• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಬಂಧನ ಆಗುತ್ತಾ..? ಇ.ಡಿ ಲೆಕ್ಕಾಚಾರ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
October 2, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಬಂಧನ ಆಗುತ್ತಾ..? ಇ.ಡಿ ಲೆಕ್ಕಾಚಾರ ಏನು..?
Share on WhatsAppShare on FacebookShare on Telegram

ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಸ್ವಾಯತ್ತ ಸಂಸ್ಥೆ. ED ಈಗಾಗಲೇ ECIR ದಾಖಲು ಮಾಡಿಕೊಂಡಿದೆ. ಸಿದ್ದರಾಮಯ್ಯ ಮೂಲ ಫಲಾನುಭವಿ ಎಂದು ಇಡಿ ದೂರು ದಾಖಲು ಮಾಡಿಕೊಂಡಿದೆ. ಆದರೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದರೂ ತೊಡೆ ತಟ್ಟುವ ಕೆಲಸ ಮಾಡಿಲ್ಲ. ಇದ್ರ ನಡುವೆ ಸಿಎಂ ಸಿದ್ದರಾಮಯ್ಯಗೆ ಬಂಧನದ ಭೀತಿ ಎದುರಾಗಿದೆ. ಜೊತೆ ಜೊತೆಗೆ ಕಾಂಗ್ರೆಸ್​ನಲ್ಲಿ ಈಗಾಗಲೇ ಗುಟ್ಟು ಗುಟ್ಟು ಸಭೆಗಳು ನಡೆಯುವುದಕ್ಕೂ ಶುರುವಾಗಿದೆ. ಹಾಗಿದ್ದರೆ ಸಿಎಂ ಸಿದ್ದರಾಮಯ್ಯ ಬಂಧನ ಆಗುತ್ತಾ..? ಇಡಿ ಹಾಕುತ್ತಿರುವ ಲೆಕ್ಕಾಚಾರ ಏನು ಅನ್ನೋದು ಎಲ್ಲರ ತಲೆಯಲ್ಲೂ ಶುರುವಾಗಿರುವ ಪ್ರಶ್ನೆ.

ADVERTISEMENT

ಜಾರಿ ನಿರ್ದೇಶನಾಲಯ ದೂರು ದಾಖಲು ಮಾಡಿಕೊಂಡ ತಕ್ಷಣ ಏಕಾಏಕಿ ಅಖಾಡಕ್ಕೆ ಧುಮುಕಿ ಕರೆದು ವಿಚಾರಣೆ ಮಾಡುವ ಸಂಸ್ಥೆಯಲ್ಲ. ಯಾವುದಾದರೂ ಒಂದು ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದ್ದು, ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೆ ಇಸಿಐಆರ್​ ದಾಖಲು ಮಾಡಿಕೊಂಡು ತನಿಖೆಗೆ ಇಳಿಯುತ್ತಾರೆ. ಬಹುತೇಕ ಸಂದರ್ಭದಲ್ಲಿ ರಾಜ್ಯಮಟ್ಟದ ಸಂಸ್ಥೆಗಳು ಅಥವಾ ಸಿಬಿಐ ತನಿಖೆ ನಡೆಯುವಾಗ ಜಾರಿ ನಿರ್ದೇಶನಾಲಯ ರಂಗ ಪ್ರವೇಶ ಆಗುತ್ತದೆ. ಇದೀಗ ಕರ್ನಾಟಕದಲ್ಲೂ ಲೋಕಾಯುಕ್ತ ಸಂಸ್ಥೆ ತನಿಖೆಗೆ ಕೈ ಹಾಕಿರುವಾಗಲೇ ಇಡಿ ಅಧಿಕಾರಿಗಳು ವೇದಿಕೆಗೆ ಎಂಟ್ರಿ ಕೊಡುವ ತಯಾರಿ ಮಾಡಿಕೊಂಡಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯಗೆ ಇಡಿ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್​ ಕೊಡಬಹುದು. ನಾಳೆ ವಿಚಾರಣೆಗೆ ಬನ್ನಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಹ್ವಾನಿಸಿದರೆ ಸಿಎಂ ಸಿದ್ದರಾಮಯ್ಯ ನಾಳೆ ವಿಚಾರಣೆಗೆ ಹಾಜರಾಗಬಹುದು ಅಥವಾ ಸಮಯಾವಕಾಶ ಕೋರಬಹುದು. ಆ ರೀತಿ ವಿಚಾರಣೆಗೆ ಹಾಜರಾದಾಗ ಸಿಎಂ ಸಿದ್ದರಾಮಯ್ಯ ನೀಡುವ ಉತ್ತರಗಳ ಆಧಾರದ ಮೇಲೆ ತನಿಖೆಯ ವೇಗ ಹಾಗು ಮಾರ್ಗವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುತು ಮಾಡುತ್ತಾರೆ. ಮತ್ತೆ ತನಿಖೆಗೆ ಬೇಕಾದರೂ ಕರೆಯಬಹುದು. ಜೊತೆಗೆ ಸಿದ್ದರಾಮಯ್ಯ ಹಾಗು ಆಪ್ತರಿಗೆ ಸಂಬಂಧಿಸಿದ ಮನೆ ಕಚೇರಿ ಮೇಲೆ ದಾಳಿ ಮಾಡಿ ಸಾಕ್ಷ್ಯ ಸಂಗ್ರಹ ಮಾಡಬಹುದು.

ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬಂಧನದ ಅವಶ್ಯಕತೆ ಇದೆ ಎನಿಸಿದರೆ ಬಂಧನ ಮಾಡುವ ನಿರ್ಧಾರಕ್ಕೂ ಬರಬಹುದು. ಬಹುತೇಕ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನ ಮಾಡದೆ ವಿಚಾರಣೆ ಮಾಡುವುದಿಲ್ಲ. ಕಾರಣ, ಪ್ರಭಾವಿ ವ್ಯಕ್ತಿಗಳ ವಿರುದ್ಧ ತನಿಖೆ ಆಗುತ್ತಿರುವಾಗ ಸಾಕ್ಷ್ಯ ನಾಶ ಆಗುವ ಸಂಭವ ಹೆಚ್ಚಾಗಿರುತ್ತದೆ. ಪ್ರಭಾವಿ ವ್ಯಕ್ತಿಗಳ ವಿರುದ್ಧದ ಸಾಕ್ಷಿಗಳನ್ನು ನಾಶ ಮಾಡಲು ಒಂದೆರಡು ತಂಡಗಳೇ ಕೆಲಸ ಮಾಡುತ್ತವೆ. ಸರ್ಕಾರಿ ಅಧಿಕಾರಿಗಳೂ ಕೂಡ ಕೆಲವೊಮ್ಮೆ ಪ್ರಭಾವಿ ವ್ಯಕ್ತಿಗಳ ಪರವಾಗಿ ಕೆಲಸ ಮಾಡುವ ಸಾಧ್ಯತೆಗಳಿರುತ್ತವೆ. ಈ ಎಲ್ಲಾ ಕಾರಣದಿಂದ ಬಂಧನ ಮಾಡಿಕೊಂಡು ತನಿಖೆ ಮಾಡುವ ಜಾಯಮಾನ ED ಅಧಿಕಾರಿಗಳದ್ದು ಎನ್ನಬಹುದು.

Tags: CM Siddaramaiahcm siddaramaiah in muda scamcm siddaramaiah muda casecm siddaramaiah newscm siddaramaiah wife in muda scamMuda Casemuda case cm siddaramaiahmuda case siddaramaiahMuda Scammuda site allocation scammuda site scammulti crore scam in mudaprosecution against siddaramaiah in muda scamsiddaramaiah muda casesiddaramaiah muda scamsiddaramaiah's prosecution in muda scam₹4000 crore scam in muda
Previous Post

ಮುಡಾ ಕೇಸ್​​ಗೆ ಟ್ವಿಸ್ಟ್: ಸ್ನೇಹಮಯಿ ಕೃಷ್ಣಗೆ ಸಂಕಷ್ಟ.

Next Post

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada