• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮುಡಾ ಕೇಸ್‌ನಲ್ಲಿ ಅರೆಸ್ಟ್‌ ಮಾಡಿ.. ಸಿಎಂ ರಾಜೀನಾಮೆ ಯಾವಾಗ..?

ಕೃಷ್ಣ ಮಣಿ by ಕೃಷ್ಣ ಮಣಿ
October 10, 2024
in ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ಮುಡಾ ಕೇಸ್‌ನಲ್ಲಿ ಅರೆಸ್ಟ್‌ ಮಾಡಿ.. ಸಿಎಂ ರಾಜೀನಾಮೆ ಯಾವಾಗ..?
Share on WhatsAppShare on FacebookShare on Telegram

ಲೋಕಾಯುಕ್ತ ಅಧಿಕಾರಿಗಳು ಮುಡಾ ಕೇಸ್‌ ತನಿಖೆ ಚುರುಕುಗೊಳಿಸಿದ್ದಾರೆ.. A4 ದೇವರಾಜ್ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಒಳಗಾಗಿದ್ದಾರೆ.. ಪ್ರಕರಣ ಬೆಳಕಿಗೆ ಬಂದಾಗಿನಿಂದ ದೇವರಾಜ್ ಎಲ್ಲೂ ಕಾಣಿಸಿಕೊಂಡಿರಲಿಲ್ಲ.. ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3.16 ಜಮೀನು ಮಾರಾಟ ಮಾಡಲಾಗಿತ್ತು.. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮಾರಾಟ ಮಾಡಿದ್ದರು.. ಈ ಸಂಬಂಧ ಇಂದು ವಿಚಾರಣೆಗೆ ದೇವರಾಜ್ ಹಾಜರಾಗಿದ್ದಾರೆ. ಕೆಲ ದಾಖಲೆಗಳ ಜೊತೆಗೆ ಬಂದಿದ್ದಾರೆ. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಕೂಡ ವಿಚಾರಣೆ ಹಾಜರಾಗಿದ್ದಾರೆ.

ADVERTISEMENT

ಸಿಎಂ ಬಾಮೈದನನ್ನ ಕೂಡಲೇ ಬಂಧಿಸಬೇಕು ಎಂದು ಮೈಸೂರಿನಲ್ಲಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಆಗ್ರಹ ಮಾಡಿದ್ದಾರೆ. A3 ಆಗಿರುವ ಮಲ್ಲಿಕಾರ್ಜುನ ಸ್ವಾಮಿ ಹಾಗು A4 ಆಗಿರುವ ದೇವರಾಜು ಅವರನ್ನ ಬಂಧಿಸಬೇಕು. ಪ್ರಕರಣದಲ್ಲಿ ಇಬ್ಬರು ಮೋಸ ಮಾಡಿದ್ದಾರೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಪತ್ನಿ ಪಾರ್ವತಿಯನ್ನ ಮೊದಲೇ ವಿಚಾರಣೆ ಮಾಡಬೇಕಿತ್ತು. ಆದರೆ ಲೋಕಾಯುಕ್ತರು ಒತ್ತಡಕ್ಕೆ ಮಣಿದಿದ್ದಾರೆ ಅನಿಸುತ್ತದೆ. ಲೋಕಾಯುಕ್ತ ತನಿಖೆ ಪಾರದರ್ಶನಕವಾಗಿ ನಡೆಯುತ್ತಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮುಡಾ ಸೈಟು ಬಗ್ಗೆ ಮಾತನಾಡಿದ್ದು, ಸೈಟ್‌ ವಾಪಸ್ ಮಾಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಇಡಿಯವ್ರು ಹಣ ರಿಕವರಿ ಮಾಡಿದ್ದಾರೆ. ಅಲ್ಲಿಗೆ ಎರಡೂ ಕಡೆಯೂ ಅಕ್ರಮವಾಗಿದೆ. ಸಿಎಂ ಹೇಳಿಸಿಕೊಳ್ಳದೇ ರಾಜೀನಾಮೆ ಕೊಡಲಿ. ಈಗ ಸಿಎಂ ಬಾಮೈದನಿಗೆ ವಿಚಾರಣೆ ನಡೀತಿದೆ. ನಂತರ ಸಿಎಂ ಪತ್ನಿಯವರಿಗೆ ವಿಚಾರಣೆಗೆ ಕರೀತಾರೆ. ನಂತರ ಸಿಎಂಗೂ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೀತಾರೆ. ಸಿಎಂ ಆಗಿದ್ದುಕೊಂಡು ಹೇಗೆ ಅವರು ವಿಚಾರಣೆಗೆ ಹೋಗ್ತಾರೆ ? ಹಾಗಾಗಿ ಸಿದ್ದರಾಮಯ್ಯನವರು ಈಗಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ಎದ್ದಿರುವ ವಿಚಾರದ ಬಗ್ಗೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್‌ನ ಕೆಲವರು ದಲಿತ ಸಿಎಂ ಆಗಲಿ ಅಂತಿದ್ದಾರೆ. ಅಲ್ಲಿಗೆ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಖಚಿತ ಅಂತ ಆಯ್ತು. ಆದರೆ ಕಾಂಗ್ರೆಸ್ ದಲಿತ ಕಾರ್ಡ್ ಪ್ಲೇ ಮಾಡೋದು ಕೇವಲ ರಾಜಕೀಯಕ್ಕಾಗಿ ಮಾತ್ರ. ದಲಿತರಿಗೆ ಅನ್ಯಾಯ ಆದಾಗ ಸುಮ್ಮನಿರುತ್ತೆ, ಇವತ್ತು ದಲಿತರಿಗೆ ಸಿಎಂ ಕೊಡೋದು ಅನಿವಾರ್ಯ ಆಗಿದೆ. ಗೃಹ ಸಚಿವ ಪರಮೇಶ್ವರ್ ಎದುರು ಸತೀಶ್ ಜಾರಕಿಹೊಳಿಯವರನ್ನು ಎತ್ತಿ ಕಟ್ತಿದ್ದಾರೆ. ಯಾರು ಪರಮೇಶ್ವರ್ ವಿರುದ್ಧ ಸತೀಶ್ ಜಾರಕಿಹೊಳಿ ಎತ್ತಿ ಕಟ್ತಿದ್ದಾರೆ..? ಇದುವರೆಗೆ ಪರಮೇಶ್ವರ್ ಹೆಸರಿತ್ತು, ಈಗ ಸತೀಶ್ ಜಾರಕಿಹೊಳಿಯವರ ಹೆಸರು ಮುನ್ನಲೆಗೆ ತಂದಿದ್ದಾರೆ. ದಲಿತರ ನಡುವೆ ಕಚ್ಚಾಟ ತಂದು ತಮಾಷೆ ನೋಡೋ ಕೆಲಸ ಮಾಡ್ತಿರೋರು ಯಾರು? ಎಂದು ಪ್ರಶ್ನಿಸಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partykarnataka muda scammuda land scammuda land scam rowMuda Scammuda scam casemuda scam cm siddaramaiahmuda scam iasmuda scam in karnatakamuda scam livemuda scam mysoremuda scam newsmuda scam probemuda scam upscmuda site scammulti crore scam in mudasiddaramaiah muda scamsiddaramaiah vs by vijayendra over muda scamwhat is muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಒಂದು ತಿಂಗಳ ಹೆಣ್ಣು ಮಗುವನ್ನು ಬಲಿ ಕೊಟ್ಟ ದಂಪತಿ, ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಿ

Next Post

ಕಾಂಗ್ರೆಸ್ (INTUC) ಯುವ ಘಟಕ ಬೀದರ್ ಜಿಲ್ಲೆ ಉಪಾಧ್ಯಕ್ಷರನ್ನಾಗಿ ಶ್ರೀ ಅಶೋಕ ಕಾರ್ಪೆಂಟರ್ ನೇಮಕ

Related Posts

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

by ಪ್ರತಿಧ್ವನಿ
January 18, 2026
0

ಬೆಂಗಳೂರು : ಇಂದು ನಡೆದ ಮೂರನೇ ಮತ್ತು ಕೊನೆಯ ಏಕದಿನ (one-day cricket) ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ( Shubman Gill)...

Read moreDetails
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post

ಕಾಂಗ್ರೆಸ್ (INTUC) ಯುವ ಘಟಕ ಬೀದರ್ ಜಿಲ್ಲೆ ಉಪಾಧ್ಯಕ್ಷರನ್ನಾಗಿ ಶ್ರೀ ಅಶೋಕ ಕಾರ್ಪೆಂಟರ್ ನೇಮಕ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada