• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಕೆಟ್ ವಂಚಿತ ದೇವಾನಂದ್ ಪುಲ್ ಸಿಂಗ್ ಅವರ ಪತ್ನಿಯಿಂದ ಪೊಲೀಸರಿಗೆ ದೂರು, ಎಫ್ ಐಆರ್ ದಾಖಲು.

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇದೀಗ, ವಿಶೇಷ
0
ಟಿಕೆಟ್ ವಂಚಿತ ದೇವಾನಂದ್ ಪುಲ್ ಸಿಂಗ್ ಅವರ ಪತ್ನಿಯಿಂದ ಪೊಲೀಸರಿಗೆ ದೂರು, ಎಫ್ ಐಆರ್ ದಾಖಲು.
Share on WhatsAppShare on FacebookShare on Telegram

ಎಂಪಿ ಸೀಟಿಗಾಗಿ ನೋಟು

ADVERTISEMENT
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪೀಕಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ.

ಗೃಹ ಸಚಿವ ಅಮಿತ್ ಶಹಾ ಅವರ ಸೆಕ್ರೆಟರಿಗೂ ಸಂದಾಯವಾಗಿದೆಯಂತೆ ಪಾಲು

ಟಿಕೆಟ್ ವಂಚಿತ ದೇವಾನಂದ್ ಪುಲ್ ಸಿಂಗ್ ಅವರ ಪತ್ನಿಯಿಂದ ಪೊಲೀಸರಿಗೆ ದೂರು, ಎಫ್ ಐಆರ್ ಸಲ್ಲಿಕೆ.

ಪ್ರಕರಣದ ವಿವರ:
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪತಿ ದೇವಾನಂದ ಪುಲ್ ಸಿಂಗ್ ಚೌಹ್ಹಾಣ್ ಅವರಿಗೆ ಪ್ರಹ್ಲಾದ್ ಜೋಷಿ ಪ್ರಭಾವ ಬಳಸಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಸಹೋದರ ಗೋಪಾಲ ಜೋಷಿ ಮತ್ತು ಸಹೋದರಿ ವಿಜಯ್ ಲಕ್ಷ್ಮಿ ಜೋಷಿ ಹಾಗೂ ಗೋಪಾಲ್ ಜೋಷಿ ಮಗ ಅಜಯ್ ಜೋಷಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ, ದುಡ್ಡು ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸುನೀತಾ ಚೌಹ್ಹಾಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.


ಲಂಬಾಣಿ ಸಮುದಾಯಕ್ಕೆ ಸೇರಿರುವ ದೇವಾನಂದ್ ಸಿಂಗ್ ಅವರು 2018ರಲ್ಲಿ ಬಿಜಾಪುರ ಜಿಲ್ಲೆಯ ನಾಗಠಾಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. 2023ರಲ್ಲಿ ಸೋತಿದ್ದರು.
ಸುನೀತಾ ಚೌಹ್ಹಾಣ್ ಅವರಿಂದ ಮೊದಲು 25 ಲಕ್ಷ ಪಡೆದಿದ್ದ ಗೋಪಾಲ್ ಜೋಷಿ “”ಆ ಹಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಹಾ ಅವರ ಸೆಕ್ರೆಟರಿಗೆ ನೀಡಿದ್ದು ನನ್ನ ತಮ್ಮ (ಪ್ರಹ್ಲಾದ್ ಜೋಷಿ)ನ ವರ್ಚಸ್ಸು ಚೆನ್ನಾಗಿದೆ, ಅವನ ಮಾತನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಹಾ ಇಬ್ಬರೂ ಕೇಳುತ್ತಾರೆ, ಟಿಕೆಟ್ ಗ್ಯಾರಂಟಿ’’ ಎಂದು ಭರವಸೆ ನೀಡಿದ್ದರಂತೆ


ಟಿಕೆಟ್ ಸಿಗದೆ ಇದ್ದಾಗ ದುಡ್ಡು ವಾಪಸ್ ಕೇಳಲು ಹೋದರೆ ‘’ ನನಗೆ 200 ಕೋಟಿ ರೂಪಾಯಿಗಳ ಪ್ರಾಜೆಕ್ಟ್ ಬಿಲ್ ಬರಲಿದೆ ಎಂದು ಸದ್ಯಕ್ಕೆ 1ಕೋಟಿ 75 ಲಕ್ಷ ಕೊಡಿ ನಂತರ ಎಲ್ಲ ಹಣ ವಾಪಸ್ ಕೊಡುತ್ತೇನೆ ಎಂದು ನನ್ನನ್ನು ನಂಬಿಸಿ ಒಟ್ಟು ಎರಡು ಕೋಟಿ ರೂಪಾಯಿ ಪಡೆದು ಗೋಪಾಲ್ ಜೋಷಿ ಅವರ ಮಗ ಅಜಯ್ ಸಿಂಗ್ ಹಾಗೂ ವಿಜಯ್ ಲಕ್ಷ್ಮೀ ಅವರು ವಂಚಿಸಿದ್ದಾರೆ. ಅದರ ನಂತರ ದುಡ್ಡ ವಾಪಸ್ ಕೇಳಲು ಹೊರಟರೆ ವಿಜಯ್ ಲಕ್ಷ್ಮಿ ಮತ್ತು ಅಜಯ್ ಜೋಷಿ ಗೂಂಡಾಗಳಿಂದ ಹಲ್ಲೆ ಮಾಡಿಸಿದ್ದಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾರೆ ಎಂದು ಸುನೀತಾ ಚೌಹ್ಹಾಣ್ ದೂರಿನಲ್ಲಿ ತಿಳಿಸಿದ್ದಾರೆ.
ನೊಂದ ಮಹಿಳೆ ಸುನೀತಾ ಚೌಹ್ಹಾಣ್ ಅವರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಹ್ಲಾದ್ ಜೋಷಿ ಸೋದರ ಗೋಪಾಲ ಜೋಷಿ, ಸೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ ಜೋಷಿ ಮಗ ಅಜಯ್ ಜೋಷಿ ವಿರುದ್ದ ದೂರು ನೀಡಿದ್ದಾರೆ. ಪೊಲೀಸರು ದಿನಾಂಕ 17-10-2024ರ ಸಂಜೆ ಐದು ಗಂಟೆಗೆ ಎಫ್ ಐಆರ್ ದಾಖಲಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಭೂಪ:ಆರೋಪಿಯ ಬಂಧನ

Next Post

ದೇವಾಲಯದೊಳಗೆ ರೀಲ್ಸ್‌ ಮಾಡಿದ ಟ್ರಸ್ಟಿ ಮತ್ತು ಮಹಿಳಾ ಉದ್ಯೋಗಿಗಳ ವಿರುದ್ದ ಕ್ರಮಕ್ಕೆ ಕೋರ್ಟ್‌ ಸೂಚನೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ದೇವಾಲಯದೊಳಗೆ ರೀಲ್ಸ್‌ ಮಾಡಿದ ಟ್ರಸ್ಟಿ ಮತ್ತು ಮಹಿಳಾ ಉದ್ಯೋಗಿಗಳ ವಿರುದ್ದ ಕ್ರಮಕ್ಕೆ ಕೋರ್ಟ್‌ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada