• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಂದು ರಾಷ್ಟ್ರ, ಒಂದು ಚುನಾವಣೆ ಹಾಸ್ಯಾಸ್ಪದ:ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ನಮ್ಮ ಸಂವಿಧಾನ, ಪ್ರಜಾಪ್ರಭುತ್ವ (Democracy)ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ (One nation, one election)ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅವರು “ಆಪರೇಷನ್ ಕಮಲಕ್ಕೆ ಮೂಲದಾತರುಗಳಾದ ಬಿಜೆಪಿಯವರೇ ಒಂದು ರಾಷ್ಟ, ಒಂದು ಚುನಾವಣೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Sivakumar)ಅವರು ಹೇಳಿದರು.

ADVERTISEMENT

ಕುಮಾರಪಾರ್ಕ್ ಸರ್ಕಾರಿ( Kumarapark Govt)ಅತಿಥಿ ಗೃಹದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, “ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಾದೇಶಿಕ ಪಕ್ಷಗಳು ಬೆಳೆಯುತ್ತಿರುವುದನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ಈ ಹುನ್ನಾರ ಮಾಡಿದೆ” ಎಂದರು.

“ದೇಶದಲ್ಲಿ ಎಲ್ಲಾ ಪಕ್ಷಗಳಿಗೂ ಅವಕಾಶ ಸಿಗಬೇಕು. ಈ ಹಿಂದೆಯೂ ಒಂದು ರಾಷ್ಡ್ರ, ಒಂದು ಚುನಾವಣೆ ವ್ಯವಸ್ಥೆ ನಮ್ಮಲ್ಲಿತ್ತು. ನಮ್ಮ ರಾಜ್ಯದಲ್ಲಿಯೂ ಒಟ್ಟಿಗೆ ಚುನಾವಣೆ ಮಾಡಲಾಯಿತು. ಆನಂತರ ಸಾಧ್ಯವಾಯಿಯೇ? ಆಗಲಿಲ್ಲ. ಏಕೆಂದರೆ ಒಂದಷ್ಟು ಸರ್ಕಾರಗಳು ಕ್ಯಾಬಿನೆಟ್ ಅಲ್ಲಿ ಆರು ಹಾಗೂ ಮೂರು ತಿಂಗಳು ಮುಂಚಿತವಾಗಿ ಚುನಾವಣೆಗೆ ಹೋಗುತ್ತೇವೆ ಎಂದರು, ಒಂದಷ್ಟು ರಾಜ್ಯಗಳಲ್ಲಿ ಸರ್ಕಾರಗಳೇ ವಿಸರ್ಜನೆಗೊಂಡವು. ಹೀಗಿರುವಾಗ ಈ ವ್ಯವಸ್ಥೆಯನ್ನು ಜಾರಿಗೆ ತರಲು ಹೇಗೆ ಸಾಧ್ಯ?” ಎಂದರು.

ಬಿಜೆಪಿ ಮೊದಲು ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಲಿ:“ಬಿಜೆಪಿ ಈ ಪ್ರಯತ್ನ ಮಾಡುತ್ತಿರುವುದು ಸರಿಯಿಲ್ಲ. ಅಲ್ಲದೇ ಮೂರನೇ ಒಂದರಷ್ಟು ಬಹುಮತವು ಅವರಿಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಒಮ್ಮತದ ಅಭಿಪ್ರಾಯ ಕೇಳಲಿ. ಇದರ ಹೊರತು ಇಂತಹ ಪ್ರಸ್ತಾವನೆಗಳು ವ್ಯರ್ಥ. ಮೊದಲು ಮಹಿಳಾ ಮೀಸಲಾತಿ ಬಗ್ಗೆ ಕ್ರಮ ತೆಗೆದುಕೊಳ್ಳಲಿ. ಕ್ಷೇತ್ರ ವಿಂಗಡಣೆಗೆ ಕ್ರಮ ತೆಗೆದುಕೊಳ್ಳಲಿ. ಒಂದು ಚುನಾವಣೆ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಅರ್ಥಪೂರ್ಣವಾದ ಮಾತಿಗೆ ನಮ್ಮ ಒಮ್ಮತದ ಒಪ್ಪಿಗೆಯಿದೆ” ಎಂದರು.

ಗುರುವಾರ ಒಕ್ಕಲಿಗ ನಾಯಕರ ನಿಯೋಗ ಭೇಟಿಗೆ ಸಮಯ:ಮುನಿರತ್ನ ವಿಚಾರವಾಗಿ ಒಕ್ಕಲಿಗ ನಾಯಕರ ನಿಯೋಗದ ಭೇಟಿ ಬಗ್ಗೆ ಕೇಳಿದಾಗ “ಒಕ್ಕಲಿಗ ನಾಯಕರ ನಿಯೋಗದ ಭೇಟಿಗೆ ಗುರುವಾರ (ಸೆ.18) ಸಂಜೆ ಸಮಯ ನೀಡಿದ್ದೇನೆ. ಈ ವಿಚಾರವಾಗಿ ಅಶೋಕ್ ಅವರ ಹಾಗೂ ಬೇರೆಯವರ ನುಡಿಮುತ್ತುಗಳನ್ನು ತಾವೆಲ್ಲಾ ಗಮನಿಸಿದ್ದೀರಿ. ಇದರ ಬಗ್ಗೆ ಆನಂತರ ಮಾತನಾಡುತ್ತೇನೆ” ಎಂದರು.

ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕರು:ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ “ದೇಶದ ಪ್ರಧಾನಿಗಳಾಗಿದ್ದ ದೇವೇಗೌಡರನ್ನು ಸರ್ವೋಚ್ಚ ನಾಯಕರಲ್ಲ ಎಂದು ನಾವು ಹೇಳಿಲ್ಲ. ಅವರನ್ನು ನಾವು ನಾಯಕರಲ್ಲ ಎಂದು ಹೇಳಲು ಸಾಧ್ಯವೇ? ದೇವೇಗೌಡರನ್ನು ದೇಶದ ಪ್ರಧಾನಿಗಳನ್ನಾಗಿ ಮಾಡಿದ್ದೇ ಕಾಂಗ್ರೆಸ್ ಪಕ್ಷ. ಬಿಜೆಪಿ ಅವರಿಗೆ ಸ್ಥಾನ ನೀಡಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ನೀಡದೇ ಇದ್ದಾಗ ಯಡಿಯೂರಪ್ಪ ಅವರು, ಆರ್. ಅಶೋಕ್ ಅವರು ಏನೇನು ಮಾತನಾಡಿದ್ದರು? ಸುಮ್ಮನೆ ಸಮಯಕ್ಕೆ ತಕ್ಕಂತೆ ಮಾತನಾಡುವುದಲ್ಲ” ಎಂದರು.

ಡಿ.ಕೆ.ಸಹೋದರರು ಮುನಿರತ್ನ ವಿರುದ್ದ ಪಿತೂರಿ ಮಾಡುತ್ತಿದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ “ಹಾಗಾದರೆ ನಾವು ಹೇಳಿಕ್ಕೊಟ್ಟಂತೆ ಅವರು (ಮುನಿರತ್ನ) ಡೈಲಾಗ್ ಹೊಡೆಯುತ್ತಿದ್ದಾರಾ? ಅವರ ಮಾತುಗಳನ್ನು ನಾನು ನೋಡಿದೆ, ಸ್ವಾಮೀಜಿಗಳು ನೋಡಿದ್ದಾರಂತೆ. ಹೀಗೆ ಮಾತನಾಡು ಎಂದು ನಾವು ಅವರಿಗೆ ಹೇಳಿಕೊಟ್ಟಿದ್ದೇವೆಯೇ? ಇಲ್ಲಿ ಡೈಲಾಗ್ ನಿರ್ದೇಶಕರು, ನಿರ್ಮಾಪಕರು ಯಾರಿದ್ದಾರೆ? ಎಲ್ಲರೂ ಅವರ ಜೊತೆಯಲ್ಲೇ ಇದ್ದಾರೆ” ಎಂದರು.

Tags: Congress PartyDCM DK ShivakumarElection Commission of IndiaOne Nation One Election
Previous Post

ಕೊಲೆ ಆರೋಪಿಗಳ ಶಿಕ್ಷೆ ರದ್ದುಪಡಿಸಿದ ಸುಪ್ರೀಂ ಕೋರ್ಟು

Next Post

ಸೇನಾಧಿಕಾರಿಯ ಮಹಿಳಾ ಸ್ನೇಹಿತೆಗೆ ಜಾಮೀನು ಮಂಜೂರು ಮಾಡಿದ ಹೈ ಕೋರ್ಟ್‌

Related Posts

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
0

* ವಿಮಾನದಲ್ಲಿನ ತುರ್ತು ನಿರ್ಗಮನ ದ್ವಾರ ಯಾವಾಗ ತೆರೆಯಬೇಕು ಎಂಬುದರ ಅರಿವಿಲ್ಲದ ಸಂಸದ ತೇಜಸ್ವಿ ಸೂರ್ಯ ಈಗ ‘ಬೆಂಗಳೂರು ಸಂಚಾರದಟ್ಟಣೆ ನಿವಾರಣೆ’ ಕುರಿತು ಉಪನ್ಯಾಸ ನೀಡುತ್ತಿದ್ದಾನೆ. ಎಂತಹ...

Read moreDetails

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

October 29, 2025

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

October 29, 2025
Next Post

ಸೇನಾಧಿಕಾರಿಯ ಮಹಿಳಾ ಸ್ನೇಹಿತೆಗೆ ಜಾಮೀನು ಮಂಜೂರು ಮಾಡಿದ ಹೈ ಕೋರ್ಟ್‌

Recent News

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
Top Story

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

by ಪ್ರತಿಧ್ವನಿ
October 29, 2025
Top Story

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

by ಪ್ರತಿಧ್ವನಿ
October 29, 2025
Serial

ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

by ಪ್ರತಿಧ್ವನಿ
October 29, 2025
Top Story

ಡಾ. ಪುನೀತ್ ರಾಜಕುಮಾರ್ 4 ನೇ ಪುಣ್ಯತಿಥಿಯನ್ನು ಆಚರಿಸಿದ‌ ಚಿಕ್ಕೋಡಿ ಜನತೆ..

by ಪ್ರತಿಧ್ವನಿ
October 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada