• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದು ಡಿಕೆ ಸಿಎಂ ಆಗುವ ಚುನಾವಣೆ – ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಹೊಸ ಬಾಂಬ್ !

ಪ್ರತಿಧ್ವನಿ by ಪ್ರತಿಧ್ವನಿ
October 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇದು ಡಿಕೆ ಸಿಎಂ ಆಗುವ ಚುನಾವಣೆ – ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಹೊಸ ಬಾಂಬ್ !
Share on WhatsAppShare on FacebookShare on Telegram

ಚನ್ನಪಟ್ಟಣ ಉಪ ಚುನಾವಣೆ (Channapattana abi election) ಕಣದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ (Shivalingegowda) ಹೊಸ ಬಾಂಬ್ ಸಿಡಿಸಿದ್ದಾರೆ. ಕೆಲವು ದಿನಗಳ ಕಾಲ ತೆರೆಮರೆಗೆ ಸರಿದಿದ್ದ ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನಲೆಗೆ ಬರುವಂತೆ ಮಾಡಿದ್ದಾರೆ.

ADVERTISEMENT

ಚನ್ನಪಟ್ಟಣದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡುವ ವೇಳೆ , ಈ ಉಪಚುನಾವಣೆ ಡಿಕೆ ಶಿವಕುಮಾರ್ (Dk shivakumar) ರನ್ನ ಸಿಎಂ ಮಾಡುವ ಚುನಾವಣೆಯಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಡಿಕೆ ಕೈ ಬಿಡಬೇಡಿ ಎಂದಿದ್ದಾರೆ.

ಈ ಉಪಚುನಾವಣೆ ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಸಾಬೀತು ಪಡಿಸುವ ಚುನಾವಣೆಯಾಗಿದೆ. ಹೀಗಾಗಿ ಚನ್ನಪಟ್ಟಣದ ಮತದಾರರು ಡಿಕೆ ಶಿವಕುಮಾರ್ ರ ಕೈ ಬಲಪಡಿಸಬೇಕು ಎಂಬ ಹೇಳಿಕೆ ನೀಡಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ ಮುನ್ನೆಲೆಗೆ ಬರುವಂತೆ ಮಾಡಿದೆ.

Tags: ಚನ್ನಪಟ್ಟಣ ಉಪಚುನಾವಣೆಡಿಸಿಎಂ ಡಿಕೆ ಶಿವಕುಮಾರ್ಶಾಸಕ ಶಿವಲಿಂಗೇಗೌಡಸಿಎಂಸಿದ್ದರಾಮಯ್ಯ
Previous Post

ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಉದಯನಿಧಿ – ಅಚ್ಚರಿಗೆ ಕಾರಣವಾದ ಸ್ಟಾಲಿನ್ ನಡೆ !

Next Post

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada