• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಗರಾಜ ನಾಯ್ಕ ಮಗನಿಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ.

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಯಾರ ಮೇಲೆ ಯಾರಿಗೆ ಅಭಿಮಾನ ಬೆಳೆಯುತ್ತದೆ ಹೇಳಲು ಸಾಧ್ಯವಿಲ್ಲಾ. ಹಲವರು ಹಲವರ ಮೇಲೆ ಹಲವು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ.ಕೆಲವರು ತಮ್ಮ ದೇಹದ ಮೇಲೆ ಟ್ಯಾಟೂ ಹಾಕಿಸಿಕೊಂಡರೆ, ಕೆಲವರು ದೇವಾಲಯ ಕಟ್ಟುತ್ತಾರೆ, ಕೆಲವರು ಹರಕೆ ಹೋರುತ್ತಾರೆ.ಇಲ್ಲೊಬ್ಬರು ಪುನೀತ್ ರಾಜಕುಮಾರ್ ಅಭಿಮಾನಿ ದಂಪತಿಗಳು ತಮ್ಮ ಮಗನಿಗೆ ಪುನೀತ್ ರಾಜಕುಮಾರ ಎಂದು ಹೆಸರು ನಾಮಕರಣ ಮಾಡುವ ಮೂಲಕ ತಮ್ಮ ಅಪ್ಪಟ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ADVERTISEMENT

ಹೌದು ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿರುವ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ಹೆಸರಿನಲ್ಲಿ ಅನಾಥರ, ದಿಕ್ಕಿಲ್ಲದವರ, ಅಸಹಾಯಕರ, ವ್ರದ್ದರ ಸೇವೆ ಮಾಡುತ್ತಿರುವ ನಾಗರಾಜ ನಾಯ್ಕ ಹಾಗೂ ಮಮತಾ ನಾಯ್ಕ ದಂಪತಿಗಳು ತಮ್ಮ ಎರಡನೆ ಮಗನಿಗೆ ಪುನೀತ್ ರಾಜಕುಮಾರ ಎಂದು ಹೆಸರು ನಾಮಕರಣ ಮಾಡಿದ್ದಾರೆ.

ಮುಗದೂರಿನ ತಮ್ಮ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ನಡೆದ ಪುನೀತ್ ರಾಜಕುಮಾರರವರ 3 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಾಗರಾಜ ನಾಯ್ಕ ಹಾಗೂ ಮಮತಾ ನಾಯ್ಕ ದಂಪತಿಗಳು ತಮ್ಮ ಎರಡನೆ ಮಗನಿಗೆ ಪುನೀತ್ ರಾಜಕುಮಾರ ಎಂದು ಹೆಸರು ನಾಮಕರಣ ಮಾಡಿದ್ದಾರೆ.

ಅವರು ಪುನೀತ್ ರಾಜಕುಮಾರರವರ ಅಪ್ಪಟ ಅಭಿಮಾನಿಗಳಾಗಿದ್ದು ಈ ಹಿಂದೆ ಪುನೀತ್ ರಾಜಕುಮಾರ ರವರು ನಿಧನರಾದ ಸಂದರ್ಭದಲ್ಲಿ ತಾವು ನಡೆಸುತ್ತಿದ್ದ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮಕ್ಕೆ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮ ಎಂದು ಹೆಸರು ಬದಲಿಸಿ ಪುನೀತ್ ರಾಜಕುಮಾರ ರವರ ಮೇಲಿನ ಅಭಿಮಾನ ತೋರಿಸಿದ್ದರು.

ನಂತರ ತಮ್ಮ ಮೊದಲನೆ ಮಗನಿಗೆ ಕೂಡ ಯುವರಾಜ ಎಂದು ಹೆಸರಿಡುವ ಮೂಲಕ ತಾವು ಪುನೀತ್ ರಾಜಕುಮಾರ ಅಭಿಮಾನಿಗಳು ಎಂದು ಇನ್ನೊಮ್ಮೆ ಸಾಭೀತು ಮಾಡಿದ್ದರು. ಇದೀಗ ತಮ್ಮ ಎರಡನೆ ಮಗುನಿಗು ಕೂಡ ಪುನೀತ್ ರಾಜಕುಮಾರ ಎಂದು ಹೆಸರು ನಾಮಕರಣ ಮಾಡುವುದರ ಮೂಲಕ ನಾಗರಾಜ ನಾಯ್ಕ ಹಾಗೂ ಮಮತಾ ನಾಯ್ಕ ದಂಪತಿಗಳು ಪುನೀತ್ ರಾಜಕುಮಾರ ರವರ ಅಪ್ಪಟ ಅಭಿಮಾನವನ್ನು ತೋರಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ನೂರಾರು ಅನಾಥರ ಸೇವೆ ನಡೆಸುತ್ತಿರುವ ನಾಗರಾಜ ನಾಯ್ಕ ದಂಪತಿಗಳು. ಅನಾಥರ ಬಾಳಿಗೆ ಬೆಳಕಾಗುವುದರ ಜೊತೆಗೆ ಆಶ್ರಯದಾತರಾಗಿದ್ದಾರೆ. ನೂರಾರು ಅನಾಥ ಶವಗಳಿಗೆ ಅಂತ್ಯಕ್ರೀಯೆ ನಡೆಸಿರುವ ಇವರು ನೂರಾರು ಜನರನ್ನು ಅವರ ಕುಟುಂಬಗಳಿಗೆ ತಲುಪಿಸುವ ಕೆಲಸ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಅಲ್ಲದೆ ಶಿವಮೊಗ್ಗ, ಹಾವೇರಿ ಜಿಲ್ಲೆಗಳಿಂದಲೂ ರಸ್ತೆಯ ಮೇಲೆ, ಬಸ್ ನಿಲ್ದಾಣಗಳಲ್ಲಿ ಅನಾಥ ಸ್ಥಿತಿಯಲ್ಲಿ ಇರುವವರನ್ನೂ, ಪೋಲಿಸರು, ಸಾರ್ವಜನಿಕರೂ, ಸಂಘ ಸಂಸ್ಥೆಗಳವರು ಕರೆತಂದು ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮಕ್ಕೆ ಸೇರಿಸುತ್ತಿದ್ದಾರೆ. ನಾಗರಾಜ ನಾಯ್ಕ ಹಾಗೂ ಮಮತಾ ನಾಯ್ಕ ದಂಪತಿಗಳು ಅನಾಥರ ಸೇವೆಗೆ ಹೆಸರುವಾಸಿ ಆಗಿದ್ದಾರೆ.

ನಾಗರಾಜ ನಾಯ್ಕ ಹಾಗೂ ಮಮತಾ ನಾಯ್ಕ ದಂಪತಿಗಳ ಈ ಕಾರ್ಯಕ್ಕೆ ವಿಶ್ವದ ಎಲ್ಲೆಡೆ ಇರುವ ಪುನೀತ್ ರಾಜಕುಮಾರ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದು ದಂಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Tags: Nagaraja Nayka and Mamata NaykaNagaraja Nayka's son.Puneeth Rajkumar Asyhradham Orphanage.Puneeth Rajkumar FansPuneeth Rajkumar is the name.
Previous Post

ಸರ್ದಾರ್‌ ವಲ್ಲಭಬಾಯ್‌ ಪಟೇಲರ ಜನ್ಮ ದಿನದಂದು ರಾಷ್ಟ್ರೀಯ ಏಕತಾ ದಿವಸ್‌ ನಲ್ಲಿ ಪಾಲ್ಗೊಂಡ ಮೋದಿ

Next Post

ಅದ್ಧೂರಿ ದೀಪೋತ್ಸವಕ್ಕೆ ಸಾಕ್ಷಿಯಾದ ಅಯೋಧ್ಯೆ ! ಸರಯು ನದಿ ತೀರದಲ್ಲಿ ಬೆಳಗಿದ 30 ಲಕ್ಷ ದೀಪಗಳು !

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಅದ್ಧೂರಿ ದೀಪೋತ್ಸವಕ್ಕೆ ಸಾಕ್ಷಿಯಾದ ಅಯೋಧ್ಯೆ ! ಸರಯು ನದಿ ತೀರದಲ್ಲಿ ಬೆಳಗಿದ 30 ಲಕ್ಷ ದೀಪಗಳು !

ಅದ್ಧೂರಿ ದೀಪೋತ್ಸವಕ್ಕೆ ಸಾಕ್ಷಿಯಾದ ಅಯೋಧ್ಯೆ ! ಸರಯು ನದಿ ತೀರದಲ್ಲಿ ಬೆಳಗಿದ 30 ಲಕ್ಷ ದೀಪಗಳು !

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada