• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಪಚುನಾವಣೆಗೆ ರಂಗೇರಿದ ಅಖಾಡ – ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ !

Chetan by Chetan
October 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಉಪಚುನಾವಣೆಗೆ ರಂಗೇರಿದ ಅಖಾಡ – ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ !
Share on WhatsAppShare on FacebookShare on Telegram

ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆಗೆ (Bi-Election) ದಿನಾಂಕ ಘೋಷಣೆಯಾಗಿದ್ದು, ಇಂದಿನಿಂದ ಈ ಎಲ್ಲಾ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ (Nomination) ಭರಾಟೆ ಶುರುವಾಗಲಿದೆ. ಚುನಾವಣೆ ದಿನಾಂಕ ಘೋಷಣೆಯಾಗ್ತಿದ್ದಂತೆ ಉಪಚುನಾವಣೆ ಕ್ಷೇತ್ರ ರಂಗೇರಿದೆ.

ADVERTISEMENT

ಅಕ್ಟೋಬರ್ 18 ರಿಂದ ಇಂದಿನಿಂದ ಅಕ್ಟೋಬರ್ 25 ರವರೆಗೆ (October 18th to 25th) ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೇ ಅಭ್ಯರ್ಥಿಗಳ ನಾಮಪತ್ರ ಅಕ್ಟೋಬರ್ 28 ರಂದು ಪರಿಶೀಲನೆಗೆ ಒಳಪಡಿಸಿದ್ದು, ಅಕ್ಟೋಬರ್ 30 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ಇನ್ನೂ, ನವೆಂಬರ್ 13 ರಂದು (November 13th) ಎಲ್ಲಾ ಮೂರು ವಿಧಾನಸಭಾ ಕ್ಷೇತ್ರಗಳಿಗೂ ಏಕಕಾಲಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಮೂರು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.

Tags: ಕರ್ನಾಟಕ ಉಪ ಚುನಾವಣೆಚನ್ನಪಟ್ಟಣನಾಮಪತ್ರ ಸಲ್ಲಿಕೆ ಆರಂಭಶಿಗ್ಗಾವಿಸಂಡೂರು
Previous Post

ಏರ್‌ ಇಂಡಿಯಾ ಬಾಂಬ್‌ ಬೆದರಿಕೆ ; ನೆರವಿಗೆ ಧಾವಿಸಿದ ಲಂಡನ್‌ ನ ರಾಯಲ್‌ ಏರ್‌ ಫೋರ್ಸ್‌ ನ ಟೈಫೂನ್‌ ಫೈಟರ್‌ ಜೆಟ್‌

Next Post

ದರ್ಶನ್ ವಿರುದ್ಧ ದಾಖಲಾಯ್ತು ಮತ್ತೊಂದು NCR – ಕೊಲೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು !

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ದರ್ಶನ್ ವಿರುದ್ಧ ದಾಖಲಾಯ್ತು ಮತ್ತೊಂದು NCR – ಕೊಲೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು !

ದರ್ಶನ್ ವಿರುದ್ಧ ದಾಖಲಾಯ್ತು ಮತ್ತೊಂದು NCR - ಕೊಲೆ ಬೆದರಿಕೆ ಆರೋಪದಲ್ಲಿ ಮತ್ತೊಂದು ದೂರು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada