• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

T20 ಸರಣಿ ಆರಂಭಕ್ಕೂ Team Indiaಗೆ ದೊಡ್ಡ ಹೊಡೆತ​;ಬದಲಿ ಆಟಗಾರನಾಗಿ ಚಾನ್ಸ್​ ಪಡೆದ MI ಸ್ಟಾರ್​

ಪ್ರತಿಧ್ವನಿ by ಪ್ರತಿಧ್ವನಿ
October 6, 2024
in Top Story, ಇತರೆ / Others
0
Share on WhatsAppShare on FacebookShare on Telegram

ಗ್ವಾಲಿಯಾರ್​: ಇಲ್ಲಿನ ನ್ಯೂ ಮಾಧವರಾವ್​ ಸಿಂಧಿಯಾ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ (Team India) ಹಾಗೂ ಬಾಂಗ್ಲಾದೇಶ (Bangladesh) ನಡುವಿನ ಟಿ20 ಸರಣಿ (T20 Series) ಭಾನುವಾರ (ಅಕ್ಟೋಬರ್​ 06) ಶುರುವಾಗಲಿದ್ದು, ಸರಣಿಯಿಂದ (Series) ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ.

ADVERTISEMENT

ಇನ್ನೂ ಸರಣಿಯ ಮೊದಲ ಪಂದ್ಯ ಶುರುವಾಗುವ ಮುನ್ನವೇ ಟೀಮ್​ ಇಂಡಿಯಾಗೆ ದೊಡ್ಡ ಹೊಡೆತ ಬಿದಿದ್ದು, ಸರಣಿಯಿಂದ ಸ್ಟಾರ್ ಆಟಗಾರರೊಬ್ಬರು ಹೊರಬಿದ್ದಿದ್ದಾರೆ. ಇವರ ಬದಲಿಯಾಗಿ ಹೈದರಾಬಾದ್​ ಮೂಲದ ಆಟಗಾರನನ್ನು ಬಿಸಿಸಿಐ ನೇಮಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಟೀಮ್​ ಇಂಡಿಯಾವನ್ನು ಗಾಯದ ಸಮಸ್ಯೆ ಬಿಟ್ಟು ಬಿಡದೆ ಕಾಡುತ್ತಿದ್ದು, ಪ್ರಮುಖ ಆಟಗಾರರು ಗಾಯಕ್ಕೆ ತುತ್ತಾಗಿ ಪ್ರತಿಷ್ಠಿತ ಟೂರ್ನಿ ಹಾಗೂ ಸರಣಿಯಿಂದ ಹೊರಗುಳಿಯುತ್ತಿದ್ದಾರೆ. ಫಿಟ್ನೆಸ್​ ಕಾಯ್ದುಕೊಳ್ಳಲು ಆಟಗಾರರು ವರ್ಷಾನುಗಟ್ಟಲೆ ಹೆಣಗಾಡುತ್ತಿರುವ ನಡುವೆಯೇ ಇದೀಗ ಮತ್ತೋರ್ವ ಸ್ಟಾರ್​ ಆಟಗಾರ ಗಾಯಕ್ಕೆ ತುತ್ತಾಗಿರುವುದು ಆಯ್ಕೆ ಸಮಿತಿ ಹಾಗೂ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

🚨 NEWS 🚨

Shivam Dube ruled out of #INDvBAN T20I series.

The Senior Selection Committee has named Tilak Varma as Shivam’s replacement.

Details 🔽 #TeamIndia | @IDFCFIRSTBank

— BCCI (@BCCI) October 5, 2024

ಟೀಮ್​ ಇಂಡಿಯಾದ ಸ್ಟಾರ್​ ಅಲ್ರೌಂಡರ್​​ ಶಿವಂ ದುಬೆ ಬ್ಯಾಕ್​ ಇಂಜುರಿಯಿಂದಾಗಿ ಬಾಂಗ್ಲಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ದುಬೆ ಬದಲಾಗಿ ಹೈದರಾಬಾದ್​ ಮೂಲದ ಮುಂಬೈ ಇಂಡಿಯನ್ಸ್​ ತಂಡದ ಸ್ಪೋಟಕ ಬ್ಯಾಟರ್​ ತಿಲಕ್​ ವರ್ಮಾರನ್ನು ನೇಮಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆಯನ್ನು ಪೋಸ್ಟ್​ ಮಾಡಿದೆ. ಟೀಮ್​ ಇಂಡಿಯಾ ಪರ 33 ಟಿ20 ಪಂದ್ಯಗಳನ್ನು ಆಡಿರುವ ದುಬೆ 448 ರನ್ ಗಳಿಸಿ 11 ವಿಕೆಟ್ ಪಡೆದಿದ್ದಾರೆ.

ಅಭಿಷೇಕ್​ ಶರ್ಮ, ಸಂಜು ಸ್ಯಾಮ್ಸನ್​ (ವಿ.ಕೀ), ಸೂರ್ಯಕುಮಾರ್​ (ನಾಯಕ), ರಿಯಾನ್​ ಪರಾಗ್​, ನಿತೀಶ್​ ರೆಡ್ಡಿ/ತಿಲಕ್​ ವರ್ಮ, ಹಾರ್ದಿಕ್​ ಪಾಂಡ್ಯ, ರಿಂಕು ಸಿಂಗ್​, ವಾಷಿಂಗ್ಟನ್​ ಸುಂದರ್​, ರವಿ ಬಿಷ್ಣೋಯಿ/ವರುಣ್​ ಚಕ್ರವರ್ತಿ, ಮಯಾಂಕ್​ ಯಾದವ್​, ಅರ್ಷದೀಪ್​/ಹರ್ಷಿತ್​ ರಾಣಾ.

Tags: big blow to Team IndiaMI star who got a chance as a substitute playerstart of the seriesT20 series
Previous Post

ಚಾರ್ ಮಿನಾರ್ ಮೇಲೆ ವ್ಯಕ್ತಿಯ ಅಪಾಯಕಾರಿ ನಡಿಗೆ – ದುಸ್ಸಾಹದ ವಿಡಿಯೋ ಫುಲ್ ವೈರಲ್ !

Next Post

ʼಕಾಫಿ ದಸರಾʼ ಉದ್ಘಾಟನೆ | ಕಾಫಿ ಬೆಳೆಗಾರರಿಗೆ ನೆರವು : ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

Related Posts

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು...

Read moreDetails
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post

ʼಕಾಫಿ ದಸರಾʼ ಉದ್ಘಾಟನೆ | ಕಾಫಿ ಬೆಳೆಗಾರರಿಗೆ ನೆರವು : ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada