• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಜ್ಞಾತವಾಸ’ ಹಾಡು ಬಿಡುಗಡೆ ಸಮಾರಂಭದಲ್ಲಿ ಮಫ್ತಿ” ಚಿತ್ರದ ಪ್ರೀಕ್ವೆಲ್ ಕುರಿತು ತಿಳಿಸಿದ ಶಿವರಾಜಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ಅಜ್ಞಾತವಾಸ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಯಿತು. ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು, ಮಾತನಾಡಿದರು.

ADVERTISEMENT

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರದ ಸೀಕ್ವೆಲ್ ಕೂಡ ಬರುತ್ತದೆ ಎಂದು ಮಾತು ಆರಂಭಿಸಿದ ಶಿವರಾಜಕುಮಾರ್, “ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಬಹಳ ಇಷ್ಟ. ನಂತರ ನಿರ್ದೇಶಕ ನರ್ತನ್, “ಭೈರತಿ ರಣಗಲ್” ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಶ್ರೀಮತಿ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು. ನಮ್ಮ ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು.

ಅದ್ದೂರಿ ತಾರಾಬಳಗ ಹಾಗೂ ತಾಂತ್ರಿಕವರ್ಗ ಈ ಚಿತ್ರದಲ್ಲಿದ್ದು, ಚಿತ್ರ ಉತ್ತಮವಾಗಿ ಮೂಡಿಬರಲು ಅವರೆಲ್ಲರ ಸಹಕಾರ ಬಹುಮುಖ್ಯ. ಈ ಸಂದರ್ಭದಲ್ಲಿ ನಾನು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ದೀಪಾವಳಿ ಹಾಗೂ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ‘ಅಜ್ಞಾತವಾಸ’ ಹಾಡು ಬಿಡುಗಡೆಯಾಗಿದೆ. ನವೆಂಬರ್ 15 ರಂದು ಚಿತ್ರ ತೆರೆಗೆ ಬರಲಿದೆ.ಮುಂದೆ ಈ ಚಿತ್ರದ ಮುಂದಿನ ಭಾಗ ಸಹ ಬರಲಿದೆ ಎಂದರು.

ಈ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ಗೀತಾ ಶಿವರಾಜಕುಮಾರ್ ಹಾಗೂ ಶಿವರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಕಥೆಗೆ ಶಿವಣ್ಣ ಸೇರಿದಂತೆ ಎಲ್ಲಾ ಕಲಾವಿದರು ಜೀವ ತುಂಬಿದ್ದಾರೆ. ತಂತ್ರಜ್ಞರು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ “ಭೈರತಿ ರಣಗಲ್” ಉತ್ತಮ ಚಿತ್ರವಾಗಿ ನಿಮ್ಮ ಮುಂದೆ ಬರಲಿದೆ. ನವೆಂಬರ್‌ 5 ರಂದು ಟ್ರೇಲರ್ ಬರಲಿದೆ. ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರೂ ನೋಡಿ ಹಾರೈಸಿ ಎಂದು ನಿರ್ದೇಶಕ ನರ್ತನ್ ತಿಳಿಸಿದರು.

ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ನೀವೆಲ್ಲರೂ ಬಂದಿರುವುದು ಬಹಳ ಖುಷಿಯಾಗಿದೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ನವೆಂಬರ್ 15 ಚಿತ್ರ ಬಿಡುಗಡೆಯಾಗುತ್ತಿದೆ. “ಭೈರತಿ ರಣಗಲ್” ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕಿ ಗೀತಾ ಶಿವರಾಜಕುಮಾರ್.

ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ರುಕ್ಮಿಣಿ ವಸಂತ್ ಹೇಳಿದರು. ಚಿತ್ರದಲ್ಲಿ ನಟಿಸಿರುವ ದೇವರಾಜ್, ಅವಿನಾಶ್, ರಾಹುಲ್ ಬೋಸ್, ಛಾಯಾಸಿಂಗ್, ಬಾಬು ಹಿರಣ್ಣಯ್ಯ, ಮಧು ಗುರುಸ್ವಾಮಿ, ಪ್ರತಾಪ್, ಶಬೀರ್, ಗೋಪಾಲಕೃಷ್ಣ ದೇಶಪಾಂಡೆ ಹಾಗೂ ಛಾಯಾಗ್ರಾಹಕ ನವೀನ್ ಕುಮಾರ್, ಸಂಗೀತ ನಿರ್ದೇಶಕ ರವಿ ಬಸ್ರೂರ್, ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್, ಸಾಹಸ ನಿರ್ದೇಶಕ ಚೇತನ್ ಡಿಸೋಜ, ಕಲಾ ನಿರ್ದೇಶಕ ಗುಣ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ “ಭೈರತಿ ರಣಗಲ್” ಚಿತ್ರದ ಕುರಿತು ಮಾತನಾಡಿದರು.

ನನಗೆ ಚಿತ್ರರಂಗದಲ್ಲಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ತಂದೆ ತಾಯಿ ಸಮಾನರು. ಅವರ ನಿರ್ಮಾಣದ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ನಟ ದುನಿಯಾ ವಿಜಯ್ ಹಾರೈಸಿದರು.

Tags: "Bhairati Rangal"# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Duniya Vijay wished this filmart director Guna.AvinashBabu HirannayaChhayasinghfilm stars DevarajGeetha SivarajkumarGopalkrishna Deshpande and cinematographer Naveen Kumarlyricist Dr. V. NagendraprasadMadhu GuruswamyMufti" movie.music director Ravi BasrurPratapProducer Geeta SivarajkumarRahul BoseShabirstunt director Chetan D'Souza
Previous Post

ನಿಲ್ಲಬೇಡ” ಹಾಡಿನ ಮೂಲಕ ಬಂದರು ಉತ್ತರ ಕರ್ನಾಟಕದ ಪ್ರತಿಭೆ ಸುನಿಧಿ ನೀಲೊಪಂತ್.

Next Post

ಇಂದಿನಿಂದ ಸಿಎಂ – ಡಿಸಿಎಂ ಅಬ್ಬರದ ಪ್ರಚಾರ – ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಇಂದಿನಿಂದ ಸಿಎಂ – ಡಿಸಿಎಂ ಅಬ್ಬರದ ಪ್ರಚಾರ – ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

ಇಂದಿನಿಂದ ಸಿಎಂ - ಡಿಸಿಎಂ ಅಬ್ಬರದ ಪ್ರಚಾರ - ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada