• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ವೀಕೆಂಡ್ ಎಪಿಸೋಡ್ ನಲ್ಲಿ ಕಿಚ್ಚ ಇರಲ್ಲ ! ಮಾತೃವಿಯೋಗದ ನೋವಿನಲ್ಲಿ ಸುದೀಪ್ – ಬಿಗ್ ಬಾಸ್ ಹೋಸ್ಟ್ ಮಾಡೋದ್ಯಾರು ಗೊತ್ತಾ ?!

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಈ ವೀಕೆಂಡ್ ಎಪಿಸೋಡ್ ನಲ್ಲಿ ಕಿಚ್ಚ ಇರಲ್ಲ ! ಮಾತೃವಿಯೋಗದ ನೋವಿನಲ್ಲಿ ಸುದೀಪ್ – ಬಿಗ್ ಬಾಸ್ ಹೋಸ್ಟ್ ಮಾಡೋದ್ಯಾರು ಗೊತ್ತಾ ?!
Share on WhatsAppShare on FacebookShare on Telegram

ಕಿಚ್ಚ ಸುದೀಪ್ (Kichha Sudeep) ಅವರ ತಾಯಿ ಸರೋಜಾ (Saroja) ನಿಧನದ ಹಿನ್ನಲೆ ನಟ ಕಿಚ್ಚ ಸುದೀಪ್ ಈ ವಾರ ಬಿಗ್‌ಬಾಸ್‌ (Bigboss) ವೀಕೆಂಡ್‌ ಶೋ ನಲ್ಲಿ ಗೈರಾಗಲಿದ್ದಾರೆ. ಹೀಗಾಗಿ ವೀಕೆಂಡ್ ಪಂಚಾಯಿತಿ ನಡೆಸೋರು ಯಾರು ಎಂಬ ಚರ್ಚೆ ಜೋರಾಗಿದೆ. 

ADVERTISEMENT

ಇಡೀ ವಾರ ನಡೆಯುವ ಬಿಗ್ ಬಾಸ್ ಮನೆಯ ಬೆಳವಣಿಗೆಗಳ ಬಗ್ಗೆ, ಸರಿ ತಪ್ಪುಗಳ ಬಗ್ಗೆ ವಾರದ ಕೊನೆಯಲ್ಲಿ ಕಿಚ್ಚ ಸರಿ ತಪ್ಪುಗಳನ್ನು ತೂಗಿ ಕಂಟೆಸ್ಟೆಂಟ್ ಗಳಿಗೆ ಕ್ಲಾಸ್ ತಗೊಳ್ತಿದ್ರು. ಅದಕ್ಕೆ ಕಿಚ್ಚ ಬಿಟ್ರೆ ಮತ್ಯಾರು ಸೂಟ್ ಆಗಲ್ಲ ಅನ್ನೋದು ಕೂಡ ಪ್ರೇಕ್ಷರರ ಅಭಿಪ್ರಾಯವಾಗಿದೆ.

ಆದ್ರೆ ಈ ವಾರ ಮಾತೃವಿಯೋಗದ ನೋವಿನಲ್ಲಿರುವ ಕಾರಣ ಸುದೀಪ್ ಶೋ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸುದೀಪ್ ಅವರ ಬದಲಿಗೆ ಇಂದು ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಹಾಗೂ ನಾಳೆ ಸೃಜನ್ ಲೋಕೇಶ್ (Saruhan Lokesh) ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ ಅಂತ ಮೂಲಗಳಿಂದ ತಿಳಿದು ಬಂದಿದೆ.

Tags: ಕಿಚ್ಚಸುದೀಪ್ಬಿಗ್ ಬಾಸ್ಬಿಗ್ ಬಾಸ್ ಸೀಸನ್ 11ಯೋಗರಾಜ್ ಭಟ್ಸುದೀಪ್ ತಾಯಿ ನಿಧನಸೃಜನ್ ಲೋಕೇಶ್
Previous Post

ಮುಡಾ ಕೇಸ್‌ನಲ್ಲಿ ಹೈಕೋರ್ಟ್‌ ದ್ವಿಸದಸ್ಯ ಪೀಠದಲ್ಲಿ ಸಿಗುತ್ತಾ ನ್ಯಾಯ..?

Next Post

ಗರ್ಭಿಣಿ ಪ್ರೇಯಸಿಯನ್ನೇ ಕೊಂದ ಪಾಪಿ – ದೆಹಲಿಯಲ್ಲಿ ಭೂತ್ ಕಹಾನಿ !

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಗರ್ಭಿಣಿ ಪ್ರೇಯಸಿಯನ್ನೇ ಕೊಂದ ಪಾಪಿ – ದೆಹಲಿಯಲ್ಲಿ ಭೂತ್ ಕಹಾನಿ !

ಗರ್ಭಿಣಿ ಪ್ರೇಯಸಿಯನ್ನೇ ಕೊಂದ ಪಾಪಿ - ದೆಹಲಿಯಲ್ಲಿ ಭೂತ್ ಕಹಾನಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada