• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಶಾಂತ್ ನೀಲ್ ಮುಂದಿನ ಸಿನಿಮಾದಲ್ಲಿ ರುಕ್ಕಿಣಿ ವಸಂತ್ – ಜೂನಿಯನ್ ಎನ್.ಟಿ.ಆರ್ ಗೆ ಕನ್ನಡದ ನಾಯಕಿ !

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Top Story, ಇದೀಗ, ಸಿನಿಮಾ
0
ಪ್ರಶಾಂತ್ ನೀಲ್ ಮುಂದಿನ ಸಿನಿಮಾದಲ್ಲಿ ರುಕ್ಕಿಣಿ ವಸಂತ್ – ಜೂನಿಯನ್ ಎನ್.ಟಿ.ಆರ್ ಗೆ ಕನ್ನಡದ ನಾಯಕಿ !
Share on WhatsAppShare on FacebookShare on Telegram

ಜೂ.ಎನ್.ಟಿ.ಆರ್ (Jr. NTR) ನಟನೆಯ ದೇವರ ಸಿನಿಮಾ ರಿಲೀಸ್ ಆಗಿ ಅಭಿಮಾನಿಗಳಿಂದ ಮೆಚ್ಚುಗೆ ಪಡೆಯುತ್ತಿರುವ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್ ನೀಲ್ (Director prashanth neel) ಹಾಗೂ ಜೂನಿಯರ್ ಎನ್.ಟಿ.ಆರ್ ಕಾಂಬಿನೇಷನ್ನ ಸಿನಿಮಾ ಇತ್ತೀಚೆಗಷ್ಟೇ ಅದ್ದೂರಿಯಾಗಿ ಸೆಟ್ಟೇರಿದೆ.

ADVERTISEMENT

ಈಗಾಗಲೇ ಚಿತ್ರತಂಡದಿಂದ ಶೂಟಿಂಗ್ ಗೆ ಸಕಲ ಸಿದ್ಧತೆ ನಡೆದಿದ್ದು, ಪ್ರಮುಖ ಪಾತ್ರಗಳ ಕಲಾವಿದರ ಹುಡುಕಾಟದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.ಮೂಲಗಳ ಮಾಹಿತಿ ಪ್ರಕಾರ ಈ ಸಿನಿಮಾಗೆ ನಾಯಕಿಯಾಗಿ ಕನ್ನಡದ ಹುಡುಗಿ ಆಯ್ಕೆ ಆಗಿದ್ದಾರೆ.

ಹೌದು, ರಕ್ಷಿತ್ ಶೆಟ್ಟಿ (Rakshith shetty) ನಟನೆಯ ಸಪ್ತ ಸಾಗರದಾಚೆ ಎಲ್ಲೋ (SSE) ಸಿನಿಮಾದಲ್ಲಿ ಗಮನಾರ್ಹ ನಟನೆಯಿಂದ ಜನಪ್ರಿಯರಾಗಿರೋ ರುಕ್ಕಿಣಿ ವಸಂತ್ (Arukmini vasanth), ಪ್ರಶಾಂತ್ ನೀಲ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

Tags: ಜೂನಿಯರ್ ಎನ್.ಟಿ.ಆರ್ಪ್ರಶಾಂತ್ ನೀಲ್ರುಕ್ಮಿಣಿ ವಸಂತ್ಸಪ್ತ ಸಾಗರದಾಚೆ
Previous Post

12 ವರ್ಷಗಳ ಕಾಲ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡವರಿಗೆ `ಮಾಲೀಕತ್ವದ ಹಕ್ಕು’ : ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು!

Next Post

ಮತ್ತೆ ಮತ್ತೆ ಮರುಕಳಿಸುವ ಕ್ರಾಂತಿಕಾರಿಯ ನೆನಪು

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post
ಮತ್ತೆ ಮತ್ತೆ ಮರುಕಳಿಸುವ ಕ್ರಾಂತಿಕಾರಿಯ ನೆನಪು

ಮತ್ತೆ ಮತ್ತೆ ಮರುಕಳಿಸುವ ಕ್ರಾಂತಿಕಾರಿಯ ನೆನಪು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada