• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಡಿಕೇರಿ ದೇವಾಲಯ ಕಳ್ಳತನ ಮಾಡಿದ್ದ ಅಸ್ಸಾಂ ಆರೋಪಿಗಳ ಹೆಡೆಮುರಿ ಕಟ್ಟಿದ ಕೊಡಗು ಪೊಲೀಸ್

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇದೀಗ, ಕರ್ನಾಟಕ, ವಿಶೇಷ, ಶೋಧ
0
ಮಡಿಕೇರಿ ದೇವಾಲಯ ಕಳ್ಳತನ ಮಾಡಿದ್ದ ಅಸ್ಸಾಂ ಆರೋಪಿಗಳ ಹೆಡೆಮುರಿ ಕಟ್ಟಿದ ಕೊಡಗು ಪೊಲೀಸ್
Share on WhatsAppShare on FacebookShare on Telegram

ಮಡಿಕೇರಿ ; ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ : 16-08-2024 ರ ಮಧ್ಯ ರಾತ್ರಿಯಲ್ಲಿ ಅಪರಿಚಿತ ವ್ಯಕ್ತಿಗಳು ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಮುರಿದು ದೇವಸ್ಥಾನದಲ್ಲಿ ಇದ್ದಂತಹ 2 ಬಂಡಾರದ ಹುಂಡಿಗಳನ್ನು ಒಡೆದು ಅಂದಾಜು ರೂ. 2,50,000/-ಗಳ ನಗದನ್ನು ಹಾಗೂ ದೇವಿಯ ಮೂರ್ತಿಗೆ ಅಳವಡಿಸಿದ್ದ ಸುಮಾರು ರೂ. 1,16,000/- ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳತನವಾಗಿರುವ ಕುರಿತು ಶ್ರೀ.ಸೋಮಯ್ಯ ಟಿ.ಪಿ ಮ್ಯಾನೇಜಿಂಗ್ ಟ್ರಸ್ಟಿ, ಕೋಟೆ ಮಾರಿಯಮ್ಮ ದೇವಾಲಯ, ಮಡಿಕೇರಿ ರವರಿಂದ ದೂರು ಸ್ವೀಕರಿಸಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 331(4), 305 ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು,

ADVERTISEMENT

ಸದರಿ ಪ್ರಕರಣದ ಆರೋಪಿಗಳನ್ನು ದಿನಾಂಕ: 22-08-2024 ರಂದು ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡ ಪ್ರಸನ್ನ ಅವರ ತೋಟದ ಲೈನು ಮನೆಯಲ್ಲಿ ವಾಸವಿರುವ ಅಲ್ತಾಬ್ ಆಲಿ, 27 ವರ್ಷ, ಮೂಲತಃ ಅಸ್ಸಾಂ ರಾಜ್ಯ ಮತ್ತು ಕೃತ್ಯ ನಡೆಸುವ ಉದ್ದೇಶದಿಂದ ಅಸ್ಸಾಂನಿಂದ ಬಂದಂತಹ ಮೀರ್ ಹುಸೇನ್ @ ನೂರ್ ಹುಸೇನ್, 36 ವರ್ಷ, ಆಸ್ಸಾಂ ರಾಜ್ಯ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ,
ಕಳವು ಮಾಡಿದ್ದ 3 ಗ್ರಾಂ ಚಿನ್ನದ ಮಾಂಗಲ್ಯ, 111 ಗ್ರಾಂ ಬೆಳ್ಳಿಯ ಕಿರೀಟ, 59 ಗ್ರಾಂ ಬೆಳ್ಳಿಯ ದೃಷ್ಟಿ ಬೊಟ್ಟು ಆಭರಣಗಳನ್ನು & ರೂ. 95,501/- ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

Tags: golden templegolden temple at madikeriMadikerimadikeri golden templemadikeri omkareshwara templemadikeri tourismmadikeri tourist placesomakareswara temple in madikeriomkareshwar templeomkareshwara templeomkareshwara temple madikeriomkareshwara temple madikeri coorgplaces to visit in madikerisri omkareshwara temple madikeriTempletemples at madikeritemples of karnataka
Previous Post

ಜೈಲಿನಲ್ಲಿ Darshan ಭೇಟಿ.. ನಟ ಚಿಕ್ಕಣ್ಣ ವಿರುದ್ಧವೂ ಕ್ರಮ ಎಂದಿದ್ದೇಕೆ ಪೊಲೀಸ್ ಕಮಿಷನರ್‌?

Next Post

ಕೈ ನಾಯಕರ ಜೊತೆ ಸ್ಟೈಲಾಗಿ ಬಂದು ವಿಶೇಷ ವಿಮಾನ ಏರಿದ CM ಸಿದ್ದು

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಕೈ ನಾಯಕರ ಜೊತೆ ಸ್ಟೈಲಾಗಿ ಬಂದು ವಿಶೇಷ ವಿಮಾನ ಏರಿದ CM ಸಿದ್ದು

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada