• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಗೆಲುವು ಯಾರಿಗೆ ?! ಅಂಕಿ ಅಂಶಗಳ ಸಮೇತ ವರದಿ ಮುಂದಿಟ್ಟ ಹಿರಿಯ ಮತದಾರ !

Chetan by Chetan
November 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚನ್ನಪಟ್ಟಣ ಗೆಲುವು ಯಾರಿಗೆ ?! ಅಂಕಿ ಅಂಶಗಳ ಸಮೇತ ವರದಿ ಮುಂದಿಟ್ಟ ಹಿರಿಯ ಮತದಾರ !
Share on WhatsAppShare on FacebookShare on Telegram

ಚನ್ನಪಟ್ಟಣ ಬೈ ಎಲೆಕ್ಷನ್ (Channapatna Bi election) ಅಖಾಡ ದಿನೇ ದಿನೇ ರಂಗೇರಿದ್ದು, ಸಿಪಿ ಯೋಗೇಶ್ವರ್ (Cp Yogeshwar) ಮತ್ತು ನಿಖಿಲ್ ಕುಮಾರಸ್ವಾಮಿ (Nikhil kumaraswamy) ನಡುವಿನ ಜಿದ್ದಾ ಜಿದ್ದಿಗೆ ಕ್ಷೇತ್ರ ಸಾಕ್ಷಿಯಾಗಿದ್ದು, ಈಗಾಗಲೇ ಬಾಜಿ ಕಟ್ಟುವ ಭರಾಟೆ ಕೂಡ ಜೋರಾಗಿದೆ.

ADVERTISEMENT

ಈ ಮಧ್ಯೆ ಕ್ಷೇತ್ರದ ಮತದಾರರ ಅಭಿಪ್ರಾಯ ಕೂಡ ಭಿನ್ನವಾಗಿದ್ದು, ಚನ್ನಪಟ್ಟಣ ಕ್ಷೇತ್ರದ ಹಿರಿಯ ಮತದಾರರೊಬ್ಬರು ಸ್ವತಃ ತಾವೇ ಸಮೀಕ್ಷೆ ನಡೆಸಿದ್ದು, ವರದಿ ಏನು ಹೇಳುತ್ತೆ ಎಣಬುದನ್ನು ಸೂಕ್ತ ಅಂಕಿ ಅಂಶಗಳ ಮೂಳಕ ಪ್ರಸ್ತುತ ಪಡಿಸಿದ್ದು, ವ್ಯಾಪಕ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಈ ಹಿರಿಯ ನಾಗರಿಕ, ಜಾತಿ ಆಧರಾದ ಮೇಲೆ ವೋಟ್‌ಗಳನ್ನ ಡಿವೈಡ್ ಮಾಡಿ ಯಾರಿಗೆ ಎಷ್ಟು ಮತ ಬರಬಹುದು ಎಂಬ ಲೆಕ್ಕಾಚಾರ ಹಾಕಿ, ಕೊನೆಗೆ ಗೆಲುವು ಯಾರಿಗೆ ಎಂಬುದನ್ನ ಕಡ್ಡಿ ಮುರಿದಂತೆ ಹೇಳಿದ್ದಾರೆ. ಅವರ ವಿಶ್ಲೇಷಣೆ ಹೀಗಿದೆ ನೋಡಿ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ 1 ಲಕ್ಷದ 5 ಸಾವಿರ ವೋಟ್ ಗಳಿದ್ದು ಈ ಪೈಕಿ 90 ಸಾವಿರ ವೋಟಿಂಗ್ ನಡೆದರೆ, ಆ ಪೈಕಿ ಕಾಂಗ್ರೆಸ್ ಗೆ 45 ಸಾವಿರ ಮತ್ತು ಜೆಡಿಎಸ್ ಪಕ್ಷಕ್ಕೆ 45 ಸಾವಿರ ವೋಟ್ ಬರಬಹುದು.

ಇನ್ನು ಈ ಕ್ಷೇತ್ರದಲ್ಲಿ ಎಸ್ ಸಿ ಸಮುದಾಯದ 40 ಸಾವಿರ ವೋಟ್‌ಗಳೀದ್ದು, ಈ ಪೈಕಿ 32 ಸಾವಿರ ವೋಟಿಂಗ್ ಆಗುತ್ತೆ ಎಂಬು ಭಾವಿಸಿದ್ರೆ, 22 ಸಾವಿರ ಕಾಂಗ್ರೆಸ್ ಗೆ ಮತ್ತು 10 ಸಾವಿರ ಮತಗಳು ಜೆಡಿಎಸ್‌ ಪಾಲಾಗಲಿದೆ.

ಇನ್ನು ಚನ್ನಪಟ್ಟಣದಲ್ಲಿ ಒಟ್ಟು ಮುಸ್ಲಿಂ ಸುಮದಾಯದ 30 ಸಾವಿರ ವೋಟ್ ಗಳಿದ್ದು ಈ ಪೈಕಿ 24 ಸಾವಿರ ವೋಟ್ ಆಗುತ್ತೆ . ಇದ್ರಲ್ಲಿ 21 ಸಾವಿರ ಮತಗಳು ಕಾಂಗ್ರೆಸ್ ಮತ್ತು 3 ಸಾವಿರ ಮತಗಳು ಜೆಡಿಎಸ್ ಗೆ.

ಕುರುಬರು 10 ಸಾವಿರ ವೋಟಗಳ ಪೈಕಿ 7 ಸಾವಿರ ಓಟ್ ಕಾಂಗ್ರೆಸ್ ಪಾಲಾದ್ರೆ, 3 ಸಾವಿರ ವೋಟು ಜೆಡಿಎಸ್ ಗೆ ಬರಬಹುದು. ಇನ್ನುಳಿದಂತೆ ಬೆಸ್ತರು ತಿಗಳರು ಸೇರಿ ಕಾಂಗ್ರೆಸ್ ಗೆ 15 ಸಾವಿರ ವೋಟ್ ಬರುತ್ತೆ.

ಅಂತಿಮವಾಗಿ ಬ್ರಾಹ್ಮಣರು, ಲಿಂಗಾಯತರು, ಆಚಾರ್ಯರು, ದೇವಂಗ ಸೇರಿದಂತೆ 18 ಸಾವಿರ ವೋಟು – ಕಾಂಗ್ರೆಸ್ 10 ಸಾವಿರ – ಜೆಡಿಎಸ್ 8 ಸಾವಿರ ಮತ ಪಡೆಯಲಿದ್ದು, ಈ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್ 1 ಲಕ್ಷದ 5 ಸಾವಿರ ಮತ ಗಳಿಸಿದ್ರೆ, ನಿಖಲ್ ಗೆ 69 ಸಾವಿರ ಮತಗಳು ಸಿಗಲಿವೆ. ಈ ಮೂಲಕ ಭಾರೀ ಅಂತರದಲ್ಲಿ ಯೋಗೇಶ್ವರ್ ಗೆಲ್ಲಲಿದ್ದಾರೆ ಎಂಬ ವಿಶ್ಲೇಶಣೆ ನೀಡಿದ್ದಾರೆ.

Tags: ಚನ್ನಪಟ್ಟಣ ಉಪ ಚುನಾವಣೆಚನ್ನಪಟ್ಟಣ ಸಮೀಕ್ಷೆಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿಸಿಪಿ ಯೋಗೇಶ್ವರ್
Previous Post

ಬೆನ್ನ ಹಿಂದೆ ಮಾತನಾಡಿದ ವಿಡಿಯೋ ನೋಡಿ ಕೆಲವು ಕಂಟೆಸ್ಟೆಂಟ್ಗಳು ಫುಲ್ ಗರಂ – ಅಂತದ್ದೇನಿದೆ ಆ ವಿಡಿಯೋದಲ್ಲಿ?

Next Post

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ;ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ:ಡಿಸಿಎಂ ಡಿ. ಕೆ.ಶಿವಕುಮಾರ್

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ;ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ:ಡಿಸಿಎಂ ಡಿ. ಕೆ.ಶಿವಕುಮಾರ್

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada