• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ಷೇತ್ರದಲ್ಲೇ ಬೀಡುಬಿಟ್ಟ ಇಂಧನ ಸಚಿವ ಕೆ.ಜೆ ಜಾರ್ಜ್​.. ಜನರಿಂದ ಮೆಚ್ಚುಗೆ..

ಕೃಷ್ಣ ಮಣಿ by ಕೃಷ್ಣ ಮಣಿ
August 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​, ಕೆಲಸದ ಒತ್ತಡದ ನಡುವೆಯೂ ತಮ್ಮ ಸ್ವಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸಿದ್ದಾರೆ. ಮಳೆಯಿಂದ ಮರ ಉರುಳಿ ಬಿದ್ದ ಸ್ಥಳ ವೀಕ್ಷಣೆ ಮಾಡಿರುವ ಸಚಿವ ಕೆ.ಜೆ ಜಾರ್ಜ್​, ಗಾಯಗೊಂಡು ಆಸ್ಪತ್ರೆ ಸೇರಿರುವ ಸ್ಥಳೀಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಸಿದ್ದಾರೆ. ಜೊತೆಗೆ ಚಿಕಿತ್ಸೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ತಿಳಿಸಿದ್ದಾರೆ. ಸಚಿವರ ಕಾರ್ಯಕ್ಕೆ ಜನರು ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ADVERTISEMENT

ಸರ್ವಜ್ಞ ನಗರದಲ್ಲಿ ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರಕ್ಕೆ ಭಾರೀ ಆದ್ಯತೆ ನೀಡಿದ್ದು, ಎಲ್ಲರಿಗೂ ಸೂಕ್ತ ಆರೋಗ್ಯ ವ್ಯವಸ್ಥೆ ಸಿಗುವಂತೆ ವ್ಯವಸ್ಥೆ ನಾಡಿದ್ದಾರೆ. ಇನ್ನು ಮಕ್ಕಳಿಗೆ ಸೂಕ್ತ ಇಂಗ್ಲಿಷ್​ ಮಾಧ್ಯಮ ಶಿಕ್ಷಣ ಸಿಗುವಂತೆ ಪಬ್ಲಿಕ್​ ಶಾಲೆಯನ್ನು ಉನ್ನತೀಕರಿಸಿದ್ದು, ಯುವ ಶಾಸಕರಿಗೆ ಮಾದರಿ ಎನ್ನುವಂತಹ ಕೆಲಸ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಉದ್ಯಮಿಗಳಿಂದ ಸಿಎಸ್​ಆರ್​ ಫಂಡ್​​ಗಳನ್ನು ಬಳಸಿಕೊಂಡು ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಶಿಕ್ಷಣ ಸಂಸ್ಥೆಗಳು ಹಾಗು ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಮಾಡಿರುವುದು ಶಾಸಕರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.

ಅಂಗನವಾಡಿ, ಶಾಲೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿರುವುದು ಮಾತ್ರವಲ್ಲದೆ, ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೇ ಡಯಾಲಿಸಿಸ್​​ ಸೆಂಟರ್​, ಮೈನರ್​ ಸರ್ಜರಿ ಸೆಂಟರ್​, ಲ್ಯಾಬೋರೇಟರಿ ಕೂಡ ಜನತೆಗೆ ಸಹಕಾರಿ ಆಗಿದೆ. ಇನ್ನು ನಿರುದ್ಯೋಗ ಯುವತಿ, ಯುವತಿಯರ ಅನುಕೂಲಕ್ಕಾಗಿ ಕೌಶಲ್ಯಾಭಿವೃದ್ಧಿ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಜೊತೆಗೆ ಸ್ಮಾರ್ಟ್​ ಕ್ಲಾಸ್​ ಆರಂಭಿಸಿದ್ದು, ಸಾಕಷ್ಟು ಮಂದಿ ಸ್ವ ಉದ್ಯೋಗ ಆರಂಭಕ್ಕೂ ಅನುಕೂಲ ಮಾಡಿಕೊಡುವ ಮೂಲಕ ಜನನಾಯಕ ಎನ್ನುವುದನ್ನು ಸಾಬೀತು ಮಾಡಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂಪ್ಯೂಟರ್​ ರಿಪೇರಿ ತರಬೇತಿ, ಮಹಿಳೆಯರಿಗೆ ಟೈಲರಿಂಗ್, ಎಂಬ್ರೈಡರಿಂಗ್, ಕ್ಯಾಂಡಲ್​ ತಯಾರಿಕೆ, ಚಾಕೊಲೇಟ್​ ತಯಾರಿಕೆ, ಸೋಪ್​ ತಯಾರಿಕೆ, ಮೊಬೈಲ್​ ರಿಪೇರಿ, ಎಲೆಕ್ಟ್ರಿಕಲ್​ ವರ್ಕ್​, ಡಾಟಾ ಎಂಟ್ರಿ ಹೀಗೆ ಹತ್ತಾರು ಕೆಲಸಗಳನ್ನು ಕಲಿಸುತ್ತಿರುವುದು ಯುವಕರ ಪಾಲಿಗೂ ಸಚಿವ ಕೆ,ಜೆ ಜಾರ್ಜ್​ ಅಚ್ಚುಮೆಚ್ಚು ಆಗಿದ್ದಾರೆ. ಚುನಾವಣೆ ವೇಳೆ ಮಾತ್ರ ಪಕ್ಷ.. ಆ ಬಳಿಕ ಎಲ್ಲರೂ ನಮ್ಮ ಕ್ಷೇತ್ರದ ಜನರು ಎಂದು ಭಾವಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದರಿಂದ ವಿರೋಧ ಪಕ್ಷದ ಕಾರ್ಯಕರ್ತರು ಕೂಡ ಜಾರ್ಜ್​ ಬಗ್ಗೆ ಉತ್ತಮ ಮಾತನ್ನಾಡುವುದು ಈ ಕ್ಷೇತ್ರದ ವಿಶೇಷ.

Tags: BJPCongress Partyhdk meets kj georgeK J Georgek j george newsK. J. Georgek.j. georgeKJ Georgekj george congresskj george daughterkj george edkj george firkj george housekj george it raidkj george latest newskj george ministerkj george mlakj george newskj george on bjpkj george raichurkj george reactionkj george resignskj george sonkj george speechmla kj georgeprotest against kj georgeRana Georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರಿ ಬಸ್ ಹರಿದು ಬಾಲಕ ದುರ್ಮರಣ!

Next Post

ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್”ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್"ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada