• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ, ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಜೀವನದ ಶೈಲಿ
0
ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ, ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.!
Share on WhatsAppShare on FacebookShare on Telegram

ಹೆಚ್ಚು ಜನ ತಮ್ಮ ದಿನವನ್ನು ಪ್ರಾರಂಭಿಸುವುದು ಕಾಫಿ ಅಥವಾ ಟೀಯನ್ನ ಸೇವಿಸುವುದರ ಮುಖಾಂತರ. ಕೆಲವೊಬ್ಬರಿಗೆ ಬೆಳಗ್ಗೆ ಎದ್ದ ತಕ್ಷಣ ಬೆಡ್ ಕಾಫಿ ಆಗಲೇಬೇಕು, ಇಲ್ಲವಾದಲ್ಲಿ ಇನ್ನು ಕೆಲವರಿಗೆ ಮುಖ ತೊಳೆದ ನಂತರ ಕಾಫಿ ಹಾಗೂ ಟೀಯನ್ನು ಕುಡಿಯುವಂತಹ ಅಭ್ಯಾಸವಿರುತ್ತದೆ. 

ADVERTISEMENT

ಇನ್ನು ಕೆಲವರು ಕಾಫಿ/ಟೀ ಒಳ್ಳೆಯದಲ್ಲವೆಂದು ಹಾಲನ್ನು ಕುಡಿಯುತ್ತಾರೆ..ಆದ್ರೆ ಬೆಳಗ್ಗೆ ಕಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ..ಸಾಕಷ್ಟೂ ಸಮಸ್ಯೆಗಳು ಎದುರಾಗುತ್ತವೆ..ಏನೆಲ್ಲ ಸಮಸ್ಯೆ ಎಂಬುವುದರ ಡೀಟೇಲ್ಸ್ ಇಲ್ಲಿದೆ..

ಬ್ಲಡ್ ಶುಗರ್ ಲೆವೆಲ್

ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಹಾಲನ್ನು ಕುಡಿಯುವುದರಿಂದ ಬ್ಲಡ್ ಶುಗರ್ ಲೆವೆಲ್ ಏರುಪೇರು ಆಗುತ್ತದೆ. ಅದರಲ್ಲೂ ಡಯಾಬಿಟಸ್ ಇದ್ದವರು ತಿಂಡಿ ತಿಂದ ನಂತರ ಹಾಲನ್ನು ಕುಡಿಯುವಂಥದ್ದು ಉತ್ತಮ. ಇಲ್ಲವಾದಲ್ಲಿ ಕೆಲವು ಬಾರಿ ಸಕ್ಕರೆ ಮಟ್ಟ ಜಾಸ್ತಿ ಆಗುತ್ತದೆ ಅಥವಾ ತೀರಾ ಕಡಿಮೆಯಾಗುತ್ತದೆ.

ಡೈಜೆಶನ್ ಸಮಸ್ಯೆ

ಖಾಲಿ ಹೊಟ್ಟೆಗೆ ಒಂದು ಲೋಟ ಬಿಸಿ ನೀರನ್ನ ಕುಡಿದರೆ ಡೈಜೆಶನ್ ಸಮಸ್ಯೆ ಇದ್ದರೆ ನಿವಾರಣೆ ಆಗುತ್ತದೆ. ಆದರೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ, ಕೆಲವೊಬ್ಬರಿಗೆ ಕಾನ್ಸ್ಟಿಪೇಶನ್ ಸಮಸ್ಯೆಯೂ ಎದುರಾಗುತ್ತದೆ. ಇದರಿಂದಾಗಿ ವಾಕರಿಕೆ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳುತ್ತದೆ.

ಪೌಷ್ಟಿಕಾಂಶದ ಕೊರತೆ

ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಅಂಶ ಹೆಚ್ಚಿರುತ್ತದೆ.ಆದರೆ ಪ್ರತಿದಿನ ಬೆಳಗ್ಗೆ ಕಾಲಿ ಹೊಟ್ಟೆಯಲ್ಲಿ ಹಾಲನ್ನು ಕುಡಿಯುವುದರಿಂದ ನಿಧಾನವಾಗಿ ಕಬ್ಬಿನಾಂಶ ,ಝಿಂಕ್ ಹಾಗೂ ಇತರೆ ಮಿನರಲ್ಸ್ ವಿಟಮಿನ್ಸ್ನ ಹೀರಿಕೊಳ್ಳುತ್ತದೆ.ಇದರಿಂದ ಆರೋಗ್ಯ ಸಮಸ್ಯೆಗಳು ನಿಧಾನವಾಗಿ ಎದುರಾಗುತ್ತದೆ.

Tags: 5 good food habitsanimal food habitseating habitsFoodfood habitfood habitsfood habits for healthy lifegood food habitsgood food habits drawinggood food habits grade 2good food habits in hindigood food habits rhymesgood food habits songgood habitsgood habits for childrengood habits for kidshabitshealthy habitsmy food habitsmy food habits essaysadhguru food habitsunhealthy food habits
Previous Post

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್:ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

Next Post

ತಲೆಗೆ ಮಸಾಜ್ ಮಾಡಿಸಿಕೊಳ್ಳುವುದರಿಂದ, ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ತಲೆಗೆ ಮಸಾಜ್ ಮಾಡಿಸಿಕೊಳ್ಳುವುದರಿಂದ, ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ತಲೆಗೆ ಮಸಾಜ್ ಮಾಡಿಸಿಕೊಳ್ಳುವುದರಿಂದ, ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada