• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ;ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ:ಡಿಸಿಎಂ ಡಿ. ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ.ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.

ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ “ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಸಿ.ಪಿ. ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಏನು ಕೊಡುಗೆ ಕೊಟ್ಟಿದ್ದಾರೆ ಎನ್ನುವುದನ್ನು ಜನರು ಪಟ್ಟಿ ಮಾಡುತ್ತಾರೆ. ಅದಕ್ಕೆ ಅವರೇ ಅಂಕ ನೀಡುತ್ತಾರೆ.ಇದರ ಹೊರತಾಗಿ ಯಾವ ರಣರಂಗವೂ ಇಲ್ಲ, ಯಾವುದೂ ಇಲ್ಲ” ಎಂದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ” ಎಂದು ಹೇಳಿದರು.

ಜಯನಗರ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಒಂದಷ್ಟು ಸೆಲೆಬ್ರಿಟಿಗಳು ಆಗ್ರಹ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿದೆ.ಈಗಾಗಲೇ ನಾನು 40 ಕೋಟಿ ಅನುದಾನ ಕೊಟ್ಟಿದ್ದೇನೆ.ಆ ಕ್ಷೇತ್ರದ ಶಾಸಕರು ಭಾನುವಾರ ನನ್ನನ್ನು ಭೇಟಿ ಮಾಡಿದ್ದರು.ಅವರ ಪ್ರಶ್ನೆಗಳಿಗೆ ಉತ್ತರ ಹೇಳಿದ್ದೇನೆ.ಆ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಂತರ ಮುಂದಿನ ವಿಚಾರ ಹೇಳುತ್ತೇನೆ” ಎಂದರು.

ಬಿಜೆಪಿಯವರು ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರು ಪ್ರತಿಭಟನೆ ಮಾಡುತ್ತಿಲ್ಲ.ಬದಲಾಗಿ ರಾಜಕೀಯ ಮಾಡುತ್ತಿದ್ದಾರೆ” ಎಂದರು.

ಅವರು ಕೊಡಲಿಲ್ಲ, ಇವರಾದರೂ ಕೊಡಬೇಕಲ್ಲವೇ:ಆರ್. ಅಶೋಕ್, ಸಿ.ಟಿ. ರವಿ ಅವರೆಲ್ಲ ಚನ್ನಪ್ಪಟ್ಟಣದಲ್ಲಿ ಕುಮಾರಸ್ವಾಮಿಯವರಿಗೆ ಸಾಥ್ ಕೊಟ್ಟು, ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ ಎಂದು ಕೇಳಿದಾಗ, “ದಳದವರು ಮೈಸೂರು ಚಲೋ ಪಾದಯಾತ್ರೆ ವೇಳೆ ಸಾಥ್ ಕೊಡಲಿಲ್ಲ. ಅವರಂತೂ ಕೊಡಲಿಲ್ಲ, ಇವರಾದರೂ (ಬಿಜೆಪಿ) ಕೊಡಬೇಕಲ್ಲವೇ?” ಎಂದು ವ್ಯಂಗ್ಯವಾಡಿದರು.

Tags: BJPchannapatna by-electionCP Yogeshwar and Kumaraswamydk sureshJayanagar constituencyplayed chess have drowned;Sadashivnagar residencewhat DK Sivakumar
Previous Post

ಚನ್ನಪಟ್ಟಣ ಗೆಲುವು ಯಾರಿಗೆ ?! ಅಂಕಿ ಅಂಶಗಳ ಸಮೇತ ವರದಿ ಮುಂದಿಟ್ಟ ಹಿರಿಯ ಮತದಾರ !

Next Post

ಯತ್ನಾಳ್ ವಿರುದ್ಧ ಗುಡುಗಿದ ಮಾಜಿ ಶಾಸಕ ರೇಣುಕಾಚಾರ್ಯ.

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಯತ್ನಾಳ್ ವಿರುದ್ಧ ಗುಡುಗಿದ ಮಾಜಿ ಶಾಸಕ ರೇಣುಕಾಚಾರ್ಯ.

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada