• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್-ಪವಿತ್ರಾ ಗೌಡ ರಿಲೇಶನ್ ಶಿಪ್ ಎಂತದ್ದು..? ತನಿಖಾಧಿಕಾರಿ ಮುಂದೆ D BOSS ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in Top Story, ಇತರೆ / Others, ಕರ್ನಾಟಕ, ದೇಶ, ರಾಜಕೀಯ, ಸಿನಿಮಾ
0
ದರ್ಶನ್‌ಗಾಗಿ ಪೂಜೆ.. ಉರುಳು ಸೇವೆ ಮಾಡ್ತೀನಿ ನ್ಯಾಯ ಕೊಡ್ತೀರಾ..?
Share on WhatsAppShare on FacebookShare on Telegram

ದರ್ಶನ್ -ಪವಿತ್ರಾ ಗೌಡ ನಡುವಿನ ಸಂಬಂಧ ಏನು ಎಂಬ ಪ್ರಶ್ನೆ ಹಲವಾರು ದಿನಗಳಿಂದ ಎಲ್ಲೆಡೆ ಚರ್ಚೆಯಾಗುತ್ತಿದೆ. ಪೊಲೀಸರ ವಿಚಾರಣೆ ವೇಳೆ ಈ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ. ದರ್ಶನ್ ತನಿಖಾಧಿಕಾರಿಗಳ ಎದುರು ಇದಕ್ಕೆ ಉತ್ತರ ನೀಡಿದ್ದಾರೆ. ನಾನು- ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದು ಕೊಲೆ ಆರೋಪಿ ನಟ ದರ್ಶನ್‌ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾಗೌಡ ಸೇರಿ 17 ಮಂದಿ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಮಸೇಜ್‌ಗಳನ್ನು ಮಾಡಿದ್ದಕ್ಕೆ, ಆತನನ್ನು ಕಿಡ್ನ್ಯಾಪ್‌ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು.

ADVERTISEMENT

ಇದೀಗ ಇದೇ ಪ್ರಕರಣದಲ್ಲಿ ನಟ ದರ್ಶನ್‌ ಗ್ಯಾಂಗ್‌ ಕಂಬಿ ಎಣಿಸುತ್ತಿದ್ದಾರೆ.
ಡಿಸಿಪಿಯಿಂದಲೇ ವಿಚಾರಣೆ ನಡೆದಾಗ ನಟ ದರ್ಶನ್‌ ತನ್ನ ಹಾಗೂ ಪವಿತ್ರಗೌಡ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ನಾನು ಪವಿತ್ರಾಗೌಡ ಮದುವೆ ಆಗಿಲ್ಲ. ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದಿದ್ದಾರೆ. ದರ್ಶನ್‌ ಹಾಗೂ ಪವಿತ್ರಾಗೌಡ ಲಿವಿಂಗ್‌ ಟುಗೆದರ್‌ನಲ್ಲಿಇರುವುದಾಗಿ ಬಾಯ್ಬಿಟ್ಟಿದ್ದಾರೆ. ಸದ್ಯ ಇಬ್ಬರ ಸಂಬಂಧದ ಬಗ್ಗೆಯೂ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Tags: #darshan#DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWifeDbossIllegal relationshipPavithra Gowdapavithra gowda arrestrelationship
Previous Post

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಿಚಾರವಾಗಿ ಕಾನೂನು ಹೋರಾಟ ಮುಂದುವರಿಕೆ : MP ಯದುವೀರ್ ಒಡೆಯರ್

Next Post

ನಿರ್ದೇಶಕ ಯೋಗರಾಜ್ ಭಟ್ ಗೆ ಸಂಕಷ್ಟ.. ಶೂಟಿಂಗ್ ವೇಳೆ ಲೈಟ್ ಬಾಯ್ ಸಾವು ಕೇಸ್ ನಲ್ಲಿ FIR ದಾಖಲು..

Related Posts

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?
Top Story

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

by ಪ್ರತಿಧ್ವನಿ
August 18, 2026
0

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಪಮಾ ಗೌಡ ತಮ್ಮ ಎಂಟು ವರ್ಷಗಳ ನಿರೂಪಣಾ ಪಯಣಕ್ಕೆ ವಿದಾಯ ಹೇಳಿದ್ದಾರೆ. 2026ರ ಮೇ 5ರಂದು ತಮ್ಮ ಆ್ಯಂಕರಿಂಗ್...

Read moreDetails
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

August 18, 2026
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
Next Post
ನಿರ್ದೇಶಕ ಯೋಗರಾಜ್ ಭಟ್ ಗೆ ಸಂಕಷ್ಟ.. ಶೂಟಿಂಗ್ ವೇಳೆ ಲೈಟ್ ಬಾಯ್ ಸಾವು ಕೇಸ್ ನಲ್ಲಿ FIR ದಾಖಲು..

ನಿರ್ದೇಶಕ ಯೋಗರಾಜ್ ಭಟ್ ಗೆ ಸಂಕಷ್ಟ.. ಶೂಟಿಂಗ್ ವೇಳೆ ಲೈಟ್ ಬಾಯ್ ಸಾವು ಕೇಸ್ ನಲ್ಲಿ FIR ದಾಖಲು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada