• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸನ್ ಸ್ಕ್ರೀನ್ ಬಳಸುವುದರಿಂದ ,ಟ್ಯಾನ್ ರಿಮೂವ್ ಆಗುವುದು ಮಾತ್ರವಲ್ಲದೆ ಇತರೆ ಪ್ರಯೋಜನಗಳು ಕೂಡ ಇವೆ.!

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಸೌಂದರ್ಯ
0
ಸನ್ ಸ್ಕ್ರೀನ್ ಬಳಸುವುದರಿಂದ ,ಟ್ಯಾನ್ ರಿಮೂವ್ ಆಗುವುದು ಮಾತ್ರವಲ್ಲದೆ ಇತರೆ ಪ್ರಯೋಜನಗಳು ಕೂಡ ಇವೆ.!
Share on WhatsAppShare on FacebookShare on Telegram

ಪ್ರತಿದಿನ ತಪ್ಪದೇ ಸನ್ ಸ್ಕ್ರೀನ್  ಬಳಸುವುದು ಬಹಳ ಮುಖ್ಯ..ಆದರೆ ಒಂದಿಷ್ಟು ಜನ ಸನ್ ಸ್ಕ್ರೀನ್ ನಿರ್ಲಕ್ಷ್ಯ ಮಾಡುತ್ತಾರೆ. ಸೂರ್ಯನ ಹಾನಿಕಾರಕ ಕಿರಣಗಳಿಂದ ಇದು ಚರ್ಮವನ್ನು ರಕ್ಷಣೆ ಮಾಡುತ್ತದೆ.ಮೇಕಪ್ ಮಾಡುವ ಮುನ್ನ ತಪ್ಪದೆ  ಸನ್ ಸ್ಕ್ರೀನ್ ಹಚ್ಚುವಂತದ್ದು ಅತ್ಯಗತ್ಯ.

ADVERTISEMENT

ಅದರಲ್ಲು ಬಿಸಿಲಿಗೆ ಹೋಗುವ ಅರ್ಧಗಂಟೆ ಮುನ್ನ ಸನ್ ಸ್ಕ್ರೀನ್ ಹಚ್ಚಬೇಕು.ಹಾಗೂ ಮುಖ್ಯವಾಗಿ ಬಿಸಲಲ್ಲಿ ಹೆಚ್ಚು ಗಂಟೆಗಳ ಕಾಲ ಇರ್ತೀವಿ ಅಂದ್ರೆ ಫೀಲ್ಡ್ ವರ್ಕ್ ಇದ್ದವರು 2 ಗಂಟೆಗೆ ಒಮ್ಮೆ ಸನ್ ಸ್ಕ್ರೀನ್ ಹಚ್ಚುವುದು ಉತ್ತಮ..ಇದರಿಂದ ನಿಮ್ಮ ತ್ವಚೆಯನ್ನು ಕಾಪಾಡಬಹುದು..ಹಾಗೂ ಸನ್ ಸ್ಕ್ರೀನ್ ಬಳಕೆಯಿಂದ ಏನೆಲ್ಲಾ ಲಾಭಗಳಿವೆ ಎಂಬುವುದರ ಮಾಹಿತಿ ಇಲ್ಲಿದೆ..

ಬಿಸಿಲು ಮತ್ತು ಗುಳ್ಳೆಗಳು

ಪ್ರತಿದಿನ ತಪ್ಪದೆ ಸನ್ ಸ್ಕ್ರೀನ್ ಬಳಸುವುದರಿಂದ ಸೂರ್ಯನ ಕಿರಣಗಳಿಂದ ತ್ವಚೆಯನ್ನ ರಕ್ಷಿಸುತ್ತದೆ, ಟ್ಯಾನ್ ಆಗುವುದನ್ನು ತಡೆಯುತ್ತದೆ ,ಹಾಗೂ ಹೆಚ್ಚು ಜನಕ್ಕೆ ಬಿಸಿಲಿನಲ್ಲಿ ಹೋದ ತಕ್ಷಣ ತ್ವಚೆಯಲ್ಲಿ ಅಥವಾ ಚರ್ಮದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳಾಗುತ್ತದೆ ಇವುಗಳನ್ನು ಕೂಡ ಸನ್ ಸ್ಕ್ರೀನ್ ತಡೆಗಟ್ಟುತ್ತದೆ.

ಏಜಿಂಗ್ ಪ್ರಾಬ್ಲಮ್

ಕೆಲವೊಬ್ಬರು ತಮ್ಮ ತ್ವಜೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.ಇದರಿಂದ ತಾವೆ ತಮ್ಮ ಅಂದವನ್ನು ಕಡಿಮೆ ಮಾಡಿಕೊಳ್ತಾರೆ ಅದರಲ್ಲು ಒಂದಿಷ್ಟು ಜನಕ್ಕೆ ಚಿಕ್ಕ  ಏಜ್ ಅಲ್ಲಿ ಸುಕ್ಕುಗಳು, ಸೂಕ್ಷ್ಮ ರೇಖೆಗಳು, ವಯಸ್ಸಿನ ಕಲೆಗಳು ಕಾಣಿಸಿಕೊಳ್ಳುತ್ತದೆ..ಇವುಗಳನ್ನು ತಡೆಗಟ್ಟಲು ಸನ್ ಸ್ಕ್ರೀನ್ ಅಗತ್ಯ..

ಹೈಪರ್ಪಿಗ್ಮೆಂಟೇಶನ್

ಹೆಚ್ಚು ಜನಕ್ಕೆ ಕಾಡುವಂತ ಸಮಸ್ಯೆ ಅಂದ್ರೆ ಪಿಗ್ಮೆಂಟೇಶನ್..ದೇಹದಲ್ಲಿ ಮೆಲನಿನ್ ಉತ್ಪತ್ತಿ ಹೆಚ್ಚಾದಾಗ ಪಿಗ್ಮೆಂಟೇಶನ್ ಕಾಡುತ್ತದೆ ಹಾಗೂ ಬಿಸಿಲಿನಲ್ಲಿ ಹೆಚ್ಚು ಒಗ್ಗಿದಾಗ ಕೂಡ ಕಪ್ಪು ಕಲೆ ಅಥವ ಭಂಗು ಕಾಣುತ್ತದೆ..ಹಾಗಾಗಿ ಸನ್ ಸ್ಕ್ರೀನ್  ನ ತಪ್ಪದೆ ಬಳಸುವುದರಿಂದ ಈ ಸಮಸ್ಯೆಗೆ ಗುಡ್ ಬೈ ಹೇಳಬಹುದು…

ಕಪ್ಪು ತ್ವಚೆ

ಬಿಸಿಲಿನಲ್ಲಿ ಹೆಚ್ಚಾಗಿ ಓಡಾಡುವುದರಿಂದ ಮುಖದಲ್ಲಿ ಹೊಳಪು ಕಡಿಮೆಯಾಗುತ್ತದೆ ಹಾಗೂ ತ್ವಚೆ ಕಪ್ಪಾಗುತ್ತದೆ ಮುಖದ ಹೊಳಪನ್ನ ಹಾಗೆ ಉಳಿಸಿಕೊಳ್ಳಲು ಹಾಗೂ ಬಣ್ಣವನ್ನು ಬದಲಾಗಲು ಅವಕಾಶ ಕೊಡದೆ ಇರಲು ಸನ್ ಸ್ಕ್ರೀನ್ ಬಳಸುವುದು ಉತ್ತಮ

Tags: 10 healthy habits12 healthy habitsBeautybrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthLifestyleMental healthprivate healthskincareus health
Previous Post

13,000 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿರುವ ಸ್ಥಾವರದಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿ ಸಂಚಾರ

Next Post

ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು:ಶಾಸಕ ಪ್ರಭು ಚವ್ಹಾಣ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post

ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು:ಶಾಸಕ ಪ್ರಭು ಚವ್ಹಾಣ

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada