• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸ್ಕೂಟರ್​ನಲ್ಲಿ ಪಟಾಕಿ ಸಾಗಿಸುತ್ತಿದ್ದ ವೇಳೆ ಸ್ಫೋಟಗೊಂಡು ಚಾಲಕ ಸಾವು! ಆರು ಜನ ಗಂಭೀರ ಗಾಯ

Any Mind by Any Mind
October 31, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೈದ್ರಾಬಾದ್:ಪಕ್ಕದ ರಾಜ್ಯದ ರಾಜಧಾನಿ ಹೈದ್ರಾಬಾದ್​ನಲ್ಲಿ ಮತ್ತೆ ಪಟಾಕಿ ದುರಂತ ನಡೆದಿದೆ. ದೀಪಾವಳಿಯ ದಿನವೇ ಆಂಧ್ರಪ್ರದೇಶದಿಂದ ಭೀಕರ ಸ್ಫೋಟದ ಸುದ್ದಿ ಬೆಳಕಿಗೆ ಬಂದಿದೆ. ಏಲೂರು ನಗರದಲ್ಲಿ ಸ್ಕೂಟರ್‌ನಲ್ಲಿ ಪಟಾಕಿ ತೆಗೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಸ್ಫೋಟಗೊಂಡು ಚಾಲಕ ಮೃತಪಟ್ಟಿದ್ದಾನೆ.

ADVERTISEMENT

ಈ ಅಪಘಾತದಲ್ಲಿ ಇನ್ನೂ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಏಲೂರು ನಗರದ ವಸತಿ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆಯನ್ನು ನೋಡಿದರೆ ಎದೆ ನಡುಗುತ್ತದೆ.

ಪಟಾಕಿ ಚೀಲ ಕೆಳಗೆ ಬಿದ್ದು ಸ್ಫೋಟ!,

https://twitter.com/TeluguScribe/status/1851927831929897382?t=n0nvL-rvrLkvXjBNjW7bqA&s=19

ಮಾಹಿತಿ ಪ್ರಕಾರ, ಈ ಘಟನೆ ನಡೆದಾಗ ಯುವಕನೊಬ್ಬ ಸ್ಕೂಟರ್‌ನಲ್ಲಿ ಪಟಾಕಿ ಚೀಲವನ್ನು ಹೊತ್ತು ರಸ್ತೆಯಲ್ಲಿ ನಿಂತಿದ್ದ ಜನರ ಬಳಿ ಹೋಗುತ್ತಿದ್ದ. ಅಷ್ಟರಲ್ಲಿ ಸ್ಕೂಟಿಯ ಟೈರ್ ಹೊಂಡಕ್ಕೆ ಬಿದ್ದಿದ್ದು, ಚಾಲಕ ಸಮತೋಲನ ತಪ್ಪಿ ಪಟಾಕಿ ಚೀಲ ಕೆಳಗೆ ಬಿದ್ದಿದೆ.ಪಟಾಕಿ ಚೀಲ ಬಿದ್ದ ತಕ್ಷಣ ಭಾರೀ ಸ್ಫೋಟ ಸಂಭವಿಸಿದೆ.ಸ್ಕೂಟರ್ ಚಲಾಯಿಸುತ್ತಿದ್ದ ಯುವಕನ ಜೊತೆಗೆ ಅಕ್ಕಪಕ್ಕದಲ್ಲಿ ನಿಂತಿದ್ದವರೂ ಸ್ಫೋಟಕ್ಕೆ ಸಿಲುಕಿದ್ದಾರೆ. ಈ ಭೀಕರ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ದೀಪಾವಳಿ ಸಂಭ್ರಮ ಕಿತ್ತುಕೊಂಡ ಘಟನೆ :

ಅಪಘಾತದ ಬಳಿಕ ಅಲ್ಲಿದ್ದ ಸ್ಥಳೀಯರು ಗಾಯಾಳುಗಳ ನೆರವಿಗೆ ಓಡಿ ಬಂದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದರೊಂದಿಗೆ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಅಪಘಾತದ ಬಳಿಕ ಸ್ಥಳದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ದುರ್ಘಟನೆಯು ಹಲವು ಕುಟುಂಬಗಳ ದೀಪಾವಳಿಯ ಸಂತಸವನ್ನು ಕಿತ್ತುಕೊಂಡಿದೆ.

Tags: 1 Dead6 injuredAndhra Pradesh'sDiwaliElurufirecrackers exploded accidentallyMan On Bicycle Accidently Drops 'Onion Bombs'
Previous Post

ರಸ್ತೆಗಳು ಮಾತ್ರವಲ್ಲ.. ಏರ್ಪೋರ್ಟ್ ಕೂಡ ಫುಲ್‌ ರಷ್‌..

Next Post

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ – ಪರಪ್ಪನ ಅಗ್ರಹಾರ ಠಾಣೆಯಲ್ಲಿ  FIR !

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ – ಪರಪ್ಪನ ಅಗ್ರಹಾರ ಠಾಣೆಯಲ್ಲಿ  FIR !

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ - ಪರಪ್ಪನ ಅಗ್ರಹಾರ ಠಾಣೆಯಲ್ಲಿ  FIR !

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada