• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉಷ್ಣತೆಯಿಂದಾಗಿ ಬಾಯಲ್ಲಿ ಹುಣ್ಣಾದಾಗ, ಈ ಸಿಂಪಲ್ ಹೋಂ ರೆಮಿಡೀಸ್ ನ ಟ್ರೈ ಮಾಡಿ.!

Rachita by Rachita
October 11, 2024
in Top Story, ಜೀವನದ ಶೈಲಿ
0
ಉಷ್ಣತೆಯಿಂದಾಗಿ ಬಾಯಲ್ಲಿ ಹುಣ್ಣಾದಾಗ, ಈ ಸಿಂಪಲ್ ಹೋಂ ರೆಮಿಡೀಸ್ ನ ಟ್ರೈ ಮಾಡಿ.!
Share on WhatsAppShare on FacebookShare on Telegram

ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಸಾಕಷ್ಟು ಆರೋಗ್ಯದಲ್ಲಿ ಏರುಪೇರು ಆಗುವುದು ಸಹಜ. ಅದರಲ್ಲೂ ಡಿ ಹೈಡ್ರೇಶನ್, ಚರ್ಮ ಡ್ರೈಯಾಗುವುದು ,ಕಾನ್ಸ್ಟಿಪೇಶನ್ ಸಮಸ್ಯೆ, ಉರಿಮೂತದ ಮೂತ್ರದ ಸಮಸ್ಯೆ ಇವೆಲ್ಲವೂ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ.ಇದೆಲ್ಲದರ ಜೊತೆಗೆ ಕೆಲವರಿಗೆ ಬಾಯಲ್ಲಿ ಹುಣ್ಣು ಆಗುತ್ತದೆ..ಆ ನೋವು ಯಾರಿಂದಲೂ ಸಹಿಸಲು ಕಷ್ಟ.ಊಟ ತಿಂಡಿ ಸೇವಿಸಲು ಆಗುವುದಿಲ್ಲ.ಖಾರ ಅಥವಾ ಮಸಾಲಾ ಪದಾರ್ಥವನ್ನು ತಿನ್ನಲು ನೋವು ಉರಿ ಹೆಚ್ಚಿರುತ್ತದೆ… ಬಾಯಲ್ಲಿ ಆಗಿರುವ ಹುಣ್ಣುಗಳನ್ನು ಕಡಿಮೆ ಮಾಡಲು ಈ ಸಿಂಪಲ್ ಹೋಮ್ ರೆಮಿಡೀಸ್ ನ ಬಳಸಿ..

ADVERTISEMENT

ತೆಂಗಿನ ಎಣ್ಣೆ 

ಬಾಯಲ್ಲಿ ಹುಣ್ಣಾದಾಗ ತೆಂಗಿನ ಎಣ್ಣೆಯನ್ನು ಹುಣ್ಣಿನ ಮೇಲೆ ಲೇಪಿಸುವುದರಿಂದ ನೋವು ಹಾಗೂ ಉರಿಯುತವನ್ನು ಕಡಿಮೆ ಮಾಡುತ್ತದೆ. ತಕ್ಷಣ ಅಲ್ಸರ್ ಕೂಡ ನಿವಾರಣೆ ಆಗುತ್ತದೆ.

ಅಲೋವೆರಾ ಜೆಲ್

ಬಾಯಲ್ಲಿ ಹುಣ್ಣಾದಾಗ ಅಲೋವೆರ ಜೆಲ್ ಅನ್ನು ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಟ್ಟು ನೀರಿನಿಂದ ಬಾಯಿಯನ್ನು ತೊಳೆಯಬೇಕು. ಹೀಗೆ ಮಾಡುವುದರಿಂದ ನೋವು ಶಮನಗೊಳ್ಳುತ್ತದೆ. ಅಲ್ಸರ್ ಕೂಡ ಕಡಿಮೆಯಾಗುತ್ತದೆ ಆದರೆ ದಿನಕ್ಕೆ ಎರಡರಿಂದ ಮೂರು ಬಾರಿ ತಪ್ಪದೇ ಅಲೋವೆರ ಜೆಲ್ ಅನ್ನ ಲೇಪಿಸಿ.

ಅರಿಶಿಣ

ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಅರಿಶಿಣ ರಾಮಬಾಣವಾಗಿದೆ. ಹಾಗೆ ಬಾಯಲ್ಲಿ ಹುಣ್ಣಾದಾಗ ಅರಿಶಿಣಕ್ಕೆ ಸ್ವಲ್ಪ ನೀರನ್ನ ಬೆರೆಸಿ ಮಿಶ್ರಣವನ್ನು ತಯಾರಿಸಿ. ನಂತರ ಆ ಪೇಸ್ಟ್ ಅನ್ನ ಹುಣ್ಣಾದ ಜಾಗದಲ್ಲಿ ಹಚ್ಚಿ ಹಾಗೆ ಬಿಡುವುದರಿಂದ ಉರಿ ಹಾಗೂ ಹುಣ್ಣು ಬೇಗನೆ ಕಡಿಮೆಯಾಗುತ್ತದೆ.

ನೀರನ್ನು ಹೆಚ್ಚಾಗಿ ಕುಡಿಯಿರಿ, ಇದರಿಂದ ಉಷ್ಣತೆ ಕಡಿಮೆ ಆಗುತ್ತದೆ. ಹಾಗೂ ದೇಹವನ್ನ ತಂಪು ಮಾಡುವಂತಹ ಆಹಾರ ಪದಾರ್ಥಗಳನ್ನ ಸೇವಿಸಿ. ಚಿಯಾ ಸೀಡ್ಸ್, ಸೌತೆಕಾಯಿ, ಕಲ್ಲಂಗಡಿ ಹಣ್ಣು, ಮಸ್ಕ್ ಮೆಲ್ಲನ್ ಇಂತಹ ಹಣ್ಣುಗಳನ್ನು ಹೆಚ್ಚಿನ ಮಟ್ಟದಲ್ಲಿ ಸೇವಿಸಿ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

Next Post

ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post

ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada