• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬ್ರೆಜಿಲ್‌:ಲೈವ್ ಚರ್ಚೆಯ ವೇಳೆ ಮೇಯರ್ ಅಭ್ಯರ್ಥಿಗೆ ಥಳಿಸಿದ ಪ್ರತಿಸ್ಪರ್ಧಿ

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬ್ರೆಜಿಲ್‌: ಸಾವೊ ಪೌಲೊದ ಮೇಯರ್‌ಗಾಗಿ ಸ್ಪರ್ಧಿಸುತ್ತಿರುವ ಸುದ್ದಿ ನಿರೂಪಕ ಸುದ್ದಿ ವಾಹಿನಿಯ ಚರ್ಚೆಯ ಸಮಯದಲ್ಲಿ ತನ್ನ ಎದುರಾಳಿಗೆ ಕುರ್ಚಿಯಿಂದ ಹೊಡೆದಿದ್ದಾರೆ.ಭಾನುವಾರ ಸಂಜೆ ನಡೆದ ಚರ್ಚೆ ವೇಳೆ ಜೋಸ್ ಲೂಯಿಜ್ ಡೇಟೆನಾ (José Luiz Datena) ಅವರು ಇನ್‌ಸ್ಟಾಗ್ರಾಮ್ ಇನ್ಫ್ಲೂಯೆನ್ಸರ್ , ಪ್ರತಿಸ್ಪರ್ಧಿ ಪಾಬ್ಲೊ ಮಾರ್ಕಲ್‌ಗೆ (Pablo Marçal) ಕುರ್ಚಿಯಿಂದ ಬಲವಾಗಿ ಹೊಡೆದಿದ್ದಾರೆ.

ADVERTISEMENT

ಹಲ್ಲೆಗೊಳಾದ ಮಾರ್ಕಲ್ ಉಸಿರಾಟದ ತೊಂದರೆ ಅನುಭವಿಸುತ್ತಿರುವುದಾಗಿ ಹೇಳಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಹಾಯಕರು ಮಾರ್ಕಲ್ ಅವರ ಪಕ್ಕೆಲುಬು ಮುರಿದಿದೆ ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಅವರ ಒಂದು ಬೆರಳಿಗೆ ತೀವ್ರ ಗಾಯವಾಗಿದೆ ಎಂದು ಎಂದು ತುರ್ತು ಅಧಿಕಾರಿಗಳು ಬ್ರೆಜಿಲಿಯನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

https://www.instagram.com/reel/C__iirDguX5/?igsh=MmUyNjY0YTFjdGph

ಪ್ರಸ್ತುತ ರಿಕಾರ್ಡೊ ನೂನ್ಸ್ ಮತ್ತು ಎಡಪಂಥೀಯ ಅಭ್ಯರ್ಥಿ ಗಿಲ್ಹೆರ್ಮ್ ಬೌಲೋಸ್ ಅವರ ನಂತರದ ಮೂರನೇ ಸ್ಥಾನದಲ್ಲಿರುವ ಮಾರ್ಕಲ್, ತನ್ನ ಪ್ರತಿಸ್ಪರ್ಧಿ ಟಿವಿ ನಿರೂಪಕರನ್ನು ‘ಅಸ್ಥಿರಗೊಳಿಸಲು’ ಬಯಸುವುದಾಗಿ ಹೇಳಿದ್ದು, ಅವರನ್ನು ಚುನಾವಣಾ ಕಣದಿಂದ ಹೊರದಬ್ಬುತ್ತೇನೆ ಎಂದು ಹೇಳಿದ್ದಾರೆ. ಅಕ್ಟೋಬರ್ ಆರಂಭದಲ್ಲಿ ಚುನಾವಣೆ ನಡೆಯಲಿದೆ.

ಭಾನುವಾರ, ಮಾರ್ಕಲ್ ಪದೇ ಪದೇ ಡೇಟೆನಾ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣವನ್ನು ಉಲ್ಲೇಖಿಸಿದರು. 2019 ರಲ್ಲಿ, ಡೇಟೆನಾ ಕೆಲಸ ಮಾಡಿದ ಕಾರ್ಯಕ್ರಮದ ವರದಿಗಾರ್ತಿ ಪೊಲೀಸರ ಬಳಿಗೆ ಹೋದರು. ಅವರ ಬಗ್ಗೆ ಆಗಾಗ್ಗೆ ಲೈಂಗಿಕವಾಗಿ ಸೂಚಿಸುವ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ನಂತರ ವರದಿಗಾರ ಆರೋಪವನ್ನು ಹಿಂಪಡೆದರು.

ಮಾರ್ಕಲ್ ಅವರು ಚರ್ಚೆಯನ್ನು ತಮ್ಮ ಇನ್ನೊಂದು ಅಂತರ್ಜಾಲ ಕಾರ್ಯಕ್ರಮವನ್ನಾಗಿ ಪರಿವರ್ತಿಸುತ್ತಿದ್ದಾರೆ ಎಂದು ಡೇಟೆನಾ ಹೇಳಿದ್ದು, ‘ಈ ಚರ್ಚೆಗಳ ಸಂಪೂರ್ಣ ಭವಿಷ್ಯವನ್ನು ಹಾಳುಮಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಲೈಂಗಿಕ ಕಿರುಕುಳದ ಹೇಳಿಕೆಗಳು ಅವರ ಕುಟುಂಬಕ್ಕೆ ಗಮನಾರ್ಹವಾದ ಭಾವನಾತ್ಮಕ ಒತ್ತಡವನ್ನು ಉಂಟುಮಾಡಿದೆ ಎಂದು ಹೇಳುವ ಮೂಲಕ ಡೇಟೆನಾ ತನ್ನ ಎದುರಾಳಿಯನ್ನು ಟೀಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು.

ಪ್ರತಿಕ್ರಿಯೆಯಾಗಿ, ಮಾರ್ಕಲ್ ಡೇಟೆನಾವರನ್ನುದ್ದೇಶಿಸಿ ‘ಬೊಗಳುತ್ತಾರೆ ( bark)ಆದರೆ ಕಚ್ಚುವುದಿಲ್ಲ’ ಎಂದಿದ್ದಾರೆ.’ನೀವು ಒಮ್ಮೆ ಚರ್ಚೆಯ ಸಮಯದಲ್ಲಿ ನನಗೆ ಕಪಾಳಮೋಕ್ಷ ಮಾಡಲು ನನ್ನತ್ತ ಬಂದಿದ್ದಿರಿ. ಆದರೆ ನಿಮಗೆ ಧೈರ್ಯ ಇರಲಿಲ್ಲ ಎಂದಿದ್ದಾರೆ.ಇಷ್ಟಕ್ಕೆ ಸಿಟ್ಟುಗೊಂಡ ಡೇಟೆನಾ ಒಂದು ಕುರ್ಚಿಯನ್ನು ಎತ್ತಿಕೊಂಡು ಮಾರ್ಕಲ್ ಅವರ ಬೆನ್ನಿಗೆ ಹೊಡೆದಿದ್ದಾರೆ.

Tags: brazilcandidate was beaten by his opponentViral News
Previous Post

ಮಕ್ಕಳಲ್ಲಿ ಡೈಜೇಶನ್ ಸಮಸ್ಯೆಯಾದಾಗ ಏನಲ್ಲಾ ಸಿಂಪ್ಟಮ್ಸ್ ಕಾಡುತ್ತದೆ ಗೊತ್ತಾ?

Next Post

ನಾಗಮಂಗಲ ಗಲಭೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..!

Related Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
0

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು(HD Deve Gowda) ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್...

Read moreDetails
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
Next Post

ನಾಗಮಂಗಲ ಗಲಭೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..!

Recent News

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

December 19, 2025
ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada