• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕಂಬಕ್ಕೆ ಕಟ್ಟಿ ಕಳ್ಳನಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಪುಳಿಯೋಗರೆ ತಿನಿಸಿದ ಯುವಕ

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in ಇತರೆ / Others
0
Share on WhatsAppShare on FacebookShare on Telegram

ಹೈದರಾಬಾದ್​:ಹಣಕ್ಕಾಗಿ ಕಳ್ಳತನವನ್ನೇ (Theft)ವೃತ್ತಿಯಾಗಿ ಮಾಡಿಕೊಳ್ಳುವ ಖದೀಮರು, ತಾವು ಹಾಕಿಕೊಂಡ ಖತರ್ನಾಕ್​ ಪ್ಲ್ಯಾನ್​ ಪ್ರಕಾರವೇ ಕೆಲಸವನ್ನು ಬಹಳ ಸುಲಭವಾಗಿ ಮುಗಿಸಿಕೊಳ್ಳುತ್ತಾರೆ.ಎಷ್ಟೇ ದೊಡ್ಡ ಕ್ರಿಮಿನಲ್ ಆಗಿದ್ದರೂ ಪೊಲೀಸರ ( police)ಕಣ್ಣಿನಿಂದ, ಜನರ ಕೈಯಿಂದ ತಪ್ಪಿಸಿಕೊಳ್ಳುವುದು escaping)ಅಷ್ಟು ಸುಲಭವಲ್ಲ.

ADVERTISEMENT

ಸದ್ಯ ಇದಕ್ಕೊಂದು ನಿದರ್ಶನ ಎನ್ನುವಂತೆ ಸರಣಿ ಮನೆಗಳ್ಳತನದಲ್ಲಿ ನಿಸ್ಸೀಮನಾಗಿದ್ದ ಕಳ್ಳನೊಬ್ಬ ಇದೀಗ ನಿವಾಸಿಗಳ ಕೈಗೆ ಸಿಲುಕಿ ಹಣ್ಣುಗಾಯಿ-ನೀರುಗಾಯಿ ಆಗಿದ್ದಾನೆ.

ಮನೆ ಕಳ್ಳತನಕ್ಕೆಂದು ಬಂದ ಖದೀಮ ಅಲ್ಲಿನ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾನೆ.ತಕ್ಷಣವೇ ಯುವಕರು ಆತನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ, ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿ ಮಂಡಲದ ಯಲ್ಲರೆಡ್ಡಿಗುಡ ಗ್ರಾಮದಲ್ಲಿ ವರದಿಯಾಗಿದೆ.ಸರಣಿ ಮನೆಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೋಗಲ ಗಣೇಶ್ ಎಂದು ಗುರುತಿಸಲಾಗಿದ್ದು, ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಸ್ಥಳೀಯರ ಹೊಡೆತದಿಂದ ಸುಸ್ತಾದ ಕಳ್ಳ, ಹಸಿವು ಎಂದು ಹೇಳಿದ್ದಾನೆ.

Youth Serve Pulihora to Thief Before Handing Him Over to Police

In Ellareddigudem village, Narketpally Mandal, Nalgonda district, a group of youth caught a notorious thief named Pogal Ganesh, who was involved in a series of burglaries. They have beaten him tying him to a pillar.… pic.twitter.com/8M2WKBEilj

— Saye Sekhar Angara (@sayesekhar) September 17, 2024

ಕಳ್ಳ ಹಸಿವು ಎಂದಾಕ್ಷಣ ಅಲ್ಲೇ ಇದ್ದ ಯುವಕನೊಬ್ಬ ಆತನಿಗೆ ಪುಳಿಯೋಗರೆ ತಂದುಕೊಟ್ಟಿದ್ದಲ್ಲದೇ, ತಾನೇ ತನ್ನ ಕೈಯಿಂದ ತಿನಿಸಿದ್ದಾನೆ.ಈ ಮನಮಿಡಿಯುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: #police departmentthiefViral News
Previous Post

ದೆಹಲಿಯ ಜನರ ತೀರ್ಪನ್ನು ತಿಳಿದುಕೊಳ್ಳಲು ಬಯಸುತ್ತಾರೆ ಎಂದ ಅತಿಶಿ..!

Next Post

ದೇಶಾದ್ಯಂತ ‘ಬುಲ್ಡೋಜರ್​​ ಕಾರ್ಯಾಚರಣೆ’ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್!

Related Posts

Top Story

ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ .

by ಪ್ರತಿಧ್ವನಿ
May 11, 2025
0

ಕುತೂಹಲ ಮೂಡಿಸಿದೆ "ದಿ" ಚಿತ್ರದ ಟ್ರೇಲರ್ . ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ . ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ,...

Read moreDetails

ಭಾರತ ಪಾಕಿಸ್ತಾನ ಯುದ್ಧದ ಬಗ್ಗೆ ಡಿಕೆಶಿ ಹೇಳಿದ್ದೇನು..!

May 9, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ

May 7, 2025

ಆಪರೇಷನ್ ಸಿಂಧೂರ್‌ ಮೋದಿನ ಮನಸಾರೆ ಹೊಗಳಿದ ಸಿಎಂ ಸಿದ್ದರಾಮಯ್ಯ

May 7, 2025

ಭಾರತದ ಆಪರೇಷನ್ ಸಿಂಧೂರ್ ಬಗ್ಗೆ ಟ್ರಂಪ್ ಪ್ರತಿಕ್ರಿಯೆ..!

May 7, 2025
Next Post

ದೇಶಾದ್ಯಂತ 'ಬುಲ್ಡೋಜರ್​​ ಕಾರ್ಯಾಚರಣೆ'ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್!

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada