಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಯುವತಿಯ ಸ್ನೇಹಿತರು ಬರ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಶೋಚನೀಯ ಸ್ಥಿತಿಯಲ್ಲಿ ಯುವತಿಯನ್ನು ಕಾರಿನ ಟಾರ್ಪೆಲ್ ಹೊದಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಸ್ನೇಹಿತರು. ನಿನ್ನೆ ರಾತ್ರಿ 1.30 ರ ಸಮಯದಲ್ಲಿ ಘಟನೆ ನಡೆದಿದೆ. ಟು ವ್ಹೀಲರ್​ನಲ್ಲಿ ಲಿಫ್ಟ್ ತೆಗೆದುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಕೆ ಕೋರಮಂಗಲದಿಂದ ಗೆಟ್ ಟು ಗೆದರ್ ಪಾರ್ಟಿಗೆ ಹೋಗಿದ್ರು ಎನ್ನಲಾಗಿದೆ. ಅಲ್ಲಿಂದ ಬರುವಾಗ ಹೀಗೆ ಅಗಿದೆ. ಆಕೆ ಹೊರ ರಾಜ್ಯದ ಯುವತಿ. ವಿದ್ಯಾಭ್ಯಾಸಕ್ಕೆ ಅಂತಾ ಬೆಂಗಳೂರಿಗೆ ಬಂದಿದ್ರು ಬಿಎನ್ಎಸ್ ಸೆಕ್ಷನ್ 64 ಅಡಿಯಲ್ಲಿ ಕೇಸ್ ದಾಖಲಾಗಿದೆ ಎಂದು ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತ ಹೇಳಿದ್ದಾರೆ.

ಆದರೆ ಆಟೋ ಚಾಲಕರ ಜೊತೆಗೆ ಜಗಳ ಆಡುವಾಗ ಯುವತಿ ಸಹಾಯವಾಣಿಗೆ ಕರೆ ಮಾಡಿದ ಬಳಿಕ ಯುವತಿಯನ್ನು ಮನೆಗೆ ಪೊಲೀಸರು ಸುರಕ್ಷಿತವಾಗಿ ತಲುಪುವಂತೆ ಮಾಡಬಹುದಿತ್ತು. ಕುಡಿದು ಬಂದವರಿಗೆಲ್ಲಾ ಪೊಲೀಸ್ರೇ ಡ್ರಾಪ್​ ಕೊಡಲು ಸಾಧ್ಯವಿಲ್ಲ. ಕಡೇ ಪಕ್ಷ ಒಂದು ಕ್ಯಾಬ್​ ಬುಕ್​ ಮಾಡಿ ಮುಂದೆ ನಿಂತು ಮನೆಗೆ ಕಳುಹಿಸಿದ್ದರೆ ಅತ್ಯಾಚಾರ ನಡೆಯುತ್ತಿರಲಿಲ್ಲ ಎನ್ನಬಹುದು.

ಕೃಷ್ಣಮಣಿ

Tags: bengaluru rape casedoctor rape murder casehsr layout rape caseindia doctor rape casekerala doctor murder casekolkata doctor casekolkata doctor murder casekolkata doctor rapekolkata doctor rape casekolkata doctor rape murder casekolkata murder rape casekolkata murder-rape casekolkata rape casekolkata rape murder casekolkata trainee doctor rape caseprotest over doctor murder and raperape murder case india
Previous Post

ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ BSY ಮನೆಗೆ ಮುತ್ತಿಗೆ ಯತ್ನ, ಹಲವರನ್ನು ಪೊಲೀಸರು ವಶಕ್ಕೆ

Next Post

ಸಿದ್ದರಾಮಯ್ಯ ನವರ ಅಭಿಮಾನಿಗಳನ್ನು ತಡೆದು ನಿಲಸೋಕೆ ಸಾಧ್ಯನಾ..?

Related Posts

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
0

ಸಮರ್ಪಕ ವಿದ್ಯುತ್ ಪೂರೈಕೆಗೆ ಈಗಾಗಲೇ 100 ಸಬ್ ಸ್ಟೇಷನ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಸೂಕ್ತ ಜಾಗ ನೀಡಿದರೆ ಇನ್ನಷ್ಟು ಸಬ್‌ಸ್ಟೇಷನ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ...

Read moreDetails

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post

ಸಿದ್ದರಾಮಯ್ಯ ನವರ ಅಭಿಮಾನಿಗಳನ್ನು ತಡೆದು ನಿಲಸೋಕೆ ಸಾಧ್ಯನಾ..?

Recent News

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada