ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.(Darshan Bail) ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್, ಬೇಲ್ ಸಿಗುವ ವಿಶ್ವಾಸ.. 57ನೇ ಸಿಸಿಹೆಚ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಜಾಮೀನು ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಬಂಧನವಾಗಿ ನೂರು ದಿನಗಳು ಕಳೆದಿದ್ದು, ಚಾರ್ಜ್ಶೀಟ್ ಸಲ್ಲಿಕೆ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ.
ಬಳ್ಳಾರಿ ಹೈ ಸೆಕ್ಯುರಿಟಿ ಸೆಲ್ನಲ್ಲಿರುವ ನಟ ದರ್ಶನ್,(Kannada actor Darshan) ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪೋನ್ ಕರೆ ಮೂಲಕ ವಕೀಲರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಿಸನ್ ಕಾಲ್ ಸಿಸ್ಟಮ್ ಅಡಿ ಪೋನ್ ಕರೆ ಮಾಡಿ ಮಾಹಿತಿ ಪಡೆದಿದ್ದು, ಜಾಮೀನು ಅರ್ಜಿ ಸಲ್ಲಿಕೆ ಕುರಿತು ಸೆಲ್ನಲ್ಲೇ ಚಡಪಡಿಸುತ್ತಿದ್ದಾರೆ ಎನ್ನಲಾಗಿದೆ. ಜಾಮೀನು ಸಿಗುವ ವಿಶ್ವಾಸ ತುಂಬಿದ್ದಾರೆ ವಕೀಲರು ಎನ್ನಲಾಗಿದೆ.
ಜಾಮೀನು ಅರ್ಜಿ ಸಲ್ಲಿಕೆ ಕುರಿತು ಸೆಲ್ನಲ್ಲೇ ಚಡಪಡಿಸುತ್ತಿದ್ದಾರೆ ಎನ್ನಲಾಗಿದೆ. ಜಾಮೀನು ಸಿಗುವ ವಿಶ್ವಾಸ ತುಂಬಿದ್ದಾರೆ ವಕೀಲರು ಎನ್ನಲಾಗಿದೆ.