• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ದೇಶಕರ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ..

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದಿವಂಗತ ಪುಟ್ಟಣ್ಣ ಕಣಗಾಲ್ ಮತ್ತು ಅವರ ಸಮಕಾಲೀನರು 1984ರಲ್ಲಿ ಕಟ್ಟಿರುವ ಸಂಸ್ಥೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ(ಕಾನ್ಫಿಡ)ಇದನ್ನು ಉಳಿಸಿ ಬೆಳೆಸಲು ಅದೆಷ್ಟೋ ನಿರ್ದೇಶಕರ ಪರಿಶ್ರಮವಿದೆ. ಎನ್ನಾರ್ ಕೆ ವಿಸ್ವನಾಥ್ ಅವರು ಅಧ್ಯಕ್ಷರಾದ ಮೇಲೆ ಅವರ ತಂಡ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ದಿನಾಚರಣೆ ಮತ್ತು ಇತರ ಕಾರ್ಯಕ್ರಮಗಳನ್ನು ಆಚರಿಸುತ್ತಾ ಬರುತ್ತಿದೆ.

ADVERTISEMENT

ಇಷ್ಟೇ ಅಲ್ಲದೆ ನಿರ್ದೇಶಕರ ಯೋಗಕ್ಷೇಮಕ್ಕಾಗಿ ಸಂಘದ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಇದೇ ಸಂದರ್ಭದಲ್ಲಿ‌ ನವೆಂಬರ್ ಒಂದರಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಕಛೇರಿಯ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚಾರಿಸಲಾಯಿತು..

ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್, ಉಪಾಧ್ಯಕ್ಷರಾದ ಜೋ ಸೈಮನ್ ಮತ್ತು ಜಗದೀಶ್ ಕೊಪ್ಪ, ಕಾರ್ಯದರ್ಶಿಗಳಾದ ಸೆಬಾಸ್ಟಿನ್ ಡೇವಿಡ್, ಜಂಟಿ ಕಾರ್ಯದರ್ಶಿಗಳಾದ ಮಳವಳ್ಳಿ ಸಾಯಿಕೃಷ್ಣ, ಖಜಾಂಚಿಗಳಾದ ಆದಿತ್ಯ ಚಿಕ್ಕಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾದ ಟಾಪ್ ಸ್ಟಾರ್ ರೇಣು ಕುಮಾರ್, ಮರಡಿಹಳ್ಳಿ ನಾಗಚಂದ್ರ, ಬಿ ಶಂಕರ್, ಎ ಎನ್ ಜಯರಾಮಯ್ಯ, ಎಸ್ ಆರ್ ಪ್ರಮೋದ್, ನಿರ್ದೇಶಕರುಗಳಾದ ಹುಲಿವಾನ ಗಂಗಾಧರ್, ಓಂಕಾರಸ್ವಾಮಿ ಪುರುಷೋತ್ತಮ್, ಮೋಹನ್ ಎಸ್ ಮಾಳಗಿ, ಸುಧಾಕರ್ ಬನ್ನಂಜೆ, ಚಂದ್ರಶೇಖರ್ ಮುಂತಾದ ಗಣ್ಯರು ಭಾಗವಹಿಸಿ ಕನ್ನಡ ನಾಡಿನ ಸೊಬಗನ್ನು ವಿವರಿಸಿ ಸರ್ವರಿಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶುಭ ಹಾರೈಸಿದರು.

Tags: Bengaluru.Celebration of Kannada Rajyotsava.contemporaries.directors association.directors.GANDHINAGARKarnataka Film Directors Associationputtanna kanagal
Previous Post

ಇಂದಿನಿಂದ ಸಿಎಂ – ಡಿಸಿಎಂ ಅಬ್ಬರದ ಪ್ರಚಾರ – ಮೊಮ್ಮೊಗನ ಪರವಾಗಿ ಹೆಚ್.ಡಿ.ಡಿ ಕಣಕ್ಕೆ !

Next Post

ವಕ್ಫ್‌ ಆಸ್ತಿ ಕಬಳಿಕೆ ಆರೋಪ – ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ವಕ್ಫ್‌ ಆಸ್ತಿ ಕಬಳಿಕೆ ಆರೋಪ – ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

ವಕ್ಫ್‌ ಆಸ್ತಿ ಕಬಳಿಕೆ ಆರೋಪ - ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada