• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಡಾ ವಿಚಾರದಲ್ಲಿ ಮತ್ತೆ ಗುಡುಗಿದ ಕೇಂದ್ರ ಸಚಿವ HDK

ಕೃಷ್ಣ ಮಣಿ by ಕೃಷ್ಣ ಮಣಿ
October 2, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮುಡಾ ವಿಚಾರದಲ್ಲಿ ಮತ್ತೆ ಗುಡುಗಿದ ಕೇಂದ್ರ ಸಚಿವ HDK
Share on WhatsAppShare on FacebookShare on Telegram

ADVERTISEMENT

ಕೇಂದ್ರ ಸಚಿವ HD ಕುಮಾರಸ್ವಾಮಿ ಬೆಂಗಳೂರಿನ HMT ಕ್ಯಾಂಪಸ್​​ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. HMT ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ಬಳಿಕ ಮಾತನಾಡಿದ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಮುಡಾ ಬೆಳವಣಿಗೆ ಬಗ್ಗೆ ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರದ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಕೋರ್ಟ್​ನಲ್ಲಿ ನಿವೇಶನಗಳು ನಮ್ಮದೇ ಎಂದು ಹೇಳಿದ್ದಾರೆ. ಆಸ್ತಿ ವಿವಾದ ಕೋರ್ಟ್ ಅಂಗಳದಲ್ಲಿದೆ. ಯಾವ ಆಧಾರದ ಮೇಲೆ ಸೈಟ್​ ವಾಪಸು ತೆಗೆದುಕೊಳ್ಳುತ್ತಾರೆ. ಮುಡಾ ಕಮಿಷನರ್​ಗೆ ಸೈಟ್​ ವಾಪಸ್ ತೆಗೆದುಕೊಳ್ಳುವ ಅಧಿಕಾರ ಇಲ್ಲ. ಆ ಅಧಿಕಾರಿಯನ್ನ ಮೊದಲು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನ ಮುಖ್ಯಮಂತ್ರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ ಅಂತಾನೂ ಇದೇ ವೇಳೆ ಆರೋಪಿಸಿದ್ರು.

ಮುಡಾ ಕಮಿಷನರ್ ಯಾವ ಆಧಾರದ ಮೇಲೆ ಸೈಟ್​ ವಾಪಸ್ ಪಡೆದ್ರು ಎಂದಿರುವ ಕುಮಾರಸ್ವಾಮಿ, ಅದು ಯಾರ ಆಸ್ತಿ..? ಗ್ರಾಂಟ್ ಆಗಿರುವ ಲ್ಯಾಂಡ್. ಅದನ್ನ ಖರೀದಿ ಮಾಡಿ ಗಿಫ್ಟ್ ಕೊಟ್ರು. ಬಳಿಕ ಕೋರ್ಟ್​ನಲ್ಲಿ ನನ್ನದೇ ಆಸ್ತಿ ಎಂದಿದ್ದಾರೆ. ಜುಜುಬಿ ನಿವೇಶನಗಳು ಅಂತಾನೂ ಹೇಳಿದ್ರು. ಆ ಬಳಿಕ 62 ಕೋಟಿ ಬೆಲೆ ಬಾಳುವ ಆಸ್ತಿ ಅಂದಿದ್ದರು. ಈಗ ಮುಡಾ ಅಧಿಕಾರಿ ಎಲ್ಲಿಗೆ ಬಂದು ವಾಪಸ್ ಪಡೆಯುವ ಮನವಿ ಪತ್ರ ಪಡೆದ್ರು..? ಎಷ್ಟು ಅಧಿಕಾರ ದುರುಪಯೋಗ ಆಗಿದೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಪತ್ನಿ ಪತ್ರ ಬರೆದಿದ್ದಾರೆ. ಮೂವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತಪ್ಪು ಮಾಡಿಲ್ಲ ಅಂದ್ರು. ಸೈಟ್ ವಾಪಸ್ ಮಾಡುವ ಮೂಲಕ ಮುಡಾ ಕೇಸ್​ಗೆ ಬೆಣೆ ಹೊಡೆಯುವ ಕೆಲಸ ಮಾಡಿದ್ದಾರೆ. ನನ್ನ ಪತ್ನಿ ಸೈಟ್​ ವಾಪಸ್ ಕೊಟ್ಟಿರುವುದು ಗೊತ್ತೆ ಇಲ್ಲ ಅಂದ್ರು, ಅಧಿಕಾರಿ ಎಲ್ಲಿಗೆ ಬಂದಿದ್ರು..? ಯಾರ ಕೈಯಿಂದ ದಾಖಲೆ ತೆಗೆದುಕೊಂಡು ಹೋದ್ರು ಎಲ್ಲವೂ ಗೊತ್ತಿದೆ. ಮೇಡಂ ಬಳಿ ಅವರೇ ಬಂದು ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿ ಕಚೇರಿಗೆ ಬಂದಿದ್ರು ಅನ್ನೋದಾದ್ರೆ ಅದು ಕೂಡ ತನಿಖೆಯಾಗಲಿ ಎಂದು ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

Tags: BJPCM Siddaramaiahcm siddaramaiah in muda scamcm siddaramaiah muda casecm siddaramaiah newscm siddaramaiah wife in muda scamCongress PartyMuda Casemuda case cm siddaramaiahmuda case siddaramaiahMuda Scammuda site allocation scammuda site scammulti crore scam in mudaprosecution against siddaramaiah in muda scamsiddaramaiah muda casesiddaramaiah muda scamsiddaramaiah's prosecution in muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಜೈಲಿನಿಂದ ರಿಲೀಸ್

Next Post

ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ..!

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post

ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ..!

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada