• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ಷೇತ್ರದಲ್ಲೇ ಬೀಡುಬಿಟ್ಟ ಇಂಧನ ಸಚಿವ ಕೆ.ಜೆ ಜಾರ್ಜ್​.. ಜನರಿಂದ ಮೆಚ್ಚುಗೆ..

ಕೃಷ್ಣ ಮಣಿ by ಕೃಷ್ಣ ಮಣಿ
August 25, 2024
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಕ್ಷೇತ್ರದಲ್ಲೇ ಬೀಡುಬಿಟ್ಟ ಇಂಧನ ಸಚಿವ ಕೆ.ಜೆ ಜಾರ್ಜ್​.. ಜನರಿಂದ ಮೆಚ್ಚುಗೆ..
Share on WhatsAppShare on FacebookShare on Telegram

ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​, ಕೆಲಸದ ಒತ್ತಡದ ನಡುವೆಯೂ ತಮ್ಮ ಸ್ವಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸಿದ್ದಾರೆ. ಮಳೆಯಿಂದ ಮರ ಉರುಳಿ ಬಿದ್ದ ಸ್ಥಳ ವೀಕ್ಷಣೆ ಮಾಡಿರುವ ಸಚಿವ ಕೆ.ಜೆ ಜಾರ್ಜ್​, ಗಾಯಗೊಂಡು ಆಸ್ಪತ್ರೆ ಸೇರಿರುವ ಸ್ಥಳೀಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಸಿದ್ದಾರೆ. ಜೊತೆಗೆ ಚಿಕಿತ್ಸೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ತಿಳಿಸಿದ್ದಾರೆ. ಸಚಿವರ ಕಾರ್ಯಕ್ಕೆ ಜನರು ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ADVERTISEMENT

ಸರ್ವಜ್ಞ ನಗರದಲ್ಲಿ ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರಕ್ಕೆ ಭಾರೀ ಆದ್ಯತೆ ನೀಡಿದ್ದು, ಎಲ್ಲರಿಗೂ ಸೂಕ್ತ ಆರೋಗ್ಯ ವ್ಯವಸ್ಥೆ ಸಿಗುವಂತೆ ವ್ಯವಸ್ಥೆ ನಾಡಿದ್ದಾರೆ. ಇನ್ನು ಮಕ್ಕಳಿಗೆ ಸೂಕ್ತ ಇಂಗ್ಲಿಷ್​ ಮಾಧ್ಯಮ ಶಿಕ್ಷಣ ಸಿಗುವಂತೆ ಪಬ್ಲಿಕ್​ ಶಾಲೆಯನ್ನು ಉನ್ನತೀಕರಿಸಿದ್ದು, ಯುವ ಶಾಸಕರಿಗೆ ಮಾದರಿ ಎನ್ನುವಂತಹ ಕೆಲಸ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಉದ್ಯಮಿಗಳಿಂದ ಸಿಎಸ್​ಆರ್​ ಫಂಡ್​​ಗಳನ್ನು ಬಳಸಿಕೊಂಡು ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಶಿಕ್ಷಣ ಸಂಸ್ಥೆಗಳು ಹಾಗು ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಮಾಡಿರುವುದು ಶಾಸಕರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.

ಅಂಗನವಾಡಿ, ಶಾಲೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿರುವುದು ಮಾತ್ರವಲ್ಲದೆ, ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೇ ಡಯಾಲಿಸಿಸ್​​ ಸೆಂಟರ್​, ಮೈನರ್​ ಸರ್ಜರಿ ಸೆಂಟರ್​, ಲ್ಯಾಬೋರೇಟರಿ ಕೂಡ ಜನತೆಗೆ ಸಹಕಾರಿ ಆಗಿದೆ. ಇನ್ನು ನಿರುದ್ಯೋಗ ಯುವತಿ, ಯುವತಿಯರ ಅನುಕೂಲಕ್ಕಾಗಿ ಕೌಶಲ್ಯಾಭಿವೃದ್ಧಿ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಜೊತೆಗೆ ಸ್ಮಾರ್ಟ್​ ಕ್ಲಾಸ್​ ಆರಂಭಿಸಿದ್ದು, ಸಾಕಷ್ಟು ಮಂದಿ ಸ್ವ ಉದ್ಯೋಗ ಆರಂಭಕ್ಕೂ ಅನುಕೂಲ ಮಾಡಿಕೊಡುವ ಮೂಲಕ ಜನನಾಯಕ ಎನ್ನುವುದನ್ನು ಸಾಬೀತು ಮಾಡಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂಪ್ಯೂಟರ್​ ರಿಪೇರಿ ತರಬೇತಿ, ಮಹಿಳೆಯರಿಗೆ ಟೈಲರಿಂಗ್, ಎಂಬ್ರೈಡರಿಂಗ್, ಕ್ಯಾಂಡಲ್​ ತಯಾರಿಕೆ, ಚಾಕೊಲೇಟ್​ ತಯಾರಿಕೆ, ಸೋಪ್​ ತಯಾರಿಕೆ, ಮೊಬೈಲ್​ ರಿಪೇರಿ, ಎಲೆಕ್ಟ್ರಿಕಲ್​ ವರ್ಕ್​, ಡಾಟಾ ಎಂಟ್ರಿ ಹೀಗೆ ಹತ್ತಾರು ಕೆಲಸಗಳನ್ನು ಕಲಿಸುತ್ತಿರುವುದು ಯುವಕರ ಪಾಲಿಗೂ ಸಚಿವ ಕೆ,ಜೆ ಜಾರ್ಜ್​ ಅಚ್ಚುಮೆಚ್ಚು ಆಗಿದ್ದಾರೆ. ಚುನಾವಣೆ ವೇಳೆ ಮಾತ್ರ ಪಕ್ಷ.. ಆ ಬಳಿಕ ಎಲ್ಲರೂ ನಮ್ಮ ಕ್ಷೇತ್ರದ ಜನರು ಎಂದು ಭಾವಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದರಿಂದ ವಿರೋಧ ಪಕ್ಷದ ಕಾರ್ಯಕರ್ತರು ಕೂಡ ಜಾರ್ಜ್​ ಬಗ್ಗೆ ಉತ್ತಮ ಮಾತನ್ನಾಡುವುದು ಈ ಕ್ಷೇತ್ರದ ವಿಶೇಷ.

Tags: BJPCongress Partyenforcement directorate summons kj georgeK J GeorgeKJ Georgekj george congresskj george daughterkj george edkj george firkj george housekj george it raidkj george latest newskj george ministerkj george mlakj george newskj george oathkj george raichurkj george reactionkj george resignskj george sonkj george speechminister kj georgemla kj georgeprotest against kj georgerenita george daughter of kj georgeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Gut health: ಕರುಳಿನ ಆರೋಗ್ಯಕ್ಕೆ ಹೀಗೆ ಮಾಡುವುದು ಉತ್ತಮ.!

Next Post

ರವಿಕೃಷ್ಣಾ ರೆಡ್ಡಿವರ ರಾಜಕೀಯ ಮತ್ತು ಜೀವನ ಚರಿತ್ರೆ..

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post

ರವಿಕೃಷ್ಣಾ ರೆಡ್ಡಿವರ ರಾಜಕೀಯ ಮತ್ತು ಜೀವನ ಚರಿತ್ರೆ..

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada