• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಸ್ಲಿಮರನ್ನು ಓಲೈಸಿಕೊಳ್ಳಲು ಸಿದ್ದರಾಮಯ್ಯ ವಕ್ಫ್​ ಆಸ್ತಿ ತಂತ್ರ..!

ಪ್ರತಿಧ್ವನಿ by ಪ್ರತಿಧ್ವನಿ
November 2, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲೂ ವಕ್ಫ್​​ ಬೋರ್ಡ್ ಆಸ್ತಿ ಕಿಚ್ಚು ಹೊತ್ತಿಕೊಂಡಿದೆ. ದೇವಸ್ಥಾನ, ತಾಲೂಕು ಕಚೇರಿ, ಜಿಲ್ಲಾ‌ ಆಟದ ಮೈದಾನ, ಮಹಾತ್ಮಾ ಗಾಂಧಿ ಪಾರ್ಕ್ ವಕ್ಫ್ ಬೋರ್ಡ್​​ನಿಂದ ಕಬಳಿಕೆ ಯತ್ನ ನಡೆದಿದೆ ಎಂದು ಬಿಜೆಪಿ MLC ಸಿ.ಟಿ ರವಿ ವಕ್ಫ್ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ADVERTISEMENT

ಚಿಕ್ಕಮಗಳೂರು ನಗರದಲ್ಲಿ ಸುಮೋಟೋ ಮೂಲಕ ವಕ್ಫ್ ಬೋರ್ಡ್ ನೋಟಿಫಿಕೇಶನ್ ಮಾಡಿಕೊಂಡಿದೆ. ಚಿಕ್ಕಮಗಳೂರು ನಗರದ ತಾಲೂಕು ಕಚೇರಿ ಸೇರಿದಂತೆ, ಪೊಲೀಸ್ ಕವಾಯತು ಮೈದಾನವನ್ನ ವಕ್ಫ್ ಆಸ್ತಿ ಎಂದು ನೋಟಿಫಿಕೇಶನ್ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಬೇಲೂರು ರಸ್ತೆಯಲ್ಲಿರುವ ಶನೇಶ್ವರ ದೇವಾಲಯ ತಮ್ಮ ಆಸ್ತಿ ಅನ್ನುತ್ತಿದ್ದಾರೆ. ದಾಖಲೆಗಳನ್ನ ಮುಂದಿಡಿ ಎಂಬ ಒತ್ತಡವನ್ನ ವಕ್ಫ್ ಬೋರ್ಡ್ ಮಾಡುತ್ತಿದೆ. ಚಿಕ್ಕಮಗಳೂರು ನಗರದ BSNL ಕಚೇರಿ ಕೂಡ ವಕ್ಫ್ ಬೋರ್ಡ್​ ಸೇರಿದ್ದು ಎಂದಿದ್ದಾರೆ. ನಮಗೆ ಪರಿಹಾರ ನೀಡಿಲ್ಲ ‌ಎಂದು ರೆಸಲ್ಯೂಷನ್ ಮಾಡಿಕೊಂಡಿದ್ದಾರೆ. ಇದರ ಎಲ್ಲ ದಾಖಲೆ ನನಗೆ ಸಿಕ್ಕಿದೆ ಎಂದಿದ್ದಾರೆ ರವಿ.

ಸರ್ಕಾರಿ ದಾಖಲೆಗಳಲ್ಲಿ ವಕ್ಫ್ ಹೆಸರಿನಲ್ಲಿ 18 * 89 ಮಾತ್ರ ಇದೆ. ಆದ್ರೆ ಮೂರೂವರೆ ಎಕರೆಯಿಂದ ನಾಲ್ಕು ಎಕರೆ ಪರಿಹಾರ ಕೇಳುತ್ತಿದ್ದಾರೆ. ಮೂಲ ದಾಖಲೆಗಳನ್ನು ನಲ್ಲೂರು ಮಠದವರು ನೀಡಿದ್ರು. ನೋಟಿಫಿಕೇಶನ್ ಹೊರತುಪಡಿಸಿ ವಕ್ಫ್ ಬಳಿ ಯಾವುದೇ ದಾಖಲೆ ಇಲ್ಲ ಎಂದಿದ್ದಾರೆ.

ರತ್ನಗಿರಿ ಬೋರೆಯಲ್ಲಿ ಹಳೆಯ ಕಾಲದ ದೇವಾಲಯವಿದೆ. ಈ ಜಾಗವನ್ನ ವಕ್ಫ್ ಆಸ್ತಿ ಎಂದು ನೋಟಿಫಿಕೇಶನ್ ಮಾಡಿಕೊಂಡಿದ್ದಾರೆ. ದೇವಾಲಯ ಇರುವ ಜಾಗದಲ್ಲಿ ‌ಎಲ್ಲಿದೆ ದರ್ಗಾ ?. ಇದು ಲ್ಯಾಂಡ್ ಜಿಹಾದ್​ನ ಒಂದು ಭಾಗವಾಗಿದೆ ಎಂದು ಸಿ.ಟಿ ರವಿ ಕಿಡಿಕಾರಿದ್ದಾರೆ.

ವಾಕ್ಫ್ ಬೋರ್ಡ್ ಬೋಗಸ್ ದಾಖಲೆಗಳನ್ನು ಇಟ್ಟುಕೊಂಡು ನೋಟಿಫಿಕೇಶನ್ ಮಾಡಿ ಆಸ್ತಿ ಕಬಳಿಕೆ ಮಾಡುತ್ತಿದ್ದಾರೆ. ಈ ರೀತಿ ಅಕ್ರಮವಾಗಿ ಖಾತೆಯಿಡಿ ಅನ್ನುತ್ತಿರೋದಕ್ಕೆ ರಾಜ್ಯದಲ್ಲಿ ಆಕ್ರೋಶ ಎದ್ದಿದೆ. ರಾಜ್ಯದಲ್ಲಿ ವಕ್ಫ್ ಬೋರ್ಡ್ ರದ್ದು ಮಾಡ್ಬೇಕು. ವಕ್ಫ್ ಬೋರ್ಡ್ ಅಕ್ರಮದ ಹಿಂದೆ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯನವರ ವರ್ತನೆ ಸಿದ್ರಾಮುಲ್ಲಾ ಖಾನ್ ರೀತಿ ಆಗಿದೆ ಎಂದಿದ್ದೆ.

ಸಿದ್ದರಾಮಯ್ಯ ಅವರು ಎರಡು ರೀತಿ ಆ್ಯಕ್ಟ್ ಮಾಡುತ್ತಾರೆ. ಹಿಂದೂಗಳ ವೋಟ್ ಬೇಕಾದ್ರೆ ಸಿದ್ದರಾಮಯ್ಯ. ಮುಸ್ಲಿಂ ‌ವೋಟ್ ಬೇಕಾದ್ರೆ ಸಿದ್ರಾಮುಲ್ಲಾ ಆಗುತ್ತಾರೆ. ಒಂದು ರೀತಿಯ ಡಬಲ್​ ಆಕ್ಟಿಂಗ್​ ಎಂದು ಕಿಡಿಕಾರಿದ್ದಾರೆ.

Tags: BJPCongress PartyCT RaviVaqh boardಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

6 ವಕ್ಫ್​ ವಿಚಾರದಲ್ಲಿ ಸರ್ಕಾರದ ಮಹತ್ವದ ನಿರ್ಧಾರ.. ಸಿಎಂ ಏನಂದ್ರು..?

Next Post

ರಾಜ್ಯಾದ್ಯಂತ “ಬಘೀರ” ನ ಭರ್ಜರಿ ಪ್ರದರ್ಶನ

Related Posts

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
0

ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ(Winter Session 2025) ಅಭಿವೃದ್ದಿಯ ಚರ್ಚೆಯ ಬಿಟ್ಟು ಕಾಂಗ್ರೆಸ್‌ ನಾಯಕರು ಡಿನ್ನರ್‌ ಮೀಟಿಂಗ್‌ನಲ್ಲಿ ಮುಳುಗಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಬ್ರೇಕ್‌ ಪಾಸ್ಟ್‌...

Read moreDetails
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
Next Post

ರಾಜ್ಯಾದ್ಯಂತ "ಬಘೀರ" ನ ಭರ್ಜರಿ ಪ್ರದರ್ಶನ

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada