• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭಾರೀ ಮಳೆಗೆ ಬೀದರ್​ ಜಿಲ್ಲೆಯ ಜನ ಕಂಗಾಲು; ಮನೆ ಕಳೆದುಕೊಂಡವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್​ ಜಿಲ್ಲೆಯಲ್ಲಿ ವಾರದ ಹಿಂದೆ ಸುರಿದ ಮಳೆಯಿಂದಾಗಿ 500 hectares)ಹೆಕ್ಟರ್​ಗೂ ಅಧಿಕ ಪ್ರದೇಶದಲ್ಲಿ ಬಿತ್ತನೆ ಮಾಡಿದ ಹುಲುಸಾಗಿ ಬೆಳೆದ ಉದ್ದು, ಸೋಯಾ, ಹೆಸರು ಬೆಳೆ ಹಾನಿಯಾಗಿದೆ. ಜೊತೆಗೆ ಜಿಲ್ಲೆಯ ವಿವಿಧ ಗ್ರಾಮದಲ್ಲಿ ಸುಮಾರು approx 360 ಮನೆಗಳು ಬಾಗಶಃ ಕುಸಿದಿದ್ದು, collapsed house ಮನೆ ಕಳೆದುಕೊಂಡವರನ್ನ ಕಂಗಾಲು ಮಾಡಿದೆ.

ADVERTISEMENT

ಆವತ್ತಿನ ದುಡಿಮೆಯಲ್ಲಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದವರು ಏಕಾಏಕಿ ಮನೆ ಕುಸಿದಿರುವ ಪರಿಣಾಮವಾಗಿ ಬಿದ್ದಿರುವ ಮನೆಯನ್ನ ಕಟ್ಟಿಕೊಳ್ಳಲೇ ಬೇಕಾದ ಅನಿವಾರ್ಯತೆ ಅವರಿಗೆ ಬಂದೊದಗಿದೆ. ಆದರೆ, ಮೊದಲೆ ಮನೆ ಕಟ್ಟುವ ಮುನ್ನ ಸಾಲಮಾಡಿ ಮನೆಗಳನ್ನ ಕಟ್ಟಿಕೊಂಡಿದ್ದಾರೆ. ಆ ಸಾಲವೇ ಇನ್ನೂ ತೀರಿಲ್ಲ. ಇದರ ನಡುವೆ ಮತ್ತೆ ಬಿದ್ದಿರುವ ಮನೆಯನ್ನ ಕಟ್ಟಿಕೊಳ್ಳಬೇಕಾದರೆ ಸಾಲ ಮಾಡುವ ಪರಿಸ್ಥಿತಿ ಎದುರಾಗಿದೆ.

ಇನ್ನು ಮನೆ ಕಳೆದುಕೊಂಡ ಕೆಲವರಿಗೆ ಪರಿಹಾರ ಕೊಟ್ಟರೆ, ಇನ್ನೂ ಕೆಲವರಿಗೆ ಪರಿಹಾರ ಕೊಡಬೇಕಾಗಿದೆ. ಆದರೆ, ಸರಕಾರ ನಮಗೆ ಹಣ ಕೊಡುವ ಬದಲು ಬಿದ್ದಿರುವ ಮನೆಯನ್ನ ಕಟ್ಟಿಸಿಕೊಡಿ ಎಂದು ಇಲ್ಲಿನ ಮಹಿಳೆಯವರು ಸರಕಾರ, ಜಿಲ್ಲಾಢಳಿತ ಹಾಗೂ ಸ್ಥಳೀಯ ಶಾಸಕರಿಗೆ ಮನವಿ ಮಾಡುತ್ತಿದ್ದಾರೆ.

ಈ ವಿಚಾರದ ಬಗ್ಗೆ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರನ್ನ ಕೇಳಿದರೆ ‘ಸರಕಾರ ಶೇಕಡಾ 20 ರಷ್ಟಕ್ಕಿಂತ ಕೆಳಗಡೆ ಮನೆ ಕುಸಿದಿದ್ದರೆ, ಅಂತಹ ಮನೆಗಳಿಗೆ 6 ಸಾವಿರದಾ 5 ನೂರು ರೂಪಾಯಿ ಕೊಡುತ್ತಿದ್ದಾರೆ. ಇನ್ನೂ ಶೇಕಡಾ 20ಕ್ಕಿಂತಲೂ ಜಾಸ್ತಿ ಮನೆ ಕುಸಿತವಾಗಿದ್ದರೆ ಅದಕ್ಕೆ 30 ಸಾವಿರ ರೂಪಾಯಿ ಪರಿಹಾರ ಕೊಡುತ್ತಿದ್ದಾರೆ. ಅದಕ್ಕಿಂತಲೂ ಹೆಚ್ಚಿಗೆ ಮನೆ ಕುಸಿತವಾಗಿದ್ದರೆ ಅವರಿಗೆ 50 ಸಾವಿರ ರೂ. ಕೊಡುತ್ತಿದ್ದೇವೆ. ಇನ್ನು ಪೂರ್ಣ ಪ್ರಮಾಣದಲ್ಲಿ ಮನೆ ಕಳೆದುಕೊಂಡಿದ್ದರೆ, ಅಂತಹ ಫಲಾನುಭವಿಗೆ ಮನೆಯನ್ನ ಕಟ್ಟಿಸಿಕೊಡಬೇಕೆಂದು ಸರಕಾರದ ಮಟ್ಟದಲ್ಲಿ ತಿರ್ಮಾನ ಮಾಡಲಾಗಿದೆ ಎಂದಿದ್ದಾರೆ.

ಇನ್ನು ವಾರದ ಹಿಂದೆ ಸುರಿದ ಮಹಾ ಮಳೆಯಿಂದಾಗಿ ಜಿಲ್ಲೆಯ 5 ನೂರಕ್ಕೂ ಹೆಚ್ಚು ಹೆಕ್ಟರ್​ನಷ್ಟು ಬೆಳೆ ಹಾನಿಯಾಗಿದೆ. ಅಲ್ಲಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ತಗ್ಗು ಪ್ರದೇಶದ ಜಮೀನುಗಳಲ್ಲಿ ನೀರು ನಿಂತುಕೊಂಡಿದ್ದು, ಅಲ್ಪಾವಧಿಯ ಪ್ರಮುಖ ಬೆಳೆಗಳಾದ ಉದ್ದು, ಸೋಯಾ, ಹೆಸರು ಬೆಳೆಗೆ ಕುತ್ತು ತಂದಿದೆ. ಇತ್ತ ಸಾಲಾಸೋಲಾ ಮಾಡಿ ಬಿತ್ತಿದ ಬೆಳೆ ಕೈಗೆ ಬರುತ್ತೊ ಇಲಲವೋ ಎಂದು ರೈತರನ್ನ ಚಿಂತೆಗೀಡು ಮಾಡಿದೆ.

Tags: District collector Shilpa Sharmaheavy rainsMinister Rahim Khan l
Previous Post

ಬಿಜೆಪಿ ಪ್ರೊಟೆಸ್ಟ್‌, ಗಣೇಶ ಅರೆಸ್ಟ್‌ – “ರಾಹುಕಾಲ” ಕೊನೆಯಾಗಲಿದೆ ಎಂದ ಬಿಜೆಪಿ!

Next Post

ಬೀದರ್| ರಕ್ತ ಲೇಪನ ಸಂಗ್ರಹಾಲಯ ಕಟ್ಟಡ ಉದ್ಘಾಟನೆ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
Next Post

ಬೀದರ್| ರಕ್ತ ಲೇಪನ ಸಂಗ್ರಹಾಲಯ ಕಟ್ಟಡ ಉದ್ಘಾಟನೆ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada