• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಬ್ಬಿ ಮಾರನ ಕಟ್ಟೆ ಕೆರೆಯೊಳಗಿರುವ ಕಟ್ಟಡಗಳನ್ನು ತೆರವುಗೊಳಿಸಿ ಕೆರೆಯನ್ನು ಪುನಶ್ಚೇತನ ಗೊಳಿಸುವಂತೆ ಲೋಕಾಯುಕ್ತಕ್ಕೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
October 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾರನಕಟ್ಟೆಕೆರೆ ಸುಮಾರು 46 ಎಕ್ಕರೆ ವಿಸ್ತೀರ್ಣವನ್ನು ಹೊಂದಿದ್ದು, 21 ಎಕ್ಕರೆಗೂ ಹೆಚ್ಚು ವಿಸ್ತೀರ್ಣವನ್ನು ಸರ್ಕಾರದ ವಿವಿಧ ಇಲಾಖೆಗಳು ಮತ್ತು ಖಾಸಗಿ ಸಂಘ, ಸಂಸ್ಥೆಗಳು ಆಕ್ರಮಿಸಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡಿ ಭಾಗಶಹ ಕೆರೆಯನ್ನೇ ನುಂಗಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರನ್ನು ನೀಡಲಾಗಿದೆ.

ADVERTISEMENT

ಕಾನೂನುಗಳನ್ನು ಉಲ್ಲಂಘಿಸಿ ಕೆರೆ ಒಳಗಡೆ ಕಟ್ಟಡಗಳನ್ನು ನಿರ್ಮಾಣ ಮಾಡಿ ಕೆರೆಯನ್ನು ಆಕ್ರಮಿಸಿ ಕೊಂಡಿರುವ, ನ್ಯಾಯಾಧೀಶರ ವಸತಿಗೃಹ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಕಟ್ಟಡಗಳನ್ನು ಕೆರೆ ಒಳಗಿನಿಂದ ತೆರವುಗೊಳಿಸುವಂತೆ ಮತ್ತು ಕೆರೆಯನ್ನು ಪುನಶ್ಚೇತನಗೊಳಿಸುವಂತೆ ನೈಜ ಹೋರಾಟಗಾರರ ವೇದಿಕೆಯ ಹೆಚ್. ಎಂ ವೆಂಕಟೇಶ್ ಕಾಳಜಿ ಫೌಂಡೇಶನ್ ಜಿ ಎಲ್ ನಟರಾಜ್ ಮಾಹಿತಿ ಹಕ್ಕು ರಾಜ್ಯ ವೇದಿಕೆಯ ಹೆಚ್.ಎಸ್ ಸ್ವಾಮಿ ಮತ್ತು ಮಾಹಿತಿ ಅಧ್ಯಯನ ಕೇಂದ್ರದ ಎಲ್. ಎಸ್ ಮಲ್ಲಿಕಾರ್ಜುನ್ ರವರು ಲೋಕಾಯುಕ್ತಕ್ಕೆ ಇಂದು ದೂರನ್ನು ನೀಡಿರುತ್ತಾರೆ.

ಇತ್ತೀಚಿಗೆ ಈ ಕೆರೆ ಅಂಗಳಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತರು ಹಂದಿ ಜೋಗಿ ಜನಾಂಗದ 42 ಕುಟುಂಬಗಳನ್ನು ಇಲ್ಲಿಂದ ಸ್ಥಳಾಂತರಿಸುವಂತೆ ತಾಲೂಕ ಆಡಳಿತಕ್ಕೆ ಸೂಚನೆ ನೀಡಿರುವುದನ್ನುಇಲ್ಲಿಸ್ಮರಿಸ ಬಹುದು

Tags: 21 acresBangaloreclear the buildings inside Gubbi Marana Katte LakeComplaint to LokayuktaTumkur District Gubbi Town Panchayat
Previous Post

ಗರ್ಭಿಣಿ ಪ್ರೇಯಸಿಯನ್ನೇ ಕೊಂದ ಪಾಪಿ – ದೆಹಲಿಯಲ್ಲಿ ಭೂತ್ ಕಹಾನಿ !

Next Post

ನಿಜ್ಜರ್‌ ಮರಣ ಪ್ರಮಾಣ ಪತ್ರವನ್ನು ಭಾರತದ ಅಧಿಕಾರಿಗಳಿಗೆ ನೀಡದ ಕೆನಡಾ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

ನಿಜ್ಜರ್‌ ಮರಣ ಪ್ರಮಾಣ ಪತ್ರವನ್ನು ಭಾರತದ ಅಧಿಕಾರಿಗಳಿಗೆ ನೀಡದ ಕೆನಡಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada