• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಕ್ಫ್‌ ಬೋರ್ಡ್‌ ಹೆಸರು ನಮೂದು.. ಬಿಜೆಪಿ ನಾಯಕರು ಹೇಳ್ತಿರೋದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
October 29, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ವಕ್ಫ್‌ ಬೋರ್ಡ್‌ ಹೆಸರು ನಮೂದು.. ಬಿಜೆಪಿ ನಾಯಕರು ಹೇಳ್ತಿರೋದೇನು..?
Share on WhatsAppShare on FacebookShare on Telegram

ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವಕ್ಪ್ ಆಸ್ತಿ ವಿವಾದ ಭುಗಿಲೆದ್ದಿದೆ. ವಿಜಯಪುರದ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ.. ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ್ ತೆಂಗಿನಕಾಯಿ, ಮಾಜಿ ಎಂಎಲ್​ಸಿ ಅರುಣ್ ಶಾಹಾಪೂರ ಹಾಗೂ ಇನ್ನಿತರ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಪಡಗಾನೂರು ಗ್ರಾಮದ ಹಲವು ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿದ್ದು, ನೋಟಿಸ್ ಜಾರಿ ಮಾಡಿದ ಬಗ್ಗೆಯೂ ಬಿಜೆಪಿ ನಿಯೋಗ ಮಾಹಿತಿ ಕಲೆ ಹಾಕಿದೆ.

ADVERTISEMENT

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡದಲ್ಲಿ ವಕ್ಫ್‌ ಆಸ್ತಿ ಬಗ್ಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ನೆಹರು ಕಾಲದಲ್ಲಿ ವಕ್ಫ್ ಕಾನೂನು ಮಾಡಿದ್ದಾರೆ. ಏಕೆ ಮಾಡಿತು ನನಗೆ ಗೊತ್ತಿಲ್ಲ, ಅವರು ಮಾಡಿ ಇಟ್ಟಿದ್ದರು. ಆದರೆ 2013 ರಲ್ಲಿ ದೇಶದ ಯಾವ ವಿಭಾಗಕ್ಕೂ ಇರಲಾರದ ಅಧಿಕಾರ ಕೊಟ್ಟರು. ಸುಪ್ರಿಂ ಕೋರ್ಟ್‌ಗೂ ವಕ್ಪ್ ನೋಟಿಫಿಕೇಷನ್ ವಿಚಾರಿಸುವ ಆಧಿಕಾರ ಇಲ್ಲ ಎಂದಿದ್ದಾರೆ. ಇವರಿಗೆ ಹುಚ್ಚ ಧೈರ್ಯ ಅನ್ನಬೇಕಾ, ಮೈಯೊಳಗಿನ ಸೊಕ್ಕು ಅನಬೇಕಾ..? ಎಂದು ಪ್ರಶ್ನಿಸಿದ್ದಾರೆ. ಇನ್ನು ಉಪಚುನಾವಣೆ ಮತ್ತು ಬೇರೆ ಚುನಾವಣೆಗಳು ನಡೆದಿವೆ. ಹೀಗಾಗಿ ನೋಟಿಸ್‌ ಹಿಂದೆ ತಗೋತೀವಿ ಎನ್ನುತ್ತಿದ್ದಾರೆ. ಅಳ್ನಾವರ ಪೊಲೀಸ್ ಠಾಣೆಯನ್ನೇ ವಕ್ಫ್ ಆಸ್ತಿ ಎಂದಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗ ಶಾಸಕ ಎಸ್. ಎನ್ ಚನ್ನಬಸಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕ ರಾಜ್ಯವನ್ನ ವಕ್ಫ್ ಬೋರ್ಡ್ ಮೂಲಕ ಮುಸಲ್ಮಾನ್ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆ.ವಕ್ಫ್ ಇರುವಂತದ್ದು ಬೇರೆ ಉದ್ದೇಶಕ್ಕಾಗಿ. ಆದರೆ ರೈತರ ಜಮೀನನ್ನ ಕಿತ್ತುಕೊಂಡು ವಕ್ಫ್ ಬೋರ್ಡಿಗೆ ಸೇರಿಸುವ ಕುತಂತ್ರಿ ಬುದ್ಧಿಯನ್ನು ಮುಸಲ್ಮಾನ್ ಬಂಧುಗಳು ಮಾಡುತ್ತಿದ್ದಾರೆ. ಅವರಿಗೆ ಬಂಧುಗಳು ಎನ್ನುವುದಕ್ಕೂ ನಮಗೆ ಅಸಹ್ಯ ಎನಿಸುತ್ತಿದೆ. ನಾವೆಷ್ಟೇ ಅವರನ್ನ ಬಂಧುಗಳು ಎಂದು ಹೇಳಿದರು ಸಹ ಅವರು ಮಾಡಬಾರದ ಕೆಲಸಕ್ಕೆ ಕೈ ಹಾಕುತ್ತಿದ್ದಾರೆ. ಮುಸಲ್ಮಾನ್ ಲ್ಯಾಂಡ್ ಮಾಫಿಯವನ್ನು ವಕ್ಫ್ ಬೋರ್ಡ್‌ ಮೂಲಕ ಮಾಡಲು ರಾಜ್ಯ ಸರ್ಕಾರ ಹೊರಟಿದೆ ಎಂದು ಟೀಕಿಸಿದ್ದಾರೆ.

ಕಲಬುರ್ಗಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣ್ ಸ್ವಾಮಿ ಮಾತನಾಡಿ, ರೈತರ ಜಮೀನಿನ ಪಾಣಿಗಳಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಆಗ್ತಿದೆ. ಬಿಜಾಪುರ, ಯಾದಗಿರಿ, ಕಲಬುರಗಿ, ತುಮಕೂರು, ಚಿತ್ರದುರ್ಗದಲ್ಲಿ ಮಸೀದಿಗಳು ಸರ್ಕಾರಕ್ಕೆ ಪತ್ರ ಬರೆದಿವೆ. ಆ ಜಾಗ, ಈ ಜಾಗ ನಮಗೆ ಸೇರಿದ್ದು ಅಂತಾ ಪತ್ರ ಬರೆದಿವೆ. ಮಸೀದಿಗಳು ಈ ಸರ್ಕಾರವನ್ನ ಹ್ಯಾಂಡಲ್ ಮಾಡ್ತಿವೆ. ಮಸೀದಿಗಳು ಸರ್ಕಾರ ಹ್ಯಾಂಡಲ್ ಮಾಡ್ತಿರುವ ಪರಿಸ್ಥಿತಿ ಇವರು ತಂದುಕೊಂಡಿದ್ದಾರೆ‌. ತಕ್ಷಣ ವಕ್ಫ್ ಬೋರ್ಡ್ ಅಬಾಲಿಶ್‌ ಮಾಡಬೇಕು. ಎಲ್ಲೆಲ್ಲಿ ಎಷ್ಟೆಷ್ಟು ಆಸ್ತಿ ಇದೆ ಅಂತಾ ವಕ್ಫ್ ಬೋರ್ಡ್ ಘೋಷಣೆ ಮಾಡಲಿ. ಹಿಂದೂ ಮಠಗಳು, ದೇವಸ್ಥಾನಗಳು ನಮ್ಮದೂ ಅಂತಾ ನೋಟಿಸ್ ಕೊಡ್ತಿದ್ದಾರೆ. ಈ ದೇಶ ಯಾರಪ್ಪನ ಆಸ್ತಿಯೂ ಅಲ್ಲ. ಇದು ಹಿಂದೂಸ್ತಾನ್ ಎಂದಿದ್ದಾರೆ.

Tags: amendment in waqf board actbill on waqf boardbill on waqf board powerBJPcentre brings bill on waqf boardCongress Partyland grab waqf boardwakf boardWaqf Boardwaqf board actwaqf board act amendment billwaqf board amendmentwaqf board billwaqf board land grabwaqf board latest controversywaqf board latest newswaqf board new controversy newswaqf board newswaqf board propertywaqf board tamil naduwaqf board tamil nadu newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಝೂ ಪ್ರಾಣಿಗಳಂತೆ ಬೆಂಗಳೂರಿನ ಪಾರ್ಕ್‌ ದತ್ತು ಪಡೆಯಲು ಅವಕಾಶ..

Next Post

ಬಿಜೆಪಿ ಅಭ್ಯರ್ಥಿ ಆರೋಪಕ್ಕೆ ಸಂತೋಷ್ ಲಾಡ್ ತಪರಾಕಿ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ಬಿಜೆಪಿ ಅಭ್ಯರ್ಥಿ ಆರೋಪಕ್ಕೆ ಸಂತೋಷ್ ಲಾಡ್ ತಪರಾಕಿ

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada