• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾಹೀರಾತು ಪರಿಶೀಲನಾ ಸಮಿತಿಗೆ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ : ಆರ್.ಅಶೋಕ್ ಆಕ್ಷೇಪ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ News and Public Relations ಇಲಾಖೆಯಲ್ಲಿ ನೂತನವಾಗಿ ಜಾಹೀರಾತು Newly Advertising ಪರಿಶೀಲನಾ ಸಮಿತಿ ರಚನೆ ಮಾಡಿರುವ ರಾಜ್ಯ ಸರಕಾರ ಕೆಪಿಸಿಸಿ KPCC ವಕ್ತಾರ ರಮೇಶ್ ಬಾಬು Ramesh Babu ಮತ್ತು ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರನ್ನು ಸಮಿತಿಯಲ್ಲಿ ನೇಮಕ ಮಾಡಿರುವುದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ Opposition leader R. Ashok ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಾಹೀರಾತುಗಳನ್ನು ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ? ಎಂದು ಪ್ರಶ್ನಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವ @INCKarnataka ಸರ್ಕಾರ, ಕೆಪಿಸಿಸಿ ವಕ್ತಾರ ಶ್ರೀ @RameshBabuKPCC ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಾಮಚಂದ್ರಪ್ಪ ಅವರುಗಳನ್ನ ಸಮಿತಿಯಲ್ಲಿ ನೇಮಕ ಮಾಡಿದೆ.

ಸಿಎಂ @siddaramaiah ನವರೇ, ಜಾಹೀರಾತುಗಳನ್ನ ಪರಿಶೀಲನೆ… pic.twitter.com/lbnUQGHRuR

— R. Ashoka (@RAshokaBJP) September 11, 2024

ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನು ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹೀರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು.ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಎಂದು ಅವರು ಕೇಳಿದ್ದಾರೆ.

ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಈ ನಡೆಯ ಹಿಂದೆ ಮಾಧ್ಯಮಗಳನ್ನು ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಅಶೋಕ್ ಟೀಕಿಸಿದ್ದಾರೆ.

Tags: KPCC spokesperson Ramesh BabuOpposition BJP leader R Ashokಬಿಜೆಪಿ
Previous Post

ಬೀದರ್:ಸಾಲಬಾಧೆಗೆ ಬೇಸತ್ತು ಸಾವಿನ ಹಾದಿ ಹಿಡಿದ ಬ್ರಿಮ್ಸ್ ಆಸ್ಪತ್ರೆಯ ವೈದ್ಯ!

Next Post

ಕನ್ನಡ ಮಾತನಾಡಿದ್ದಕ್ಕೆ ಕಾರ್ಮಿಕನ ಮೇಲೆ ಯುಪಿ ಮೂಲದ ಮೂವರು ವ್ಯಕ್ತಿಗಳಿಂದ ಹಲ್ಲೆ: ವಶಕ್ಕೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಕನ್ನಡ ಮಾತನಾಡಿದ್ದಕ್ಕೆ ಕಾರ್ಮಿಕನ ಮೇಲೆ ಯುಪಿ ಮೂಲದ ಮೂವರು ವ್ಯಕ್ತಿಗಳಿಂದ ಹಲ್ಲೆ: ವಶಕ್ಕೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada