• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Uncategorized, ಕರ್ನಾಟಕ, ರಾಜಕೀಯ, ಸಿನಿಮಾ
0
ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?
Share on WhatsAppShare on FacebookShare on Telegram

ವಕ್ಫ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಜಾರಿ ಮಾಡಿರೋದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿದೆ.. ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಹಾರ ತಾಲೂಕಿನಲ್ಲಿ ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ತಡೆ ಹಿಡಿಯಬೇಕು ಎಂದು ಆಗ್ರಹ ಮಾಡಲಾಗಿದೆ.

ADVERTISEMENT

ಹಳ್ಳದ ಗೆಣ್ಣೂರ ಗ್ರಾಮದ ಸರ್ವೆ ನಂಬರ್ 299/1 ರೈತ ಮಹಿಳೆ ಮಹಾದೇವಿ ಬೆಳ್ಳುಬ್ಬಿ, 299/2 ಸುಭಾಷ್ ಉಪ್ಪಾರ, 299/3 ಪರಶುರಾಮ ಬೆಳ್ಳುಬ್ಬಿ ಎಂಬುವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೂಡಲೇ ನೋಟಿಸ್​ ತಡೆ ಹಿಡಿಯಬೇಕೆಂದು ತಹಶೀಲ್ದಾರ್​ಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ.

ವಿಧಾನಸೌಧದಲ್ಲಿ ಸಚಿವರಾದ ಕೃಷ್ಣ ಭೈರೇಗೌಡ, ಎಂ ಬಿ ಪಾಟೀಲ್, ಜಮೀರ್ ಅಹ್ಮದ್ ಜಂಟಿ ಸುದ್ದಿ ಗೋಷ್ಠಿ ನಡೆಸಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದದ ಬಗ್ಗೆ ಮಾತನಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಈ ಸಮಸ್ಯೆ ಬಗ್ಗೆ ನಾವು ಸುದೀರ್ಘ ಚರ್ಚೆ ಮಾಡಿದ್ದೇವೆ. 1973-74ರಲ್ಲಿ ಆಸ್ತಿಗಳ ನೋಟಿಫಿಕೇಷನ್ ಆಗಿದೆ. 16,301ಎಕರೆ ಭೂಮಿ ವಕ್ಫ್​ ಆಸ್ತಿ ಎಂದು‌ ನೋಟಿಫಕೇಷನ್ ಅಗಿದೆ. ಕೆಲವು ಆಸ್ತಿಗಳು ಮುಸ್ಲಿಂ ಸಮುದಾಯ ಹಾಗೂ ವ್ಯಕ್ತಿಗಳ ಕೈಯಲ್ಲಿ ಇದ್ದಾವೆ. 1309 ಎಕರೆ ಭೂಮಿ ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ಹೆಸರಿನಲ್ಲಿ ಇದ್ದಾವೆ ಎಂದಿದ್ದಾರೆ.

1835 ಎಕರೆ ಆಸ್ತಿ ಉಳುವವನೆ ಭೂಮಿ ಒಡೆಯ ಕಾಯ್ದೆಯಲ್ಲಿ ಮಂಜೂರಾಗಿವೆ. ನಾವು ನೋಟಿಸ್ ಕೊಟ್ಟಿಲ್ಲ, ಕೊಡುವ ಉದ್ದೇಶ ಕೂಡ ಇಲ್ಲ. ರೈತರಿಗೆ ಮಂಜೂರಾದ ಭೂಮಿ ವಾಪಸ್ ‌ಪಡೆಯಲ್ಲ. ಕೆಲವು ರೈತರಿಗೆ ನೋಟಿಸ್ ಹೋಗಿದೆ. ಇಂಡಿ ತಾಲೂಕಿನಲ್ಲಿ ತಹಶೀಲ್ದಾರ್ ನೋಟಿಸ್ ಕೊಟ್ಟು ಮಾಡಬೇಕಿತ್ತು. ಇದಕ್ಕೆ ಎಸಿಯವರು ನೋಟಿಸ್ ‌ಕೊಟ್ಟು‌ ಕ್ಲೀಯರ್ ಮಾಡ್ತಾರೆ. ಹೊನವಾಡ ಗ್ರಾಮದಲ್ಲಿ ಎಲ್ಲಾ ಫ್ಯಾಕ್ಟ್ ಕ್ಲಿಯರ್ ಇದೆ. ಆದ್ರೆ ಉದ್ದೇಶಪೂರ್ವಕವಾಗಿ ಗೊಂದಲ ಮಾಡುತ್ತಿದ್ದಾರೆ. 1977ರಲ್ಲಿ ಹೊನವಾಡ ಗ್ರಾಮದ ಹೆಸರು ತೆಗೆದು ಹಾಕಲಾಗಿದೆ. ವಕ್ಫ್​ ಆಸ್ತಿ ಕಿತ್ತುಕೊಳ್ಳಲು ಹೊರಟಿದೆ ಎಂದು ಅಂತಿದ್ದಾರೆ. ಅಲ್ಲಿ ಕೇವಲ 10 ಎಕರೆ ಭೂಮಿ ಮಾತ್ರ ವಕ್ಫ್​ಗೆ ಸೇರಿದ್ದು, ಸುಮ್ಮನೆ ಗೊಂದಲ ಮೂಡಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿ‌ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾಸನಾಂಬೆ ದೇವಿ ದರ್ಶನ ಪಡೆದ ಸಿದ್ದರಾಮಯ್ಯ

Next Post

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada