• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಗಮಂಗಲದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರದ ಸರ್ಕಸ್‌.. ರಾಜಕಾರಣಿಗಳ ಭಿನ್ನ ರಾಗ,,

ಕೃಷ್ಣ ಮಣಿ by ಕೃಷ್ಣ ಮಣಿ
September 12, 2024
in ಕರ್ನಾಟಕ, ಶೋಧ, ಸಿನಿಮಾ
0
ನಾಗಮಂಗಲದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರದ ಸರ್ಕಸ್‌.. ರಾಜಕಾರಣಿಗಳ ಭಿನ್ನ ರಾಗ,,
Share on WhatsAppShare on FacebookShare on Telegram

ಮಂಡ್ಯ: ನಾಗಮಂಗಲ ಗಣೇಶ ಗಲಭೆ ಪ್ರಕರಣ ನಡೆದು 24 ಗಂಟೆಗಳು ಆಗುತ್ತಿದ್ದು, ಸರ್ಕಾರ ಪರಿಸ್ಥಿತಿ ಹತೋಟಿಗೆ ತರುವ ಎಲ್ಲಾ ಪ್ರಯತ್ನಗಳನ್ನು ಸರ್ಕಾರ ತೆಗೆದುಕೊಂಡಿದೆ. ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಕಿಡಿಗೇಡಿಗಳ ಮೇಲೆ ವಿರುದ್ಧ FIR ದಾಖಲು ಮಾಡಲಾಗಿದ್ದು, 150 ಜನರ ಮೇಲೆ ಎಫ್ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ. 53 ಮಂದಿ ಆರೋಪಿಗಳ ಹೆಸರು ಮತ್ತು ವಿಳಾಸ ಪತ್ತೆ ಮಾಡಿ ಬಂಧನ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ 109, 115, 118, 121, 132, 189, 190 ಸೇರಿದಂತೆ 16 ಸೆಕ್ಷನ್‌ಗಳ ಅಡಿ FIR ದಾಖಲು ಮಾಡಿಕೊಳ್ಳಲಾಗಿದೆ.

ADVERTISEMENT

ನಾಗಮಂಗಲದ ಕೋಮು ಗಲಭೆ ಪ್ರಕರಣ ನಡೆದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮತ್ತು ನಾಳೆ ಮದ್ಯ ಮಾರಾಟ ಮತ್ತು ಸಂಗ್ರಹಣೆಗೆ ನಿರ್ಬಂಧ ವಿಧಿಸಲಾಗಿದೆ. ನಾಗಮಂಗಲ ಟೌನ್ ಸೇರಿದಂತೆ ಸುತ್ತಮುತ್ತಲಿನ 3 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಮಂಡ್ಯ ಡಿಸಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ಮದ್ಯ ಮಾರಾಟಕ್ಕೆ ಡಿಸಿ ನಿರ್ಬಂಧ ವಿಧಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಸೆಪ್ಟೆಂಬರ್ 13 ರ ಮಧ್ಯರಾತ್ರಿ 12 ಗಂಟೆ ತನಕ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21  ರ ಅನ್ವಯ ಅಧಿಕಾರ ಚಲಾಯಿಸಿ ನಿಷೇಧ ಆದೇಶ ಹೊರಡಿಸಿದ್ದಾರೆ.

ನಾಗಮಂಗಲ ಗಲಭೆ ಪ್ರಕರಣದ ಬಳಿಕ ಇಂದು ಪೊಲೀಸಸು ನಾಗಮಂಗಲದಲ್ಲಿ ಪಥಸಂಚಲನ‌ ನಡೆಸಿದ್ದಾರೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ರೂಟ್ ಮಾರ್ಚ್ ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆಗಾಗಿ ಟೌನ್ ರೌಂಡ್ಸ್ ಮಾಡಿದ್ದಾರೆ. ಇತಿಹಾಸ ಪ್ರಸಿದ್ಧ ಚನ್ನಕೇಶವ ದೇವಾಲಯ, ಮಂಡ್ಯ ವೃತ್ತ, ಮೈಸೂರು ರಸ್ತೆ, ಬೆಳ್ಳೂರು ರಸ್ತೆ ಸೇರಿ ಹಲವು ಬಡಾವಣೆಗಳಲ್ಲಿ ಪಥಸಂಚಲನ ಮಾಡಿದ್ದಾರೆ. ನಿನ್ನೆ ಸಂಜೆ ನಾಗಮಂಗಲದಲ್ಲಿ ಕೋಮುಗಲಭೆ ಸೃಷ್ಟಿಯಾಗಿತ್ತು. ಉದ್ವಿಗ್ನ ಪರಿಸ್ಥಿತಿಯಲ್ಲಿ ಹೊತ್ತಿ ಉರಿದಿತ್ತು ನಾಗಮಂಗಲ. ಇದೀಗ ಸಹಜ ಪರಿಸ್ಥಿತಿಗೆ ತರಲು ಪೊಲೀಸರು ಪಥಸಂಚಲನ ಮಾಡಿದ್ದಾರೆ.

ಅಧಿಕಾರಿಗಳು ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕೆ ಹರಸಾಹಸ ಮಾಡ್ತಿದ್ರೆ ರಾಜಕಾರಂಣಿಗಳು ಮಾತ್ರ ಭಿನ್ನ ವಿಭಿನ್ನ ಹೇಳಿಕೆಗಳನ್ನು ನೀಡುತ್ತ ರಾಜಕೀಯ ಬೇಳೆ ಬೇಯಿಸಿಕೊಳ್ತಿದ್ದಾರೆ. ಗಲಭೆಯಲ್ಲಿ ಸುಟ್ಟು ಕರಕಲಾದ ಬಟ್ಟೆ ಅಂಗಡಿಗಳಿಗೆ ಬಿಜೆಪಿ ನಾಯಕರ ನಿಯೋಗ ಭೇಟಿ ನೀಡಿದ್ದು, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿ.ವೈ ವಿಜಯೇಂದ್ರ, ಪ್ರತಾಪ್ ಸಿಂಹ ಸ್ಥಳ ವೀಕ್ಷಣೆ ಮಾಡಿದ್ದಾರೆ. ಜೊತೆಗೆ ಗಲಭೆಗೆ ಕಾರಣವಾದ ಮಸೀದಿ ಮುಂದೆ ಬಿಜೆಪಿ ನಾಯಕರು ಜಾಥಾ ಹೋಗಿದ್ದು, ಜೈಶ್ರೀರಾಮ್ ಘೋಷೋಣೆ ಕೂಗುತ್ತ ಸಾಗಿದ್ದಾರೆ. ಬೇಕೆ ಬೇಕು ನ್ಯಾಯ ಬೇಕು, ಜೈ ಶ್ರೀರಾಮ್ ಎಂದು ಘೋಷಣೆ ಮೊಳಗಿಸಿದ್ದಾರೆ.

Previous Post

5 ರೂ.ಗೆ ಅನ್ನ ಕೊಡುವ ಇಂದಿರಾ ಕ್ಯಾಂಟೀನ್ ಇಡೀ ದೇಶಕ್ಕೆ ಮಾದರಿ- ಸಚಿವ ಸಂತೋಷ ಲಾಡ್

Next Post

ಜೈಲಲ್ಲಿದ್ದರೂ ಕರಗದ ಕೊಬ್ಬು: ಮಿಡಲ್‌ ಫಿಂಗರ್ ತೋರಿಸಿ ದರ್ಶನ್‌ ಗಾಂಚಾಲಿ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಜೈಲಲ್ಲಿದ್ದರೂ ಕರಗದ ಕೊಬ್ಬು: ಮಿಡಲ್‌ ಫಿಂಗರ್ ತೋರಿಸಿ ದರ್ಶನ್‌ ಗಾಂಚಾಲಿ!

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada