• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮುಡಾ ಕೇಸ್‌ನಲ್ಲಿ ಅರೆಸ್ಟ್‌ ಮಾಡಿ.. ಸಿಎಂ ರಾಜೀನಾಮೆ ಯಾವಾಗ..?

ಕೃಷ್ಣ ಮಣಿ by ಕೃಷ್ಣ ಮಣಿ
October 10, 2024
in ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ಮುಡಾ ಕೇಸ್‌ನಲ್ಲಿ ಅರೆಸ್ಟ್‌ ಮಾಡಿ.. ಸಿಎಂ ರಾಜೀನಾಮೆ ಯಾವಾಗ..?
Share on WhatsAppShare on FacebookShare on Telegram

ಲೋಕಾಯುಕ್ತ ಅಧಿಕಾರಿಗಳು ಮುಡಾ ಕೇಸ್‌ ತನಿಖೆ ಚುರುಕುಗೊಳಿಸಿದ್ದಾರೆ.. A4 ದೇವರಾಜ್ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಒಳಗಾಗಿದ್ದಾರೆ.. ಪ್ರಕರಣ ಬೆಳಕಿಗೆ ಬಂದಾಗಿನಿಂದ ದೇವರಾಜ್ ಎಲ್ಲೂ ಕಾಣಿಸಿಕೊಂಡಿರಲಿಲ್ಲ.. ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3.16 ಜಮೀನು ಮಾರಾಟ ಮಾಡಲಾಗಿತ್ತು.. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮಾರಾಟ ಮಾಡಿದ್ದರು.. ಈ ಸಂಬಂಧ ಇಂದು ವಿಚಾರಣೆಗೆ ದೇವರಾಜ್ ಹಾಜರಾಗಿದ್ದಾರೆ. ಕೆಲ ದಾಖಲೆಗಳ ಜೊತೆಗೆ ಬಂದಿದ್ದಾರೆ. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಕೂಡ ವಿಚಾರಣೆ ಹಾಜರಾಗಿದ್ದಾರೆ.

ADVERTISEMENT

ಸಿಎಂ ಬಾಮೈದನನ್ನ ಕೂಡಲೇ ಬಂಧಿಸಬೇಕು ಎಂದು ಮೈಸೂರಿನಲ್ಲಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಆಗ್ರಹ ಮಾಡಿದ್ದಾರೆ. A3 ಆಗಿರುವ ಮಲ್ಲಿಕಾರ್ಜುನ ಸ್ವಾಮಿ ಹಾಗು A4 ಆಗಿರುವ ದೇವರಾಜು ಅವರನ್ನ ಬಂಧಿಸಬೇಕು. ಪ್ರಕರಣದಲ್ಲಿ ಇಬ್ಬರು ಮೋಸ ಮಾಡಿದ್ದಾರೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಪತ್ನಿ ಪಾರ್ವತಿಯನ್ನ ಮೊದಲೇ ವಿಚಾರಣೆ ಮಾಡಬೇಕಿತ್ತು. ಆದರೆ ಲೋಕಾಯುಕ್ತರು ಒತ್ತಡಕ್ಕೆ ಮಣಿದಿದ್ದಾರೆ ಅನಿಸುತ್ತದೆ. ಲೋಕಾಯುಕ್ತ ತನಿಖೆ ಪಾರದರ್ಶನಕವಾಗಿ ನಡೆಯುತ್ತಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮುಡಾ ಸೈಟು ಬಗ್ಗೆ ಮಾತನಾಡಿದ್ದು, ಸೈಟ್‌ ವಾಪಸ್ ಮಾಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಇಡಿಯವ್ರು ಹಣ ರಿಕವರಿ ಮಾಡಿದ್ದಾರೆ. ಅಲ್ಲಿಗೆ ಎರಡೂ ಕಡೆಯೂ ಅಕ್ರಮವಾಗಿದೆ. ಸಿಎಂ ಹೇಳಿಸಿಕೊಳ್ಳದೇ ರಾಜೀನಾಮೆ ಕೊಡಲಿ. ಈಗ ಸಿಎಂ ಬಾಮೈದನಿಗೆ ವಿಚಾರಣೆ ನಡೀತಿದೆ. ನಂತರ ಸಿಎಂ ಪತ್ನಿಯವರಿಗೆ ವಿಚಾರಣೆಗೆ ಕರೀತಾರೆ. ನಂತರ ಸಿಎಂಗೂ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೀತಾರೆ. ಸಿಎಂ ಆಗಿದ್ದುಕೊಂಡು ಹೇಗೆ ಅವರು ವಿಚಾರಣೆಗೆ ಹೋಗ್ತಾರೆ ? ಹಾಗಾಗಿ ಸಿದ್ದರಾಮಯ್ಯನವರು ಈಗಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ಎದ್ದಿರುವ ವಿಚಾರದ ಬಗ್ಗೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್‌ನ ಕೆಲವರು ದಲಿತ ಸಿಎಂ ಆಗಲಿ ಅಂತಿದ್ದಾರೆ. ಅಲ್ಲಿಗೆ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಖಚಿತ ಅಂತ ಆಯ್ತು. ಆದರೆ ಕಾಂಗ್ರೆಸ್ ದಲಿತ ಕಾರ್ಡ್ ಪ್ಲೇ ಮಾಡೋದು ಕೇವಲ ರಾಜಕೀಯಕ್ಕಾಗಿ ಮಾತ್ರ. ದಲಿತರಿಗೆ ಅನ್ಯಾಯ ಆದಾಗ ಸುಮ್ಮನಿರುತ್ತೆ, ಇವತ್ತು ದಲಿತರಿಗೆ ಸಿಎಂ ಕೊಡೋದು ಅನಿವಾರ್ಯ ಆಗಿದೆ. ಗೃಹ ಸಚಿವ ಪರಮೇಶ್ವರ್ ಎದುರು ಸತೀಶ್ ಜಾರಕಿಹೊಳಿಯವರನ್ನು ಎತ್ತಿ ಕಟ್ತಿದ್ದಾರೆ. ಯಾರು ಪರಮೇಶ್ವರ್ ವಿರುದ್ಧ ಸತೀಶ್ ಜಾರಕಿಹೊಳಿ ಎತ್ತಿ ಕಟ್ತಿದ್ದಾರೆ..? ಇದುವರೆಗೆ ಪರಮೇಶ್ವರ್ ಹೆಸರಿತ್ತು, ಈಗ ಸತೀಶ್ ಜಾರಕಿಹೊಳಿಯವರ ಹೆಸರು ಮುನ್ನಲೆಗೆ ತಂದಿದ್ದಾರೆ. ದಲಿತರ ನಡುವೆ ಕಚ್ಚಾಟ ತಂದು ತಮಾಷೆ ನೋಡೋ ಕೆಲಸ ಮಾಡ್ತಿರೋರು ಯಾರು? ಎಂದು ಪ್ರಶ್ನಿಸಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partykarnataka muda scammuda land scammuda land scam rowMuda Scammuda scam casemuda scam cm siddaramaiahmuda scam iasmuda scam in karnatakamuda scam livemuda scam mysoremuda scam newsmuda scam probemuda scam upscmuda site scammulti crore scam in mudasiddaramaiah muda scamsiddaramaiah vs by vijayendra over muda scamwhat is muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಒಂದು ತಿಂಗಳ ಹೆಣ್ಣು ಮಗುವನ್ನು ಬಲಿ ಕೊಟ್ಟ ದಂಪತಿ, ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಿ

Next Post

ಕಾಂಗ್ರೆಸ್ (INTUC) ಯುವ ಘಟಕ ಬೀದರ್ ಜಿಲ್ಲೆ ಉಪಾಧ್ಯಕ್ಷರನ್ನಾಗಿ ಶ್ರೀ ಅಶೋಕ ಕಾರ್ಪೆಂಟರ್ ನೇಮಕ

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post

ಕಾಂಗ್ರೆಸ್ (INTUC) ಯುವ ಘಟಕ ಬೀದರ್ ಜಿಲ್ಲೆ ಉಪಾಧ್ಯಕ್ಷರನ್ನಾಗಿ ಶ್ರೀ ಅಶೋಕ ಕಾರ್ಪೆಂಟರ್ ನೇಮಕ

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada