• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

ಕೃಷ್ಣ ಮಣಿ by ಕೃಷ್ಣ ಮಣಿ
September 22, 2024
in Top Story, ಕರ್ನಾಟಕ, ರಾಜಕೀಯ
0
ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..
Share on WhatsAppShare on FacebookShare on Telegram

ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರ ಅಕ್ರಮ ಡಿನೋಟಿಫೈ ಅಸ್ತ್ರ ಬಿಟ್ಟಿರುವ ಬೆನ್ನಲ್ಲೇ ರಾಜ್ಯಪಾಲರು ಕೆಂಪಣ್ಣ ಆಯೋಗದ ವರದಿ ಬಗ್ಗೆ ಮಾಹಿತಿ ಕೇಳಿದ್ದಾರೆ. ವರದಿ ನೀಡುವಂತೆ ರಾಜ್ಯಪಾಲರ ನಿರ್ದೇಶನ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಡಿಸಿಎಂ‌ ಡಿಕೆ ಶಿವಕುಮಾರ್‌‌ಗೆ ದಾಖಲೆಗಳ ಸಮೇತ ಸವರಿ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಾಜೇಶ್ ಸೂಳಿಕೇರಿ ಅನಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ. ಸೆಪ್ಟಂಬರ್ 11 ರಂದು ಡಿ.ಕೆ ಶಿವಕುಮಾರ್‌ಗೆ ಆಯೋಗದ ವರದಿ ಹಾಗು ದಾಖಲೆಗಳು ಸಲ್ಲಿಕೆ ಆಗಿದೆ.

ADVERTISEMENT

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದ 541 ಎಕರೆ ಜಮೀನಿನಲ್ಲಿ 2014ರಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಡಿನೋಟಿಫೈ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಡಿನೋಟಿಫೈ ಬಳುವಳಿಯಾಗಿ ಹ್ಯೂಬ್ಲೋಟ್ ವಾಚ್ ಗಿಫ್ಟ್ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದ ಆಯೋಗ 1,861 ಪುಟಗಳ ವರದಿ ಸಲ್ಲಿಕೆ ಮಾಡಿತ್ತು. ಆದರೆ ಆಯೋಗದ ವರದಿಯನ್ನ ವಿಧಾನಸಭೆಯಲ್ಲಿ ಮಂಡನೆ ಮಾಡದ ಸಿಎಂ ಸಿದ್ದರಾಮಯ್ಯ, ಮೌನಕ್ಕೆ ಶರಣಾಗಿದ್ದರು.

ಮುಡಾ ಕೇಸ್‌ಗೆ ತಿರುಗೇಟು ಕೊಟ್ಟ ಸರ್ಕಾರ, ಗಂಗೇನಹಳ್ಳಿ ಡಿನೋಟಿಫೈ ಅಸ್ತ್ರ ಪ್ರಯೋಗಿಸಿತ್ತು. ಇದೀಗ ರಾಜ್ಯಪಾಲರು ಕೆಂಪಣ್ಣ ವರದಿ ನೀಡುವಂತೆ ಪತ್ರ ಬರೆದಿದ್ದಾರೆ. ಅರ್ಕಾವತಿ ರೀಡು ಬಗ್ಗೆ ರಾಜ್ಯಪಾಲರು ವರದಿ ಕೇಳಿದ ವಿಚಾರದ ಬಗ್ಗೆ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿ, ಇದು ಒಳ್ಳೆಯದೇ ಅಲ್ಲವಾ.? ಎಂದಿದ್ದಾರೆ. ಕಾಂಗ್ರೆಸ್ ಅವರಿಗೆ ಯಾವುದೂ ಸರಿಯಲ್ಲ. ಯಾರೂ ಕೇಳದೆ ಕೆಂಪಣ್ಣ ಆಯೋಗ ಮಾಡಿದ್ರು. ಸಿದ್ದರಾಮಯ್ಯ ಬಹಳ ಪ್ರಾಮಾಣಿಕರು. ಯಾಕಿಷ್ಟು ಆತಂಕ ಎಂದು ವ್ಯಂಗ್ಯವಾಡಿದ್ದಾರೆ. ಸಾಮಾನ್ಯ ವ್ಯಕ್ತಿಗಳ ಸಾಕ್ಷಿ ಕೇಳ್ತಾರೆ. ನೀವು ಬಹಳ ಪ್ರಾಮಾಣಿಕ ವ್ಯಕ್ತಿ. ತನಿಖೆಗೆ ಕೊಡಿ ಅಂತ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಲೋಕಾಯುಕ್ತರು ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದು. ಈ ಪ್ರಕರಣದಲ್ಲಿ ಸ್ಪಷ್ಟವಾದ ಮಾಹಿತಿ ಇದೆ. ಕುಮಾರಸ್ವಾಮಿ ಅವರು ಬಹಳ ಜೋರಾಗಿ ಮಾತನಾಡುತ್ತಾರೆ. ಈಗ ಸತ್ಯಾಸತ್ಯತೆ ಅವರ ಮುಂದೆಯೇ ಇದೆ. ಯಾರ ಹೆಸರಿಗೆ ಡಿನೋಟಿಫಿಕೇಶನ್ ಮಾಡಿದ್ದರು. ಯಾರಿಗೆ ಈಗ ಜಾಗ ಹೋಗಿದೆ..? ಜಾಗದ ಜಿಪಿಎ ಯಾರ ಬಳಿ ಇತ್ತು. ಇದನ್ನ ಯಾರು ಪ್ರಾರಂಭ ಮಾಡಿದ್ರು..? ಅಂತಿಮವಾಗಿ ಇದನ್ನ ಯಾರು ಮಾಡಿಸಿಕೊಟ್ಟರು. ಎಲ್ಲಾ ಸತ್ಯಾಸತ್ಯತೆ ಬಗ್ಗೆ ಕುಮಾರಸ್ವಾಮಿ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

Tags: CM Siddaramaiahcm siddaramaiah in muda scamcm siddaramaiah latest newscm siddaramaiah newscm siddaramaiah on muda scamcm siddaramaiah reactioncm siddaramaiah today newscm siddaramaiah wife in muda scamhdk padayatreparvathi siddaramaiahsiddaramaiahsiddaramaiah latest newssiddaramaiah muda scamsiddaramaiah reacts muda site allotment scamsiddaramaiah today newssiddaramaiah vs by vijayendra over muda scam
Previous Post

ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕ್ಷಮೆಗೆ ಅರ್ಹರಾ..?

Next Post

ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್.

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Next Post

ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್.

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada