• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ.. ಹೀಗೆ ಹೇಳಿದ್ಯಾಕೆ ಸೈನಿಕ..?

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ.. ಹೀಗೆ ಹೇಳಿದ್ಯಾಕೆ ಸೈನಿಕ..?
Share on WhatsAppShare on FacebookShare on Telegram
ADVERTISEMENT

ರಾಜ್ಯದಲ್ಲಿ ಉಪಚುನಾವಣಾ ದಿನಾಂಕ ಪ್ರಕಟ ಆಗುತ್ತಿದ್ದ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಆ್ಯಕ್ಟೀವ್‌ ಆಗಿದ್ದಾರೆ. ಚನ್ನಪಟ್ಟಣದ ಖಾಸಗಿ ರೆಸಾರ್ಟ್‌ನಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿರುವ ಯೋಗೇಶ್ವರ್‌‌, ಶೇಕಡ 100 ರಷ್ಟು‌ ನಾನೇ NDA ಅಭ್ಯರ್ಥಿ ಆಗ್ತೇನೆ ಎಂದಿದ್ದಾರೆ. ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬರ್ತಾರೆ. ಕುಮಾರಸ್ವಾಮಿ ಬಂದ ಬಳಿಕ ಮಾತನಾಡಿ ಇನ್ನೆರಡು ದಿನಗಳಲ್ಲಿ ಅಂತಿಮವಾಗಿ ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಯೋಗೇಶ್ವರ್ ಸ್ಪರ್ಧೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಜೊತೆ ಯೋಗೇಶ್ವರ್ ಸ್ಪರ್ಧೆ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಚನ್ನಪಟ್ಟಣ ಕುಮಾರಸ್ವಾಮಿ ಅವರ ಸ್ವಕ್ಷೇತ್ರ. ಹೀಗಾಗಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ತೀರ್ಮಾನ ಮಾಡಬೇಕು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ತಯಾರಿ ಮಾಡ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌‌ ಅಭ್ಯರ್ಥಿ ಗೆಲ್ಲಿಸಲು ಡಿಕೆ ಶಿವಕುಮಾರ್‌ ಪಣ ತೊಟ್ಟಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಬಾರದು, ಕ್ಷೇತ್ರವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಬೇಕು ಎನ್ನುವ ನಿರ್ಧಾರಕ್ಕೆ ಕುಮಾರಸ್ವಾಮಿ ಬಂದಿದ್ದಾರೆ ಎನ್ನಲಾಗ್ತಿದೆ. ಅಷ್ಟೇ ಅಲ್ಲದೆ ಒಂದು ವೇಳೆ ನಿಖಿಲ್‌ ಕುಮಾರಸ್ವಾಮಿಯನ್ನು ಅಭ್ಯರ್ಥಿ ಮಾಡಿದ ಬಳಿಕ ಸಿ.ಪಿ ಯೋಗೇಶ್ವರ್‌ ಉಲ್ಟಾ ಹೊಡೆದರೂ ಗೆಲುವು ಕಾಂಗ್ರೆಸ್‌ ಪಾಲಾಗುತ್ತದೆ ಎನ್ನುವುದು ಮನವರಿಕೆ ಆಗಿದೆ ಎನ್ನಲಾಗಿದೆ.

Yathnal: ನಿಮ್ಮ ಹೆಂಗಸು ಯಾರ ಮಗ್ಳಲ್ಲಿ ಮಲ್ಕೋತಾಳೆ ಅಂತ ನಿನಗೆ ಗೊತ್ತಾ #pratidhvani #trending #politics #bjo

ಇನ್ನು ನಿಖಿಲ್‌ ಕುಮಾರಸ್ವಾಮಿಕೂಡ ಮಂಡ್ಯ ಬಳಿಕ ರಾಮನಗರಕ್ಕೆಬಂದು ಸೋಲುಂಡಿದ್ದು, ಅಂತಿಮವಾಗಿ ಟಿಕೆಟ್‌ ತೆಗೆದುಕೊಂಡು ಚನ್ನಪಟ್ಟಣದಲ್ಲೂ ಸೋಲುಂಡರೆ ರಾಜಕೀಯ ಜೀವನದಲ್ಲಿ ಕಪ್ಪು ಮಸಿಯಾಗಿ ಉಳಿದುಕೊಳ್ತೇನೆ. ಹೀಗಾಗಿ ನಾನು ಮುಂದಿನ ಸಾರ್ವತ್ರಿಕ ಚುನಾವಣೆ ತನಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ.ಒಂದು ವೇಳೆ ನಾನು ಸ್ಪರ್ಧೆ ಮಾಡಿದರೆ ವಿರೋಧಿಗಳೆಲ್ಲಾ ಒಂದಾಗಿ ಸೋಲಿಸುವ ಸಾಧ್ಯತೆಯೂ ಇದೆ ಎಂದು ತಂದೆಗೆ ತಿಳಿಸಿದ್ದಾರೆ ಎನ್ನಲಾಗ್ತಿದೆ.ಇದೇ ಕಾರಣಕ್ಕೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಸ್ಪರ್ಧೆ ಫಿಕ್ಸ್‌ ಅನ್ನೋ ಸುಳಿವು ಸಿಕ್ಕಿದೆ.

Martin: ಮಾರ್ಟೀನ್ ನೆಗೆಟಿವ್ ರಿವ್ಯೂ ಮಾಡೋರ್ಗೆ ಖಡಕ್ ವಾರ್ನಿಂಗ್ ಕೊಟ್ಟ ಪ್ರೇಕ್ಷಕ #pratidhvani #dhruvasarja
Tags: BJPbjp jds candidate for channapatnaBy electionchannapatnachannapatna by electionchannapatna by election 2024channapatna by election datechannapatna by election meetingchannapatna by election newschannapatna by pollschannapatna by- electionchannapatna by-electionchannapatna election newschannapattana election 2024congress candidate for channapatnaCongress Partydk shivakumar on channapatna by pollskarnataka by election 2024ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

Next Post

ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಸಿಕ್ತು ಬೆಡ್‌ & ದಿಂಬು

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಸಿಕ್ತು ಬೆಡ್‌ & ದಿಂಬು

ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಸಿಕ್ತು ಬೆಡ್‌ & ದಿಂಬು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada